Video: ರಾಜ್ಯದಲ್ಲಿ ಮತ್ತೊಂದು ಗುಸುಗುಸು, ಸಿದ್ದರಾಮಯ್ಯ ಬಗ್ಗೆ ಕುರುಬ ಸಮುದಾಯದ ಮುಖಂಡರ ಪಿಸುಮಾತು ವೈರಲ್
ಕುರುಬ ಸಮುದಾಯದ ಮುಖಂಡರಾದ ಮುಕುಡಪ್ಪ ಮತ್ತು ಎಸ್ . ಪುಟ್ಟಸ್ವಾಮಿ ಪಿಸುಮಾತು ನಡೆಸಿದ್ದು, ಆ ದೊಡ್ಡ ನಾಯಕನ ಬಗ್ಗೆ ಆಡಿದ ಪಿಸುಮಾತು ಸಂಚಲನ ಮೂಡಿಸಿದೆ.
ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಗುಸುಗುಸು.. ಪಿಸುಪಿಸು ಮಾತು ಬಹಿರಂಗವಾಗಿದೆ. ಕುರುಬ ಸಮುದಾಯದ ಕೆಎಸ್ ಈಶ್ವರಪ್ಪ ಅವರನ್ನು ಮತ್ತೆ ಸಂಪುಟ ಸೇರಿಸಿಕೊಳ್ಳವಂತೆ ಕರೆಯಲಾಗಿದ್ದ ಸುದ್ದಿಗೋಷ್ಠಿಗೂ ಮುನ್ನ ಸಿದ್ದರಾಮಯ್ಯನವರ ವೈಯಕ್ತಿಕ ಜೀವನದ ಬಗ್ಗೆ ಪಿಸು ಮಾತುಗಳನ್ನಾಡಿದ್ದಾರೆ.
ಕುರುಬ ಸಮುದಾಯದ ಮುಖಂಡರಾದ ಮುಕುಡಪ್ಪ ಮತ್ತು ಎಸ್ . ಪುಟ್ಟಸ್ವಾಮಿ ಪಿಸುಮಾತು ನಡೆಸಿದ್ದು, ಮುರುಘಾ ಸ್ವಾಮೀಜಿ ವಿಷಯ ಹೊರಬಂದಿದೆ. ನಮ್ಮ ಟಗರು ಏನ್ ಕಡಿಮೆನಾ? 20 ಕುರಿಗಳ ಮೇಲೆ ಒಂದು ಟಗರು ಎಗರಿ ಬೀಳುತ್ತೆ ಅಂತೆಲ್ಲ ಮಾಜಿ ಸಿಎಂ ಸಿದ್ದರಾಮಯ್ಯನವರ ಬಗ್ಗೆ ಮಾತನಾಡಿದ್ದು, ಭಾರೀ ಸಂಚಲನ ಮೂಡಿಸಿದೆ.
Published on: Nov 09, 2022 04:11 PM
Follow Us
Latest Videos
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್

