AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಸ್ಥಗಿತವಾಗಿದ್ದ KSTDC ತಿರುಪತಿ ಪ್ಯಾಕೇಜ್ ಮತ್ತೆ ಆರಂಭ

ಮಹಾಮಾರಿ ಕೊರೊನಾದಿಂದ ನಿಲ್ಲಿಸಲಾಗಿದ್ದ ಈ ಸೇವೆ ಮತ್ತೆ ಶುರುವಾಗಿದ್ದು ಹಿರಿಯ ನಾಗರಿಕರಿಗೆ ಸದರಿ ಪ್ರವಾಸದ ಸಾರಿಗೆ ವೆಚ್ಚದಲ್ಲಿ 20% ವಿಶೇಷ ರಿಯಾಯಿತಿ ನೀಡಲಾಗಿದೆ. ನಿಗಮವು ಕೊವಿಡ್-19 ಸಂಬಂಧದ ಎಲ್ಲಾ ಸುರಕ್ಷಾ/ಮುಂಜಾಗೃತ ಕ್ರಮಗಳನ್ನು ಕೈಗೊಂಡಿದೆ.

ಕೊರೊನಾದಿಂದ ಸ್ಥಗಿತವಾಗಿದ್ದ KSTDC ತಿರುಪತಿ ಪ್ಯಾಕೇಜ್ ಮತ್ತೆ ಆರಂಭ
ತಿರುಪತಿ ದೇವಾಲಯ
TV9 Web
| Edited By: |

Updated on: Jun 29, 2021 | 1:24 PM

Share

ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್ಟಿಡಿಸಿ) ಕೊವಿಡ್-19ರ ಕಾರಣದಿಂದ ಕಳೆದ 02 ತಿಂಗಳಿಂದ ಸ್ಥಗಿತಗೊಳಿಸಿದ್ದ ತಿರುಪತಿ ಬಾಲಾಜಿ ಶೀಘ್ರ ದರ್ಶನ ಪ್ರವಾಸ ಪ್ಯಾಕೇಜ್ನ್ನು ಪುನಾರಂಭಗೊಳಿಸಿದೆ. ದಿನಾಂಕ: 30.06.2021 ರಿಂದ ಅನ್ವಯವಾಗುವಂತೆ ಪುನಃ ಪ್ರಾರಂಭಿಸಲು ಕ್ರಮಕೈಗೊಂಡಿದೆ. ಪ್ರಸಿದ್ಧ ಪ್ರವಾಸಿ ತಾಣಗಳು, ಪಾರಂಪರಿಕ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸ ಕೈಗೊಳ್ಳಬಹುದು. ಕೆಎಸ್ಟಿಡಿಸಿ ವಾರದ ಏಳು ದಿನ ಕೂಡ ಪ್ರವಾಸಿಗರಿಗೆ ಸೇವೆ ನೀಡಲಿದೆ.

ಮಹಾಮಾರಿ ಕೊರೊನಾದಿಂದ ನಿಲ್ಲಿಸಲಾಗಿದ್ದ ಈ ಸೇವೆ ಮತ್ತೆ ಶುರುವಾಗಿದ್ದು ಹಿರಿಯ ನಾಗರಿಕರಿಗೆ ಸದರಿ ಪ್ರವಾಸದ ಸಾರಿಗೆ ವೆಚ್ಚದಲ್ಲಿ 20% ವಿಶೇಷ ರಿಯಾಯಿತಿ ನೀಡಲಾಗಿದೆ. ನಿಗಮವು ಕೊವಿಡ್-19 ಸಂಬಂಧದ ಎಲ್ಲಾ ಸುರಕ್ಷಾ/ಮುಂಜಾಗೃತ ಕ್ರಮಗಳನ್ನು ಕೈಗೊಂಡಿದೆ.

ಸುರಕ್ಷಾ/ಮುಂಜಾಗೃತ ಕ್ರಮಗಳು -ಪ್ರವಾಸಗಳಿಗೆ ನಿಯೋಜಿಸಲಾಗಿರುವ ವಾಹನಗಳನ್ನು ಪ್ರತಿದಿನ ಸ್ಯಾನಿಟೈಸ್ ಮಾಡಲಾಗುವುದು. -ಸಿಬ್ಬಂದಿಗಳಿಗೆ ಹಾಗೂ ಪ್ರವಾಸಿಗರಿಗೆ ಪ್ರತಿ ದಿನ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುವುದು. -ಪ್ರವಾಸಿಗರಿಗೆ ಹಾಗೂ ಸಿಬ್ಬಂದಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ಬಳಸುವುದನ್ನು ಕಡ್ಡಾಯಗೊಳಿಸಲಾಗಿದೆ. -ಪ್ರವಾಸಿಗರಿಗೆ ಆಸನಗಳನ್ನು ಸಾಮಾಜಿಕ ಅಂತರದೊಂದಿಗೆ ಕಾಯ್ದಿರಿಸಲಾಗುವುದು.

ಈ ಸೇವೆಗಳ ಸದುಪಯೋಗ ಪಡೆಯಲಿಚ್ಛಿಸುವ ಪ್ರವಾಸಿಗರು ನಿಗಮದ ಯಶವಂತಪುರ ಕೇಂದ್ರ ಕಛೇರಿಯ ಬುಕ್ಕಿಂಗ್ ಕೌಂಟರ್, ಕೆಂಪೇಗೌಡ ಬುಕ್ಕಿಂಗ್ ಕೌಂಟರ್ ಹಾಗೂ ರೆಡ್‌ಬಸ್ ಪೋರ್ಟಲ್ ಹಾಗೂ ನಿಗಮದ ಅಧಿಕೃತ ಟ್ರಾವೆಲ್ ಏಜೆಂಟ್‌ಗಳ ಮುಖಾಂತರ ಮುಂಗಡ ಬುಕ್ಕಿಂಗ್ ಮಾಡಬಹುದು. ಹಾಗೂ ಹೆಚ್ಚಿನ ಮಾಹಿತಿಗಾಗಿ ಆನ್‌ಲೈನ್ ಬುಕ್ಕಿಂಗ್ : www.kstdc.co ಭೇಟಿ ನೀಡಬಹುದು. ಹಾಗೂ 080-4334 4334/35, 91 8970650070/ 91 8970650075 ದೂರವಾಣಿ ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು.

ಇದನ್ನೂ ಓದಿ: ತಿರುಪತಿ ದೇವಸ್ಥಾನದ ಬಳಿ ಭಿಕ್ಷುಕನ ಕೊಠಡಿಯಲ್ಲಿ ಸಿಕ್ಕಿದ್ದೇನು ಗೊತ್ತಾ!?

Follow Us
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?