AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ಅಂತಾರಾಜ್ಯ ಬಸ್​ಗಳ ಸಂಚಾರ ಆರಂಭ, ಶುರುವಾಯ್ತು ಆತಂಕ!

ಬೆಂಗಳೂರು: ಕೊರೊನಾ ವೈರಸ್ ತನ್ನ ಕರಾಳ ಮುಖ ತೋರಿಸುತ್ತಿದೆ. ಕೊವಿಡ್ ಆರ್ಭಟ ಹೆಚ್ಚಾಗುತ್ತಿದೆ ಈ ನಡುವೆ ಕೆಎಸ್​​ಆರ್​​ಟಿಸಿ ಅಂತಾರಾಜ್ಯ ಬಸ್​ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಮೇ 17ರಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆ ಬಸ್​ಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಅಂತಾರಾಜ್ಯಕ್ಕೆ ಪ್ರಯಾಣಿಸುವವರಿಗೆ ಈಗಾಗಲೇ ಬುಕಿಂಗ್ ಸೇವೆ ಆರಂಭಿಸಲಾಗಿದೆ. ಆದರೆ ಎಸಿ ಬಸ್ ಸಂಚಾರವಿಲ್ಲ, ಸಾಮಾನ್ಯ ಬಸ್​​ ಮಾತ್ರ ಸಂಚರಿಸಲಿದೆ ಎಂದು ಕೆಎಸ್​ಆರ್​ಟಿಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಕರ್ನಾಟಕದಲ್ಲಿ ಈಗಾಗಲೇ ಟ್ರೈನ್​ಗಳಿಂದ ಬರುತ್ತಿರುವ ಪ್ರಯಾಣಿಕರಿಂದ ಕೊರೊನಾ ದಿನೇ ದಿನೆ […]

ನಾಳೆಯಿಂದ ಅಂತಾರಾಜ್ಯ ಬಸ್​ಗಳ ಸಂಚಾರ ಆರಂಭ, ಶುರುವಾಯ್ತು ಆತಂಕ!
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
ಆಯೇಷಾ ಬಾನು
|

Updated on:Jun 17, 2020 | 1:37 PM

Share

ಬೆಂಗಳೂರು: ಕೊರೊನಾ ವೈರಸ್ ತನ್ನ ಕರಾಳ ಮುಖ ತೋರಿಸುತ್ತಿದೆ. ಕೊವಿಡ್ ಆರ್ಭಟ ಹೆಚ್ಚಾಗುತ್ತಿದೆ ಈ ನಡುವೆ ಕೆಎಸ್​​ಆರ್​​ಟಿಸಿ ಅಂತಾರಾಜ್ಯ ಬಸ್​ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಮೇ 17ರಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆ ಬಸ್​ಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಅಂತಾರಾಜ್ಯಕ್ಕೆ ಪ್ರಯಾಣಿಸುವವರಿಗೆ ಈಗಾಗಲೇ ಬುಕಿಂಗ್ ಸೇವೆ ಆರಂಭಿಸಲಾಗಿದೆ. ಆದರೆ ಎಸಿ ಬಸ್ ಸಂಚಾರವಿಲ್ಲ, ಸಾಮಾನ್ಯ ಬಸ್​​ ಮಾತ್ರ ಸಂಚರಿಸಲಿದೆ ಎಂದು ಕೆಎಸ್​ಆರ್​ಟಿಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕದಲ್ಲಿ ಈಗಾಗಲೇ ಟ್ರೈನ್​ಗಳಿಂದ ಬರುತ್ತಿರುವ ಪ್ರಯಾಣಿಕರಿಂದ ಕೊರೊನಾ ದಿನೇ ದಿನೆ ಹೆಚ್ಚುತ್ತಲೇ ಇದೆ. ರಾಜ್ಯದ ಅರ್ಧದಷ್ಟು ಸೋಂಕಿತರಿಗೆ ಹೊರ ಜಿಲ್ಲೆಗಳ, ರಾಜ್ಯಗಳ ನಂಟಿರುತ್ತೆ. ಇಂತಹ ಸಂದರ್ಭದಲ್ಲಿ ಆಂಧ್ರಗೆ ಬಸ್ ಸೇವೆ ಆರಂಭಿಸಿರುವುದು ಆತಂಕಕ್ಕೆ ಎಡೆ ಮಾಡಿದೆ. ಅದರಲ್ಲೂ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಸೋಂಕು ಹೆಚ್ಚಾಗಿದೆ. ಕೊರೊನಾ ಹೆಚ್ಚಾಗ್ತಿರೋ ಈ ರಾಜ್ಯಗಳಿಗೆ ಬಸ್​ ಸೇವೆ ಆರಂಭಿಸಿ ಮತ್ತಷ್ಟು ಅಪಾಯವನ್ನ ಆಹ್ವಾನಿಸಿದಂತಾಗಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

Published On - 7:51 am, Tue, 16 June 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!