AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನಾಯ್ತು CM ಆದೇಶ? ಇನ್ನೂ ನಿಂತಿಲ್ಲ ದುಪ್ಪಟ್ಟು ಪ್ರಯಾಣ ದರ ವಸೂಲಿ!

ಬೆಂಗಳೂರು: ರಾಜಧಾನಿಯಿಂದ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ತಲುಪಿಸುವ ಜವಾಬ್ದಾರಿ ಹೊತ್ತ ಕೆಎಸ್ಆರ್​ಟಿಸಿ ಈಗಲೂ ಕಾರ್ಮಿಕರಿಂದ ದುಪ್ಪಟ್ಟು ಪ್ರಯಾಣ ದರ ವಸೂಲಿ ಮಾಡುತ್ತಿದೆ. ಮೊದಲೇ ಕೊರೊನಾ ಕಾಟದಿಂದ ದೈನಂದಿನ ಜೀವನಕ್ಕೆ ಪರದಾಡುತ್ತಿರುವ ಕಾರ್ಮಿಕರಿಂದ ದುಪ್ಪಟ್ಟು ದರ ವಸೂಲಿ ಮಾಡತೊಡಗಿದ್ದ ಕೆಎಸ್ಆರ್​ಟಿಸಿ ನೀತಿಯ ವಿರುದ್ಧ ಟಿವಿ9 ನಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಈಗ್ಗೆ ಸ್ವಲ್ಪ ಹೊತ್ತಿಗೆ ಮುನ್ನ ಸ್ವತಃ ಸಿಎಂ ಯಡಿಯೂರಪ್ಪ ಒಂದೇ ಪ್ರಯಾಣ ದರ ಪಡೆಯುವಂತೆ ಕೆಎಸ್ಆರ್​ಟಿಸಿಗೆ ಆದೇಶಿಸಿದ್ದರು. ಆದರೆ ಕೇವಲ ಪ್ರಚಾರಕ್ಕಷ್ಟೇ ಸೀಮಿತವಾಯ್ತಾ ಸಿಎಂ ಆದೇಶ ಎಂಬಂತಾಗಿದೆ. […]

ಏನಾಯ್ತು CM ಆದೇಶ? ಇನ್ನೂ ನಿಂತಿಲ್ಲ ದುಪ್ಪಟ್ಟು ಪ್ರಯಾಣ ದರ ವಸೂಲಿ!
ಸಾಧು ಶ್ರೀನಾಥ್​
|

Updated on:May 02, 2020 | 1:53 PM

Share

ಬೆಂಗಳೂರು: ರಾಜಧಾನಿಯಿಂದ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ತಲುಪಿಸುವ ಜವಾಬ್ದಾರಿ ಹೊತ್ತ ಕೆಎಸ್ಆರ್​ಟಿಸಿ ಈಗಲೂ ಕಾರ್ಮಿಕರಿಂದ ದುಪ್ಪಟ್ಟು ಪ್ರಯಾಣ ದರ ವಸೂಲಿ ಮಾಡುತ್ತಿದೆ.

ಮೊದಲೇ ಕೊರೊನಾ ಕಾಟದಿಂದ ದೈನಂದಿನ ಜೀವನಕ್ಕೆ ಪರದಾಡುತ್ತಿರುವ ಕಾರ್ಮಿಕರಿಂದ ದುಪ್ಪಟ್ಟು ದರ ವಸೂಲಿ ಮಾಡತೊಡಗಿದ್ದ ಕೆಎಸ್ಆರ್​ಟಿಸಿ ನೀತಿಯ ವಿರುದ್ಧ ಟಿವಿ9 ನಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಈಗ್ಗೆ ಸ್ವಲ್ಪ ಹೊತ್ತಿಗೆ ಮುನ್ನ ಸ್ವತಃ ಸಿಎಂ ಯಡಿಯೂರಪ್ಪ ಒಂದೇ ಪ್ರಯಾಣ ದರ ಪಡೆಯುವಂತೆ ಕೆಎಸ್ಆರ್​ಟಿಸಿಗೆ ಆದೇಶಿಸಿದ್ದರು.

ಆದರೆ ಕೇವಲ ಪ್ರಚಾರಕ್ಕಷ್ಟೇ ಸೀಮಿತವಾಯ್ತಾ ಸಿಎಂ ಆದೇಶ ಎಂಬಂತಾಗಿದೆ. ಕಾರ್ಮಿಕರ ಸಿಂಗಲ್ ಫೇರ್ ಪ್ರಯಾಣ ದರ ನೀತಿ ಬದಲಾಗಿರುವುದು ಇನ್ನೂ ಜಾರಿಗೆ ಬಂದಿಲ್ಲ. ಈಗಲೂ ಕಾರ್ಮಿಕರಿಂದ ದುಪ್ಪಟ್ಟು ಪ್ರಯಾಣ ದರ ವಸೂಲಿ ಮಾಡಲಾಗುತ್ತಿದೆ. ಟಿವಿ9 ರಿಯಾಲ್ಟಿ ಚೆಕ್​ನಲ್ಲಿ ಕೆಎಸ್ಆರ್​ಟಿಸಿ ಅಧಿಕಾರಿಗಳು ಮೆಜೆಸ್ಟಿಕ್​ನಲ್ಲಿ ದುಪ್ಪಟ್ಟು ಹಣ ಪಡೆಯುತ್ತಿರುವ ಬೆಳಕಿಗೆ ಬಂದಿದೆ.

Published On - 1:50 pm, Sat, 2 May 20

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ