AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಮುಂದಿನ ಸಿಎಂ ಜಮೀರ್ ಅಹ್ಮದ್; ಭವಿಷ್ಯ ನುಡಿದ ವಿರಕ್ತ ಮಠದ ಕುಮಾರೇಶ್ವರ ಸ್ವಾಮೀಜಿ

ಹಿಂದೂ ಮುಸ್ಲಿಂ ಭಾವೈಕ್ಯತೆ ನಮ್ಮಲ್ಲಿ ಅಷ್ಟೇ ಅಲ್ಲಾ, ಜಮೀರ್ ಅವರಲ್ಲೂ ಇದೆ. ಜಮೀರ್ ಅಹ್ಮದ್ ನಮ್ಮ ರಾಜ್ಯದ ತುಂಬ ಹೆಸರುವಾಸಿಯಾಗಿದ್ದಾರೆ.

ಕರ್ನಾಟಕದ ಮುಂದಿನ ಸಿಎಂ ಜಮೀರ್ ಅಹ್ಮದ್; ಭವಿಷ್ಯ ನುಡಿದ ವಿರಕ್ತ ಮಠದ ಕುಮಾರೇಶ್ವರ ಸ್ವಾಮೀಜಿ
ವಿರಕ್ತ ಮಠದ ಕುಮಾರೇಶ್ವರ ಸ್ವಾಮೀಜಿ
TV9 Web
| Edited By: |

Updated on:Jul 25, 2022 | 8:55 AM

Share

ಬೆಳಗಾವಿ: ಮುಂದಿನ ವಿಧಾನಸಭಾ ಚುನಾವಣೆಗೆ (Assembly Election) ಕಾಂಗ್ರೆಸ್​ನಲ್ಲಿ ಸಿಎಂ ಅಭ್ಯರ್ಥಿಗಾಗಿ ಫೈಟ್ ನಡೆಯುತ್ತಿದೆ. ಈ ನಡುವೆ ಶಾಸಕ ಜಮೀರ್ ಅಹ್ಮದ್ ಖಾನ್ (Zameer Ahmed Khan) ರಾಜ್ಯದಲ್ಲಿ ಮುಖ್ಯಮಂತ್ರಿ ಆಗುತ್ತಾರೆ ಎಂದು ವಿರಕ್ತ ಮಠದ ಕುಮಾರೇಶ್ವರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಜಿಲ್ಲೆಯ ಸವದತ್ತಿ ತಾಲೂಕಿನ ಯಕ್ಕುಂಡಿ ಗ್ರಾಮದಲ್ಲಿ ನಡೆದ ಹಿಂದೂ- ಮುಸ್ಲಿಂ ಭಾವೈಕ್ಯತೆ ಸಮಾರಂಭದಲ್ಲಿ ಮಾತನಾಡಿದ ಸ್ವಾಮೀಜಿ, ಜಮೀರ್ ಅಹ್ಮದ್ ಬೆಂಗಳೂರಿನಿಂದ ಇಲ್ಲಿಯವರೆಗೂ ಬಂದಿದ್ದಾರೆ. ನಮ್ಮ ಭಾಗದ ಜನಪ್ರಿಯ ಶಾಸಕ ಮಹಾಂತೇಶ್ ಕೌಜಲಗಿ ಮುಂದೆ ಶಾಸಕರಾದರೇ, ನಮ್ಮ ರಾಜ್ಯದ ಜನಪ್ರಿಯ ಶಾಸಕರು, ಮಾಜಿ ಮಂತ್ರಿಗಳು ಮುಂದೆ ಸಿಎಂ ಆಗುತ್ತಾರೆ ಎಂದು ಹೇಳಿದ್ದಾರೆ.

ಹಿಂದೂ- ಮುಸ್ಲಿಂ ಭಾವೈಕ್ಯತೆ ನಮ್ಮಲ್ಲಿ ಅಷ್ಟೇ ಅಲ್ಲಾ, ಜಮೀರ್ ಅವರಲ್ಲೂ ಇದೆ. ಜಮೀರ್ ಅಹ್ಮದ್ ನಮ್ಮ ರಾಜ್ಯದಲ್ಲಿ ತುಂಬಾ ಹೆಸರುವಾಸಿಯಾಗಿದ್ದಾರೆ. ಬರೀ ಮುಸ್ಲಿಂ ಸಮುದಾಯಕ್ಕೆ ಅಷ್ಟೇ ಅಲ್ಲಾ, ಎಲ್ಲಾ ಸಮುದಾಯಕ್ಕೂ ಅವರು ಸಹಾಯ ಮಾಡಿದ್ದಾರೆ ಎಂದು ವಿರಕ್ತ ಮಠದ ಕುಮಾರೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ: Sini Shetty: ಮಿಸ್​ ಇಂಡಿಯಾ ಸಿನಿ ಶೆಟ್ಟಿಗೂ ಇಷ್ಟ ವಿಜಯ್​ ದೇವರಕೊಂಡ; ಮನದ ಮಾತು ತೆರೆದಿಟ್ಟ ಸುಂದರಿ

ಇದನ್ನೂ ಓದಿ
Image
ಕರ್ನಾಟಕದ ಮುಂದಿನ ಸಿಎಂ ಜಮೀರ್ ಅಹ್ಮದ್; ಭವಿಷ್ಯ ನುಡಿದ ವಿರಕ್ತ ಮಠದ ಕುಮಾರೇಶ್ವರ ಸ್ವಾಮೀಜಿ
Image
Axar Patel: 35 ಎಸೆತ, 3 ಫೋರ್, 5 ಸಿಕ್ಸರ್: ಅಕ್ಷರ್ ಪಟೇಲ್ ಸ್ಫೋಟಕ ಆಟದ ವಿಡಿಯೋ ಇಲ್ಲಿದೆ ನೋಡಿ
Image
ಮದ್ಯ ಹೊರತುಪಡಿಸಿ ದೇಹಕ್ಕೆ ಹಾನಿಯುಂಟು ಮಾಡುವ ಇತರೆ ಪಾನೀಯಗಳಿವು
Image
ನಟಿ ಜತೆ ವಿವಾಹಿತ ಹೀರೋ ಸುತ್ತಾಟ; ರಸ್ತೆಯಲ್ಲಿ ರಂಪ ಮಾಡಿ ನಟಿಗೆ ಥಳಿಸಿದ ಪತ್ನಿ; ವಿಡಿಯೋ ವೈರಲ್​

ಕಾಂಗ್ರೆಸ್ ಗೆದ್ದರೆ ದರ್ಗಾಕ್ಕೆ ಐವತ್ತು ಲಕ್ಷ- ಜಮೀರ್: ದಿಲಾವರ್ ಸಾಬ್ ದರ್ಗಾದಲ್ಲಿ ಭಾಷಣ ಮಾಡಿದ ಶಾಸಕ ಜಮೀರ್ ಅಹ್ಮದ್, 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ, ಈ ದರ್ಗಾಕ್ಕೆ ಐವತ್ತು ಲಕ್ಷ ರೂ. ದೇಣಿಗೆ ಕೊಡುತ್ತೀನಿ ಎಂದು ಹರಕೆ ಕಟ್ಟಿಕೊಂಡರು. ಚುನಾವಣೆಯಲ್ಲಿ ಮತ್ತೊಮ್ಮೆ ಮಹಾಂತೇಶ್ ಕೌಜಲಗಿ ಶಾಸಕರಾಗಬೇಕು, ಕಾಂಗ್ರೆಸ್ ಗೆಲ್ಲಬೇಕು. ಉರುಸ್ ಸಂದರ್ಭದಲ್ಲಿ ಲಕ್ಷಾಂತರ ಜನ ಸೇರುತ್ತಾರೆ. ಈ ವೇಳೆ ಕೊಠಡಿ ವ್ಯವಸ್ಥೆ ಇಲ್ಲಾ ಅಂತಾ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದರೆ ಮೂರು ತಿಂಗಳ ಒಳಗಾಗಿ ಹಣ ಕೊಡುತ್ತೀನಿ. ಇಡೀ ದೇಶದಲ್ಲಿ ನನಗೆ ಸಿಗುತ್ತಿರುವ ಪ್ರೀತಿ ಯಾವ ರಾಜಕಾರಣಿಗೂ ಸಿಗುತ್ತಿಲ್ಲ‌ ಎಂದರು. ಹಾಗೇ ದರ್ಗಾಕ್ಕೆ ತಕ್ಷಣ ಐದು ಲಕ್ಷ ರೂ. ದೇಣಿಗೆಯನ್ನ ನೀಡಿದರು.

ಇದನ್ನೂ ಓದಿ: Gold Price Today: ಬೆಂಗಳೂರು. ಮುಂಬೈ ಸೇರಿ ಹಲವೆಡೆ ಇಂದಿನ ಚಿನ್ನದ ಬೆಲೆ ಹೀಗಿದೆ

Published On - 8:44 am, Mon, 25 July 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?