AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಸ್ಥಗಿತವಾಗಿದ್ದ KSTDC ತಿರುಪತಿ ಪ್ಯಾಕೇಜ್ ಮತ್ತೆ ಆರಂಭ

ಮಹಾಮಾರಿ ಕೊರೊನಾದಿಂದ ನಿಲ್ಲಿಸಲಾಗಿದ್ದ ಈ ಸೇವೆ ಮತ್ತೆ ಶುರುವಾಗಿದ್ದು ಹಿರಿಯ ನಾಗರಿಕರಿಗೆ ಸದರಿ ಪ್ರವಾಸದ ಸಾರಿಗೆ ವೆಚ್ಚದಲ್ಲಿ 20% ವಿಶೇಷ ರಿಯಾಯಿತಿ ನೀಡಲಾಗಿದೆ. ನಿಗಮವು ಕೊವಿಡ್-19 ಸಂಬಂಧದ ಎಲ್ಲಾ ಸುರಕ್ಷಾ/ಮುಂಜಾಗೃತ ಕ್ರಮಗಳನ್ನು ಕೈಗೊಂಡಿದೆ.

ಕೊರೊನಾದಿಂದ ಸ್ಥಗಿತವಾಗಿದ್ದ KSTDC ತಿರುಪತಿ ಪ್ಯಾಕೇಜ್ ಮತ್ತೆ ಆರಂಭ
ತಿರುಪತಿ ದೇವಾಲಯ
TV9 Web
| Updated By: ಆಯೇಷಾ ಬಾನು|

Updated on: Jun 29, 2021 | 1:24 PM

Share

ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್ಟಿಡಿಸಿ) ಕೊವಿಡ್-19ರ ಕಾರಣದಿಂದ ಕಳೆದ 02 ತಿಂಗಳಿಂದ ಸ್ಥಗಿತಗೊಳಿಸಿದ್ದ ತಿರುಪತಿ ಬಾಲಾಜಿ ಶೀಘ್ರ ದರ್ಶನ ಪ್ರವಾಸ ಪ್ಯಾಕೇಜ್ನ್ನು ಪುನಾರಂಭಗೊಳಿಸಿದೆ. ದಿನಾಂಕ: 30.06.2021 ರಿಂದ ಅನ್ವಯವಾಗುವಂತೆ ಪುನಃ ಪ್ರಾರಂಭಿಸಲು ಕ್ರಮಕೈಗೊಂಡಿದೆ. ಪ್ರಸಿದ್ಧ ಪ್ರವಾಸಿ ತಾಣಗಳು, ಪಾರಂಪರಿಕ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸ ಕೈಗೊಳ್ಳಬಹುದು. ಕೆಎಸ್ಟಿಡಿಸಿ ವಾರದ ಏಳು ದಿನ ಕೂಡ ಪ್ರವಾಸಿಗರಿಗೆ ಸೇವೆ ನೀಡಲಿದೆ.

ಮಹಾಮಾರಿ ಕೊರೊನಾದಿಂದ ನಿಲ್ಲಿಸಲಾಗಿದ್ದ ಈ ಸೇವೆ ಮತ್ತೆ ಶುರುವಾಗಿದ್ದು ಹಿರಿಯ ನಾಗರಿಕರಿಗೆ ಸದರಿ ಪ್ರವಾಸದ ಸಾರಿಗೆ ವೆಚ್ಚದಲ್ಲಿ 20% ವಿಶೇಷ ರಿಯಾಯಿತಿ ನೀಡಲಾಗಿದೆ. ನಿಗಮವು ಕೊವಿಡ್-19 ಸಂಬಂಧದ ಎಲ್ಲಾ ಸುರಕ್ಷಾ/ಮುಂಜಾಗೃತ ಕ್ರಮಗಳನ್ನು ಕೈಗೊಂಡಿದೆ.

ಸುರಕ್ಷಾ/ಮುಂಜಾಗೃತ ಕ್ರಮಗಳು -ಪ್ರವಾಸಗಳಿಗೆ ನಿಯೋಜಿಸಲಾಗಿರುವ ವಾಹನಗಳನ್ನು ಪ್ರತಿದಿನ ಸ್ಯಾನಿಟೈಸ್ ಮಾಡಲಾಗುವುದು. -ಸಿಬ್ಬಂದಿಗಳಿಗೆ ಹಾಗೂ ಪ್ರವಾಸಿಗರಿಗೆ ಪ್ರತಿ ದಿನ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುವುದು. -ಪ್ರವಾಸಿಗರಿಗೆ ಹಾಗೂ ಸಿಬ್ಬಂದಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ಬಳಸುವುದನ್ನು ಕಡ್ಡಾಯಗೊಳಿಸಲಾಗಿದೆ. -ಪ್ರವಾಸಿಗರಿಗೆ ಆಸನಗಳನ್ನು ಸಾಮಾಜಿಕ ಅಂತರದೊಂದಿಗೆ ಕಾಯ್ದಿರಿಸಲಾಗುವುದು.

ಈ ಸೇವೆಗಳ ಸದುಪಯೋಗ ಪಡೆಯಲಿಚ್ಛಿಸುವ ಪ್ರವಾಸಿಗರು ನಿಗಮದ ಯಶವಂತಪುರ ಕೇಂದ್ರ ಕಛೇರಿಯ ಬುಕ್ಕಿಂಗ್ ಕೌಂಟರ್, ಕೆಂಪೇಗೌಡ ಬುಕ್ಕಿಂಗ್ ಕೌಂಟರ್ ಹಾಗೂ ರೆಡ್‌ಬಸ್ ಪೋರ್ಟಲ್ ಹಾಗೂ ನಿಗಮದ ಅಧಿಕೃತ ಟ್ರಾವೆಲ್ ಏಜೆಂಟ್‌ಗಳ ಮುಖಾಂತರ ಮುಂಗಡ ಬುಕ್ಕಿಂಗ್ ಮಾಡಬಹುದು. ಹಾಗೂ ಹೆಚ್ಚಿನ ಮಾಹಿತಿಗಾಗಿ ಆನ್‌ಲೈನ್ ಬುಕ್ಕಿಂಗ್ : www.kstdc.co ಭೇಟಿ ನೀಡಬಹುದು. ಹಾಗೂ 080-4334 4334/35, 91 8970650070/ 91 8970650075 ದೂರವಾಣಿ ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು.

ಇದನ್ನೂ ಓದಿ: ತಿರುಪತಿ ದೇವಸ್ಥಾನದ ಬಳಿ ಭಿಕ್ಷುಕನ ಕೊಠಡಿಯಲ್ಲಿ ಸಿಕ್ಕಿದ್ದೇನು ಗೊತ್ತಾ!?

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ