AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನಾಯ್ತು CM ಆದೇಶ? ಇನ್ನೂ ನಿಂತಿಲ್ಲ ದುಪ್ಪಟ್ಟು ಪ್ರಯಾಣ ದರ ವಸೂಲಿ!

ಬೆಂಗಳೂರು: ರಾಜಧಾನಿಯಿಂದ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ತಲುಪಿಸುವ ಜವಾಬ್ದಾರಿ ಹೊತ್ತ ಕೆಎಸ್ಆರ್​ಟಿಸಿ ಈಗಲೂ ಕಾರ್ಮಿಕರಿಂದ ದುಪ್ಪಟ್ಟು ಪ್ರಯಾಣ ದರ ವಸೂಲಿ ಮಾಡುತ್ತಿದೆ. ಮೊದಲೇ ಕೊರೊನಾ ಕಾಟದಿಂದ ದೈನಂದಿನ ಜೀವನಕ್ಕೆ ಪರದಾಡುತ್ತಿರುವ ಕಾರ್ಮಿಕರಿಂದ ದುಪ್ಪಟ್ಟು ದರ ವಸೂಲಿ ಮಾಡತೊಡಗಿದ್ದ ಕೆಎಸ್ಆರ್​ಟಿಸಿ ನೀತಿಯ ವಿರುದ್ಧ ಟಿವಿ9 ನಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಈಗ್ಗೆ ಸ್ವಲ್ಪ ಹೊತ್ತಿಗೆ ಮುನ್ನ ಸ್ವತಃ ಸಿಎಂ ಯಡಿಯೂರಪ್ಪ ಒಂದೇ ಪ್ರಯಾಣ ದರ ಪಡೆಯುವಂತೆ ಕೆಎಸ್ಆರ್​ಟಿಸಿಗೆ ಆದೇಶಿಸಿದ್ದರು. ಆದರೆ ಕೇವಲ ಪ್ರಚಾರಕ್ಕಷ್ಟೇ ಸೀಮಿತವಾಯ್ತಾ ಸಿಎಂ ಆದೇಶ ಎಂಬಂತಾಗಿದೆ. […]

ಏನಾಯ್ತು CM ಆದೇಶ? ಇನ್ನೂ ನಿಂತಿಲ್ಲ ದುಪ್ಪಟ್ಟು ಪ್ರಯಾಣ ದರ ವಸೂಲಿ!
ಸಾಧು ಶ್ರೀನಾಥ್​
|

Updated on:May 02, 2020 | 1:53 PM

Share

ಬೆಂಗಳೂರು: ರಾಜಧಾನಿಯಿಂದ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ತಲುಪಿಸುವ ಜವಾಬ್ದಾರಿ ಹೊತ್ತ ಕೆಎಸ್ಆರ್​ಟಿಸಿ ಈಗಲೂ ಕಾರ್ಮಿಕರಿಂದ ದುಪ್ಪಟ್ಟು ಪ್ರಯಾಣ ದರ ವಸೂಲಿ ಮಾಡುತ್ತಿದೆ.

ಮೊದಲೇ ಕೊರೊನಾ ಕಾಟದಿಂದ ದೈನಂದಿನ ಜೀವನಕ್ಕೆ ಪರದಾಡುತ್ತಿರುವ ಕಾರ್ಮಿಕರಿಂದ ದುಪ್ಪಟ್ಟು ದರ ವಸೂಲಿ ಮಾಡತೊಡಗಿದ್ದ ಕೆಎಸ್ಆರ್​ಟಿಸಿ ನೀತಿಯ ವಿರುದ್ಧ ಟಿವಿ9 ನಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಈಗ್ಗೆ ಸ್ವಲ್ಪ ಹೊತ್ತಿಗೆ ಮುನ್ನ ಸ್ವತಃ ಸಿಎಂ ಯಡಿಯೂರಪ್ಪ ಒಂದೇ ಪ್ರಯಾಣ ದರ ಪಡೆಯುವಂತೆ ಕೆಎಸ್ಆರ್​ಟಿಸಿಗೆ ಆದೇಶಿಸಿದ್ದರು.

ಆದರೆ ಕೇವಲ ಪ್ರಚಾರಕ್ಕಷ್ಟೇ ಸೀಮಿತವಾಯ್ತಾ ಸಿಎಂ ಆದೇಶ ಎಂಬಂತಾಗಿದೆ. ಕಾರ್ಮಿಕರ ಸಿಂಗಲ್ ಫೇರ್ ಪ್ರಯಾಣ ದರ ನೀತಿ ಬದಲಾಗಿರುವುದು ಇನ್ನೂ ಜಾರಿಗೆ ಬಂದಿಲ್ಲ. ಈಗಲೂ ಕಾರ್ಮಿಕರಿಂದ ದುಪ್ಪಟ್ಟು ಪ್ರಯಾಣ ದರ ವಸೂಲಿ ಮಾಡಲಾಗುತ್ತಿದೆ. ಟಿವಿ9 ರಿಯಾಲ್ಟಿ ಚೆಕ್​ನಲ್ಲಿ ಕೆಎಸ್ಆರ್​ಟಿಸಿ ಅಧಿಕಾರಿಗಳು ಮೆಜೆಸ್ಟಿಕ್​ನಲ್ಲಿ ದುಪ್ಪಟ್ಟು ಹಣ ಪಡೆಯುತ್ತಿರುವ ಬೆಳಕಿಗೆ ಬಂದಿದೆ.

Published On - 1:50 pm, Sat, 2 May 20

ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ