AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನಾಯ್ತು CM ಆದೇಶ? ಇನ್ನೂ ನಿಂತಿಲ್ಲ ದುಪ್ಪಟ್ಟು ಪ್ರಯಾಣ ದರ ವಸೂಲಿ!

ಬೆಂಗಳೂರು: ರಾಜಧಾನಿಯಿಂದ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ತಲುಪಿಸುವ ಜವಾಬ್ದಾರಿ ಹೊತ್ತ ಕೆಎಸ್ಆರ್​ಟಿಸಿ ಈಗಲೂ ಕಾರ್ಮಿಕರಿಂದ ದುಪ್ಪಟ್ಟು ಪ್ರಯಾಣ ದರ ವಸೂಲಿ ಮಾಡುತ್ತಿದೆ. ಮೊದಲೇ ಕೊರೊನಾ ಕಾಟದಿಂದ ದೈನಂದಿನ ಜೀವನಕ್ಕೆ ಪರದಾಡುತ್ತಿರುವ ಕಾರ್ಮಿಕರಿಂದ ದುಪ್ಪಟ್ಟು ದರ ವಸೂಲಿ ಮಾಡತೊಡಗಿದ್ದ ಕೆಎಸ್ಆರ್​ಟಿಸಿ ನೀತಿಯ ವಿರುದ್ಧ ಟಿವಿ9 ನಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಈಗ್ಗೆ ಸ್ವಲ್ಪ ಹೊತ್ತಿಗೆ ಮುನ್ನ ಸ್ವತಃ ಸಿಎಂ ಯಡಿಯೂರಪ್ಪ ಒಂದೇ ಪ್ರಯಾಣ ದರ ಪಡೆಯುವಂತೆ ಕೆಎಸ್ಆರ್​ಟಿಸಿಗೆ ಆದೇಶಿಸಿದ್ದರು. ಆದರೆ ಕೇವಲ ಪ್ರಚಾರಕ್ಕಷ್ಟೇ ಸೀಮಿತವಾಯ್ತಾ ಸಿಎಂ ಆದೇಶ ಎಂಬಂತಾಗಿದೆ. […]

ಏನಾಯ್ತು CM ಆದೇಶ? ಇನ್ನೂ ನಿಂತಿಲ್ಲ ದುಪ್ಪಟ್ಟು ಪ್ರಯಾಣ ದರ ವಸೂಲಿ!
ಸಾಧು ಶ್ರೀನಾಥ್​
|

Updated on:May 02, 2020 | 1:53 PM

Share

ಬೆಂಗಳೂರು: ರಾಜಧಾನಿಯಿಂದ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ತಲುಪಿಸುವ ಜವಾಬ್ದಾರಿ ಹೊತ್ತ ಕೆಎಸ್ಆರ್​ಟಿಸಿ ಈಗಲೂ ಕಾರ್ಮಿಕರಿಂದ ದುಪ್ಪಟ್ಟು ಪ್ರಯಾಣ ದರ ವಸೂಲಿ ಮಾಡುತ್ತಿದೆ.

ಮೊದಲೇ ಕೊರೊನಾ ಕಾಟದಿಂದ ದೈನಂದಿನ ಜೀವನಕ್ಕೆ ಪರದಾಡುತ್ತಿರುವ ಕಾರ್ಮಿಕರಿಂದ ದುಪ್ಪಟ್ಟು ದರ ವಸೂಲಿ ಮಾಡತೊಡಗಿದ್ದ ಕೆಎಸ್ಆರ್​ಟಿಸಿ ನೀತಿಯ ವಿರುದ್ಧ ಟಿವಿ9 ನಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಈಗ್ಗೆ ಸ್ವಲ್ಪ ಹೊತ್ತಿಗೆ ಮುನ್ನ ಸ್ವತಃ ಸಿಎಂ ಯಡಿಯೂರಪ್ಪ ಒಂದೇ ಪ್ರಯಾಣ ದರ ಪಡೆಯುವಂತೆ ಕೆಎಸ್ಆರ್​ಟಿಸಿಗೆ ಆದೇಶಿಸಿದ್ದರು.

ಆದರೆ ಕೇವಲ ಪ್ರಚಾರಕ್ಕಷ್ಟೇ ಸೀಮಿತವಾಯ್ತಾ ಸಿಎಂ ಆದೇಶ ಎಂಬಂತಾಗಿದೆ. ಕಾರ್ಮಿಕರ ಸಿಂಗಲ್ ಫೇರ್ ಪ್ರಯಾಣ ದರ ನೀತಿ ಬದಲಾಗಿರುವುದು ಇನ್ನೂ ಜಾರಿಗೆ ಬಂದಿಲ್ಲ. ಈಗಲೂ ಕಾರ್ಮಿಕರಿಂದ ದುಪ್ಪಟ್ಟು ಪ್ರಯಾಣ ದರ ವಸೂಲಿ ಮಾಡಲಾಗುತ್ತಿದೆ. ಟಿವಿ9 ರಿಯಾಲ್ಟಿ ಚೆಕ್​ನಲ್ಲಿ ಕೆಎಸ್ಆರ್​ಟಿಸಿ ಅಧಿಕಾರಿಗಳು ಮೆಜೆಸ್ಟಿಕ್​ನಲ್ಲಿ ದುಪ್ಪಟ್ಟು ಹಣ ಪಡೆಯುತ್ತಿರುವ ಬೆಳಕಿಗೆ ಬಂದಿದೆ.

Published On - 1:50 pm, Sat, 2 May 20

ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ