AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಈ ಭಾಗದಲ್ಲಿ ಎರಡು ರೈಲು ಸಂಚಾರ ಭಾಗಶಃ ರದ್ದು: ವಿವರ ಇಲ್ಲಿದೆ

ಕುಪ್ಪಂ ಮತ್ತು ಮಲ್ಲನೂರು ನಿಲ್ದಾಣಗಳ ನಡುವಿನ ನಿರ್ವಹಣಾ ಕಾಮಗಾರಿಯಿಂದಾಗಿ ನೈಋತ್ಯ ರೈಲ್ವೆ ಕೆಲ ರೈಲು ಸೇವೆಗಳನ್ನು ರದ್ದುಪಡಿಸಿದ್ದು, ಮತ್ತೆ ಕೆಲ ರೈಲುಗಳನ್ನು ಭಾಗಶಃ ರದ್ದುಪಡಿಸಿದೆ. ಜೊತೆಗೆ ಎಸ್‌ಎಂವಿಟಿ ಬೆಂಗಳೂರು ಟು ಗೋರಖ್‌ಪುರ ಎಕ್ಸ್‌ಪ್ರೆಸ್ ರೈಲನ್ನು ಮರುನಿಗದಿಪಡಿಸಲಾಗಿದೆ. ಯಾವೆಲ್ಲಾ ರೈಲುಗಳು ರದ್ದು ಮತ್ತು ಭಾಗಶಃ ರದ್ದು ತಿಳಿಯಿರಿ.

ಕರ್ನಾಟಕದ ಈ ಭಾಗದಲ್ಲಿ ಎರಡು ರೈಲು ಸಂಚಾರ ಭಾಗಶಃ ರದ್ದು: ವಿವರ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: May 19, 2025 | 6:39 PM

Share

ಬೆಂಗಳೂರು, ಮೇ 19: ಕುಪ್ಪಂ ಮತ್ತು ಮಲ್ಲನೂರು (Kuppam and Mulanur) ನಿಲ್ದಾಣಗಳ ಮಧ್ಯೆ ನಿರ್ವಹಣಾ ಕಾಮಗಾರಿ ನಿಮಿತ್ತ ಕೆಲ ರೈಲು ಸೇವೆಗಳನ್ನು ರದ್ದುಗೊಳಿಸಿದ್ದು, ಇನ್ನು ಕೆಲ ರೈಲು ಸೇವೆಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ. ಈ ಕುರಿತಾಗಿ ನೈರುತ್ಯ ರೈಲ್ವೆ (South Western Railway) ತನ್ನ ಅಧಿಕೃತ ಸೋಶಿಯಲ್​​ ಮೀಡಿಯಾ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಹಾಗಾದರೆ ಯಾವೆಲ್ಲಾ ರೈಲು ಸೇವೆಗಳು ರದ್ದು ಮತ್ತು ಭಾಗಶಃ ರದ್ದು ಗೊಳಿಸಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ರದ್ದು ಮತ್ತು ಭಾಗಶಃ ರದ್ದಾದ ರೈಲು ಸೇವೆಗಳು ಹೀಗಿವೆ

  • ರೈಲು ಸಂಖ್ಯೆ 66527: ಕುಪ್ಪಂ ಟು ಬಂಗಾರಪೇಟೆ ಮೆಮು ರೈಲು ಸೇವೆಯನ್ನು ಮೇ 22, 29 ಮತ್ತು ಜೂನ್​ 3 ರಂದು ರದ್ದುಗೊಳಿಸಲಾಗುವುದು.

ನೈರುತ್ಯ ರೈಲ್ವೆ ಟ್ವೀಟ್​

  • ರೈಲು ಸಂಖ್ಯೆ 66534: ಕೃಷ್ಣರಾಜಪುರಂ ಟು ಕುಪ್ಪಂ ಮೆಮು ರೈಲು ಸೇವೆಯನ್ನು ಮೇ 22, 29 ಮತ್ತು ಜೂನ್​​ 3 ರಂದು ಬಂಗಾರಪೇಟೆ ಮತ್ತು ಕುಪ್ಪಂ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಹೆಚ್​ಬಿಅರ್ ಲೇಔಟ್​ನಲ್ಲಿ ಮಳೆಯಿಂದಾಗಿ ರಾಜಾ ಕಾಲುವೆಯ ಕೊಳಚೆ ನೀರು ಮನೆಗಳಿಗೆ ನುಗ್ಗಿ ಅಸಹನೀಯ ಸನ್ನಿವೇಶ

ಎಸ್​​ಎಂವಿಟಿ ಬೆಂಗಳೂರು ಟು ಗೋರಖ್‌ಪುರ ಎಕ್ಸ್‌ಪ್ರೆಸ್ ಮರು ನಿಗದಿ

ಇನ್ನು ರೈಲು ಸಂಖ್ಯೆ 06529: ಎಸ್​​ಎಂವಿಟಿ ಬೆಂಗಳೂರು ಟು ಗೋರಖ್‌ಪುರ ಎಕ್ಸ್‌ಪ್ರೆಸ್​ ಇಂದು SMVT ಬೆಂಗಳೂರಿನಿಂದ ರಾತ್ರಿ 11.30ಕ್ಕೆ ಹೊರಡಲಿದೆ. ಕೆಲ ಕಾರ್ಯಾಚರಣೆಯ ಕಾರಣಗಳಿಂದಾಗಿ ಮರು ನಿಗದಿಪಡಿಸಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ