AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸಿಕ ಪಾಸ್ ಬಳಕೆದಾರರಿಗೆ ಸಿಹಿ ಸುದ್ದಿ ನೀಡಿದ KSRTC; ಏನದು?

ನಾಲ್ಕು ದಿನಗಳ ಕಾಲ ಕೆಎಸ್ಆರ್​​​ಟಿಸಿ ಬಸ್ ಕಾರ್ಯಾಚರಣೆ ಸ್ಥಗಿತ್ತಗೊಂಡಿತ್ತು. ಹೀಗಾಗಿ, ಮಾಸಿಕ ಬಸ್ ಪಾಸ್ ಪಡೆದಿರುವ ಪ್ರಯಾಣಿಕರು ಸದರಿ ದಿನಗಳಿಗೆ ಮಾಸಿಕ‌ ಪಾಸ್ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದರು. ಇದಕ್ಕೆ ಈಗ ಒಪ್ಪಿಗೆ ನೀಡಲಾಗಿದೆ.

ಮಾಸಿಕ ಪಾಸ್ ಬಳಕೆದಾರರಿಗೆ ಸಿಹಿ ಸುದ್ದಿ ನೀಡಿದ KSRTC; ಏನದು?
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Dec 18, 2020 | 9:20 PM

Share

ಬೆಂಗಳೂರು: ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಡಿಸೆಂಬರ್​ 11-14 ರವರೆಗೆ ಸಾರಿಗೆ ನಿಗಮದ ನೌಕರರು ಪ್ರತಿಭಟನೆ ನಡೆಸಿದ್ದರು. ಹೀಗಾಗಿ, ಈ ನಾಲ್ಕು ದಿನ ಬಸ್​ಗಳು ರಸ್ತೆಗೆ ಇಳಿದಿರಲಿಲ್ಲ. ಈ ಹಿನ್ನೆಲೆಯಲ್ಲಿ ಮಾಸಿಕ ಪಾಸ್​ ವಿಸ್ತರಣೆ ಮಾಡುವ ನಿರ್ಧಾರಕ್ಕೆ ಕೆಎಸ್​ಆರ್​ಟಿಸಿ ಬಂದಿದೆ.

ನಾಲ್ಕು ದಿನಗಳ ಕಾಲ ಕೆಎಸ್ಆರ್​​​ಟಿಸಿ ಬಸ್ ಕಾರ್ಯಾಚರಣೆ ಸ್ಥಗಿತ್ತಗೊಂಡಿತ್ತು. ಹೀಗಾಗಿ, ಮಾಸಿಕ ಬಸ್ ಪಾಸ್ ಪಡೆದಿರುವ ಪ್ರಯಾಣಿಕರು ಸದರಿ ದಿನಗಳಿಗೆ ಮಾಸಿಕ‌ ಪಾಸ್ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದರು.ಈ ಹಿನ್ನೆಲೆಯಲ್ಲಿ ಸಾಮಾನ್ಯ/ ವೇಗದೂತ ಪಾಸಿನ ಅವಧಿಯನ್ನು ನಾಲ್ಕು ದಿನ ವಿಸ್ತರಣೆ ಮಾಡಲಾಗಿದೆ. ಒಂದೊಮ್ಮೆ ಮಾಸಿಕ ಪಾಸ್ ಡಿಸೆಂಬರ್ 31ಕ್ಕೆ ಅಂತ್ಯವಾದರೆ, ನೀವು ಜನವರಿ ನಾಲ್ಕವರೆಗೂ ಇದೇ ಪಾಸ್​ನಲ್ಲಿ ಸಂಚಾರ ನಡೆಸಬಹುದು.

ವಿದ್ಯಾರ್ಥಿ ಪಾಸ್​ ವಿತರಣೆ 2020-2021ನೇ ಸಾಲಿನ ವಿದ್ಯಾರ್ಥಿ ಪಾಸ್ ವಿತರಣೆ ಮಾಡಲು ಬಿಎಂಟಿಸಿ ಮುಂದಾಗಿದೆ. ಪದವಿ, ವೃತ್ತಿಪರ ಕೋರ್ಸ್, ವೈದ್ಯಕೀಯ ಸಂಶೋಧನೆ, ಪಿಹೆಚ್​ಡಿ, ಸಂಜೆ ಕಾಲೇಜು ವಿದ್ಯಾರ್ಥಿಗಳಿಗೆ ಮಾತ್ರ ಪಾಸ್ ವಿತರಣೆ ಮಾಡಲಾಗುತ್ತಿದೆ.

ಪಾಸ್​ ಬೇಕಾದವರು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕು. ಡಿಸೆಂಬರ್ 21ರಿಂದ ವಿದ್ಯಾರ್ಥಿಗಳಿಗೆ ಪಾಸ್ ವಿತರಣೆ ಮಾಡಲಾಗುತ್ತದೆ. ಬೆಂಗಳೂರು ಒನ್ ಕೇಂದ್ರಗಳಲ್ಲಿ ಪಾಸ್ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 8ರಿಂದ ಸಂಜೆ 6.30ರವರೆಗೆ ಪಾಸ್​ ಪಡೆಯಲು ಅವಕಾಶ ಮಾಡಿಕೊಡಲಾಗಿದೆ.

KSRTC ಬಸ್ ಪಲ್ಟಿ, ಇಬ್ಬರು ಸ್ಥಳದಲ್ಲೇ ಸಾವು

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು