AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ಅಂತಾರಾಜ್ಯ ಬಸ್​ಗಳ ಸಂಚಾರ ಆರಂಭ, ಶುರುವಾಯ್ತು ಆತಂಕ!

ಬೆಂಗಳೂರು: ಕೊರೊನಾ ವೈರಸ್ ತನ್ನ ಕರಾಳ ಮುಖ ತೋರಿಸುತ್ತಿದೆ. ಕೊವಿಡ್ ಆರ್ಭಟ ಹೆಚ್ಚಾಗುತ್ತಿದೆ ಈ ನಡುವೆ ಕೆಎಸ್​​ಆರ್​​ಟಿಸಿ ಅಂತಾರಾಜ್ಯ ಬಸ್​ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಮೇ 17ರಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆ ಬಸ್​ಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಅಂತಾರಾಜ್ಯಕ್ಕೆ ಪ್ರಯಾಣಿಸುವವರಿಗೆ ಈಗಾಗಲೇ ಬುಕಿಂಗ್ ಸೇವೆ ಆರಂಭಿಸಲಾಗಿದೆ. ಆದರೆ ಎಸಿ ಬಸ್ ಸಂಚಾರವಿಲ್ಲ, ಸಾಮಾನ್ಯ ಬಸ್​​ ಮಾತ್ರ ಸಂಚರಿಸಲಿದೆ ಎಂದು ಕೆಎಸ್​ಆರ್​ಟಿಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಕರ್ನಾಟಕದಲ್ಲಿ ಈಗಾಗಲೇ ಟ್ರೈನ್​ಗಳಿಂದ ಬರುತ್ತಿರುವ ಪ್ರಯಾಣಿಕರಿಂದ ಕೊರೊನಾ ದಿನೇ ದಿನೆ […]

ನಾಳೆಯಿಂದ ಅಂತಾರಾಜ್ಯ ಬಸ್​ಗಳ ಸಂಚಾರ ಆರಂಭ, ಶುರುವಾಯ್ತು ಆತಂಕ!
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
Follow us
ಆಯೇಷಾ ಬಾನು
|

Updated on:Jun 17, 2020 | 1:37 PM

ಬೆಂಗಳೂರು: ಕೊರೊನಾ ವೈರಸ್ ತನ್ನ ಕರಾಳ ಮುಖ ತೋರಿಸುತ್ತಿದೆ. ಕೊವಿಡ್ ಆರ್ಭಟ ಹೆಚ್ಚಾಗುತ್ತಿದೆ ಈ ನಡುವೆ ಕೆಎಸ್​​ಆರ್​​ಟಿಸಿ ಅಂತಾರಾಜ್ಯ ಬಸ್​ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಮೇ 17ರಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆ ಬಸ್​ಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಅಂತಾರಾಜ್ಯಕ್ಕೆ ಪ್ರಯಾಣಿಸುವವರಿಗೆ ಈಗಾಗಲೇ ಬುಕಿಂಗ್ ಸೇವೆ ಆರಂಭಿಸಲಾಗಿದೆ. ಆದರೆ ಎಸಿ ಬಸ್ ಸಂಚಾರವಿಲ್ಲ, ಸಾಮಾನ್ಯ ಬಸ್​​ ಮಾತ್ರ ಸಂಚರಿಸಲಿದೆ ಎಂದು ಕೆಎಸ್​ಆರ್​ಟಿಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕದಲ್ಲಿ ಈಗಾಗಲೇ ಟ್ರೈನ್​ಗಳಿಂದ ಬರುತ್ತಿರುವ ಪ್ರಯಾಣಿಕರಿಂದ ಕೊರೊನಾ ದಿನೇ ದಿನೆ ಹೆಚ್ಚುತ್ತಲೇ ಇದೆ. ರಾಜ್ಯದ ಅರ್ಧದಷ್ಟು ಸೋಂಕಿತರಿಗೆ ಹೊರ ಜಿಲ್ಲೆಗಳ, ರಾಜ್ಯಗಳ ನಂಟಿರುತ್ತೆ. ಇಂತಹ ಸಂದರ್ಭದಲ್ಲಿ ಆಂಧ್ರಗೆ ಬಸ್ ಸೇವೆ ಆರಂಭಿಸಿರುವುದು ಆತಂಕಕ್ಕೆ ಎಡೆ ಮಾಡಿದೆ. ಅದರಲ್ಲೂ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಸೋಂಕು ಹೆಚ್ಚಾಗಿದೆ. ಕೊರೊನಾ ಹೆಚ್ಚಾಗ್ತಿರೋ ಈ ರಾಜ್ಯಗಳಿಗೆ ಬಸ್​ ಸೇವೆ ಆರಂಭಿಸಿ ಮತ್ತಷ್ಟು ಅಪಾಯವನ್ನ ಆಹ್ವಾನಿಸಿದಂತಾಗಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

Published On - 7:51 am, Tue, 16 June 20

ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ