AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ಅಂತಾರಾಜ್ಯ ಬಸ್​ಗಳ ಸಂಚಾರ ಆರಂಭ, ಶುರುವಾಯ್ತು ಆತಂಕ!

ಬೆಂಗಳೂರು: ಕೊರೊನಾ ವೈರಸ್ ತನ್ನ ಕರಾಳ ಮುಖ ತೋರಿಸುತ್ತಿದೆ. ಕೊವಿಡ್ ಆರ್ಭಟ ಹೆಚ್ಚಾಗುತ್ತಿದೆ ಈ ನಡುವೆ ಕೆಎಸ್​​ಆರ್​​ಟಿಸಿ ಅಂತಾರಾಜ್ಯ ಬಸ್​ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಮೇ 17ರಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆ ಬಸ್​ಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಅಂತಾರಾಜ್ಯಕ್ಕೆ ಪ್ರಯಾಣಿಸುವವರಿಗೆ ಈಗಾಗಲೇ ಬುಕಿಂಗ್ ಸೇವೆ ಆರಂಭಿಸಲಾಗಿದೆ. ಆದರೆ ಎಸಿ ಬಸ್ ಸಂಚಾರವಿಲ್ಲ, ಸಾಮಾನ್ಯ ಬಸ್​​ ಮಾತ್ರ ಸಂಚರಿಸಲಿದೆ ಎಂದು ಕೆಎಸ್​ಆರ್​ಟಿಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಕರ್ನಾಟಕದಲ್ಲಿ ಈಗಾಗಲೇ ಟ್ರೈನ್​ಗಳಿಂದ ಬರುತ್ತಿರುವ ಪ್ರಯಾಣಿಕರಿಂದ ಕೊರೊನಾ ದಿನೇ ದಿನೆ […]

ನಾಳೆಯಿಂದ ಅಂತಾರಾಜ್ಯ ಬಸ್​ಗಳ ಸಂಚಾರ ಆರಂಭ, ಶುರುವಾಯ್ತು ಆತಂಕ!
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
ಆಯೇಷಾ ಬಾನು
|

Updated on:Jun 17, 2020 | 1:37 PM

Share

ಬೆಂಗಳೂರು: ಕೊರೊನಾ ವೈರಸ್ ತನ್ನ ಕರಾಳ ಮುಖ ತೋರಿಸುತ್ತಿದೆ. ಕೊವಿಡ್ ಆರ್ಭಟ ಹೆಚ್ಚಾಗುತ್ತಿದೆ ಈ ನಡುವೆ ಕೆಎಸ್​​ಆರ್​​ಟಿಸಿ ಅಂತಾರಾಜ್ಯ ಬಸ್​ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಮೇ 17ರಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆ ಬಸ್​ಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಅಂತಾರಾಜ್ಯಕ್ಕೆ ಪ್ರಯಾಣಿಸುವವರಿಗೆ ಈಗಾಗಲೇ ಬುಕಿಂಗ್ ಸೇವೆ ಆರಂಭಿಸಲಾಗಿದೆ. ಆದರೆ ಎಸಿ ಬಸ್ ಸಂಚಾರವಿಲ್ಲ, ಸಾಮಾನ್ಯ ಬಸ್​​ ಮಾತ್ರ ಸಂಚರಿಸಲಿದೆ ಎಂದು ಕೆಎಸ್​ಆರ್​ಟಿಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕದಲ್ಲಿ ಈಗಾಗಲೇ ಟ್ರೈನ್​ಗಳಿಂದ ಬರುತ್ತಿರುವ ಪ್ರಯಾಣಿಕರಿಂದ ಕೊರೊನಾ ದಿನೇ ದಿನೆ ಹೆಚ್ಚುತ್ತಲೇ ಇದೆ. ರಾಜ್ಯದ ಅರ್ಧದಷ್ಟು ಸೋಂಕಿತರಿಗೆ ಹೊರ ಜಿಲ್ಲೆಗಳ, ರಾಜ್ಯಗಳ ನಂಟಿರುತ್ತೆ. ಇಂತಹ ಸಂದರ್ಭದಲ್ಲಿ ಆಂಧ್ರಗೆ ಬಸ್ ಸೇವೆ ಆರಂಭಿಸಿರುವುದು ಆತಂಕಕ್ಕೆ ಎಡೆ ಮಾಡಿದೆ. ಅದರಲ್ಲೂ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಸೋಂಕು ಹೆಚ್ಚಾಗಿದೆ. ಕೊರೊನಾ ಹೆಚ್ಚಾಗ್ತಿರೋ ಈ ರಾಜ್ಯಗಳಿಗೆ ಬಸ್​ ಸೇವೆ ಆರಂಭಿಸಿ ಮತ್ತಷ್ಟು ಅಪಾಯವನ್ನ ಆಹ್ವಾನಿಸಿದಂತಾಗಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

Published On - 7:51 am, Tue, 16 June 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ