AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸಿಕ ಪಾಸ್ ಬಳಕೆದಾರರಿಗೆ ಸಿಹಿ ಸುದ್ದಿ ನೀಡಿದ KSRTC; ಏನದು?

ನಾಲ್ಕು ದಿನಗಳ ಕಾಲ ಕೆಎಸ್ಆರ್​​​ಟಿಸಿ ಬಸ್ ಕಾರ್ಯಾಚರಣೆ ಸ್ಥಗಿತ್ತಗೊಂಡಿತ್ತು. ಹೀಗಾಗಿ, ಮಾಸಿಕ ಬಸ್ ಪಾಸ್ ಪಡೆದಿರುವ ಪ್ರಯಾಣಿಕರು ಸದರಿ ದಿನಗಳಿಗೆ ಮಾಸಿಕ‌ ಪಾಸ್ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದರು. ಇದಕ್ಕೆ ಈಗ ಒಪ್ಪಿಗೆ ನೀಡಲಾಗಿದೆ.

ಮಾಸಿಕ ಪಾಸ್ ಬಳಕೆದಾರರಿಗೆ ಸಿಹಿ ಸುದ್ದಿ ನೀಡಿದ KSRTC; ಏನದು?
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Dec 18, 2020 | 9:20 PM

Share

ಬೆಂಗಳೂರು: ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಡಿಸೆಂಬರ್​ 11-14 ರವರೆಗೆ ಸಾರಿಗೆ ನಿಗಮದ ನೌಕರರು ಪ್ರತಿಭಟನೆ ನಡೆಸಿದ್ದರು. ಹೀಗಾಗಿ, ಈ ನಾಲ್ಕು ದಿನ ಬಸ್​ಗಳು ರಸ್ತೆಗೆ ಇಳಿದಿರಲಿಲ್ಲ. ಈ ಹಿನ್ನೆಲೆಯಲ್ಲಿ ಮಾಸಿಕ ಪಾಸ್​ ವಿಸ್ತರಣೆ ಮಾಡುವ ನಿರ್ಧಾರಕ್ಕೆ ಕೆಎಸ್​ಆರ್​ಟಿಸಿ ಬಂದಿದೆ.

ನಾಲ್ಕು ದಿನಗಳ ಕಾಲ ಕೆಎಸ್ಆರ್​​​ಟಿಸಿ ಬಸ್ ಕಾರ್ಯಾಚರಣೆ ಸ್ಥಗಿತ್ತಗೊಂಡಿತ್ತು. ಹೀಗಾಗಿ, ಮಾಸಿಕ ಬಸ್ ಪಾಸ್ ಪಡೆದಿರುವ ಪ್ರಯಾಣಿಕರು ಸದರಿ ದಿನಗಳಿಗೆ ಮಾಸಿಕ‌ ಪಾಸ್ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದರು.ಈ ಹಿನ್ನೆಲೆಯಲ್ಲಿ ಸಾಮಾನ್ಯ/ ವೇಗದೂತ ಪಾಸಿನ ಅವಧಿಯನ್ನು ನಾಲ್ಕು ದಿನ ವಿಸ್ತರಣೆ ಮಾಡಲಾಗಿದೆ. ಒಂದೊಮ್ಮೆ ಮಾಸಿಕ ಪಾಸ್ ಡಿಸೆಂಬರ್ 31ಕ್ಕೆ ಅಂತ್ಯವಾದರೆ, ನೀವು ಜನವರಿ ನಾಲ್ಕವರೆಗೂ ಇದೇ ಪಾಸ್​ನಲ್ಲಿ ಸಂಚಾರ ನಡೆಸಬಹುದು.

ವಿದ್ಯಾರ್ಥಿ ಪಾಸ್​ ವಿತರಣೆ 2020-2021ನೇ ಸಾಲಿನ ವಿದ್ಯಾರ್ಥಿ ಪಾಸ್ ವಿತರಣೆ ಮಾಡಲು ಬಿಎಂಟಿಸಿ ಮುಂದಾಗಿದೆ. ಪದವಿ, ವೃತ್ತಿಪರ ಕೋರ್ಸ್, ವೈದ್ಯಕೀಯ ಸಂಶೋಧನೆ, ಪಿಹೆಚ್​ಡಿ, ಸಂಜೆ ಕಾಲೇಜು ವಿದ್ಯಾರ್ಥಿಗಳಿಗೆ ಮಾತ್ರ ಪಾಸ್ ವಿತರಣೆ ಮಾಡಲಾಗುತ್ತಿದೆ.

ಪಾಸ್​ ಬೇಕಾದವರು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕು. ಡಿಸೆಂಬರ್ 21ರಿಂದ ವಿದ್ಯಾರ್ಥಿಗಳಿಗೆ ಪಾಸ್ ವಿತರಣೆ ಮಾಡಲಾಗುತ್ತದೆ. ಬೆಂಗಳೂರು ಒನ್ ಕೇಂದ್ರಗಳಲ್ಲಿ ಪಾಸ್ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 8ರಿಂದ ಸಂಜೆ 6.30ರವರೆಗೆ ಪಾಸ್​ ಪಡೆಯಲು ಅವಕಾಶ ಮಾಡಿಕೊಡಲಾಗಿದೆ.

KSRTC ಬಸ್ ಪಲ್ಟಿ, ಇಬ್ಬರು ಸ್ಥಳದಲ್ಲೇ ಸಾವು

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ