AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್​ಆರ್​ಟಿಸಿಗೆ ರಾಷ್ಟ್ರೀಯ ಹಾಗೂ ವಿಶ್ಚ ಮಟ್ಟದ ಪ್ರಶಸ್ತಿಗಳು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಅದರ ನಾವೀನ್ಯತೆ ಮತ್ತು ಉದ್ಯೋಗಿ ಕಲ್ಯಾಣ ಕಾರ್ಯಕ್ರಮಗಳಿಗೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಉತ್ತಮ ಉದ್ಯೋಗದಾತ, ಆರೋಗ್ಯ ನಿರ್ವಹಣೆ, ವ್ಯವಹಾರ ನಾಯಕತ್ವ, ಮತ್ತು ಸುಸ್ಥಿರತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ KSRTC ಗುರುತಿಸಲ್ಪಟ್ಟಿದೆ. ಈ ಪ್ರಶಸ್ತಿಗಳು ಮುಂಬೈನಲ್ಲಿ ಫೆಬ್ರವರಿ 17, 18 ಮತ್ತು 21 ರಂದು ಪ್ರದಾನ ಮಾಡಲಾಗುವುದು.

ಕೆಎಸ್​ಆರ್​ಟಿಸಿಗೆ ರಾಷ್ಟ್ರೀಯ ಹಾಗೂ ವಿಶ್ಚ ಮಟ್ಟದ ಪ್ರಶಸ್ತಿಗಳು
ಕೆಎಸ್​ಆರ್​ಟಿಸಿ
ವಿವೇಕ ಬಿರಾದಾರ
|

Updated on:Feb 11, 2025 | 8:30 AM

Share

ಬೆಂಗಳೂರು, ಫೆಬ್ರವರಿ 11: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (KSRTC) ಸಾಧನೆಗೆ ಪ್ರಶಸ್ತಿಗಳು ಹುಡುಕಿಕೊಂಡು ಬರುತ್ತಿವೆ. ಕೆಎಸ್​ಆರ್​ಟಿಸಿ ಜಾರಿಗೆ ತಂದ ಹೊಸ ಹೊಸ ಉಪಕ್ರಮಗಳು ಜನರಿಗೆ ಹತ್ತಿರವಾಗಿದೆ. ಈ ಕಾರಣದಿಂದ ಸಂಸ್ಥೆಗೆ ರಾಷ್ಟ್ರೀಯ ಹಾಗೂ ವಿಶ್ಚ ನಾವೀನ್ಯತೆ ಪ್ರಶಸ್ತಿಗಳು ಲಭಿಸಿವೆ.

ಪ್ರಶಸ್ತಿ ವಿವರ

  1. ಉತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ
  2. ಕನಸುಗಳ ಕಂಪನಿಗಳು ಉದ್ಯೋಗದಲ್ಲಿ ಆರೋಗ್ಯ ನಿರ್ವಹಣೆಗೆ ಗೌರವ
  3. ವರ್ಷದ ವ್ಯವಹಾರ ನಾಯಕ ಪ್ರಶಸ್ತಿ ಕಾರ್ಯಸ್ಥಳ ಮತ್ತು ಜನಸಂಪತ್ತು ಅಭಿವೃದ್ಧಿ
  4. ವಿಶ್ವ ಆರೈಕೆ ಪ್ರಶಸ್ತಿ ಉತ್ತಮ ಸಾರ್ವಜನಿಕ ಆರೋಗ್ಯ ಉಪಕ್ರಮ
  5. ವಿಶ್ವ ನಾವಿನ್ಯತೆ ಪ್ರಶಸ್ತಿ ಆರೋಗ್ಯ ತಂತ್ರಜ್ಞಾನದಲ್ಲಿ ಉತ್ತಮ ನಾವೀನ್ಯತೆ
  6. ಜಾಗತಿಕ ತಯಾರಿಕಾ ನಾಯಕರ ಪ್ರಶಸ್ತಿ ಸುಸ್ಥಿರತೆಯ ಗೌರವ
  7. ಡಿಜಿಟಲ್ ತಂತ್ರಜ್ಞಾನ ಪ್ರಶಸ್ತಿ

ಪ್ರಶಸ್ತಿ ಪ್ರದಾನ ಸಮಾರಂಭವು ಫೆಬ್ರವರಿ 17, 18 ಮತ್ತು 21 ರಂದು ಮುಂಬೈನಲ್ಲಿ ನಡೆಯಲಿದೆ.

KSRTC ಎಲ್ಲ ಬಸ್​ಗಳಿಗೂ ವಿಸ್ತರಣೆಯಾಯ್ತು ಕ್ಯುಆರ್ ಕೋಡ್ ಟಿಕೆಟ್

ಕೆಎಸ್‌ಆರ್‌ಟಿಸಿ ಬಹುತೇಕ ಎಲ್ಲಾ ಬಸ್‌ಗಳಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಯುಪಿಐ ಆ್ಯಪ್ ಮೂಲಕ ಟಿಕೆಟ್‌ಗೆ ದುಡ್ಡು ಪಾವತಿಸಲು ಇದರಿಂದ ಸುಲಭವಾಗಲಿದೆ. ಕಂಡಕ್ಟರ್‌ಗಳಿಗೆ ಇಟಿಎಂ ಯಂತ್ರಗಳನ್ನು ನೀಡಲಾಗಿದೆ. ಡಿಜಿಟಲ್ ಪಾವತಿಗಳನ್ನು ಹೆಚ್ಚಿಸುವ ಗುರಿ ಹೊಂದಿರುವುದಾಗಿ ಕೆಎಸ್‌ಆರ್‌ಟಿಸಿ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:29 am, Tue, 11 February 25

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ