AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಒತ್ತಡದ ಮೂಲಕ ಕುರುಬರು ಮೀಸಲಾತಿ ಪಡೆಯಬೇಕು: ಸಚಿವ K.S. ಈಶ್ವರಪ್ಪ

ದಾವಣಗೆರೆ ಜಿಲ್ಲೆಯ ಬೆಳ್ಳೂಡಿ ಶಾಖಾ ಮಠದಲ್ಲಿ ಚಿಂತನಾ ಸಭೆ ನಡೆಯುತ್ತಿದೆ. ಸಭೆಯಲ್ಲಿ ಮಾತನಾಡಿದ ಅವರು ಮೀಸಲು ಹೋರಾಟ ಯಾವ ಜನಾಂಗದ ವಿರುದ್ಧವೂ ಅಲ್ಲ. ಎಲ್ಲ ಸಮುದಾಯಗಳ ಪರ ನಾವು ಹೋರಾಟ ಮಾಡುತ್ತೇವೆ. ಪ್ರಧಾನಿಗೆ ಕುರುಬ ಸಮಾಜದ ಬೇಡಿಕೆ ಅರ್ಥೈಸುವ ಪ್ರಯತ್ನ ಮಾಡಿದ್ದೇವೆ. ಇದೀಗ ನಮ್ಮ ಶಕ್ತಿ ಪ್ರದರ್ಶನ ಮಾಡುವ ಆಗತ್ಯತೆ ಇದೆ ಎಂದ KS ಈಶ್ವರಪ್ಪ ತಿಳಿಸಿದ್ರು.

ರಾಜಕೀಯ ಒತ್ತಡದ ಮೂಲಕ ಕುರುಬರು ಮೀಸಲಾತಿ ಪಡೆಯಬೇಕು: ಸಚಿವ K.S. ಈಶ್ವರಪ್ಪ
ಸಾಧು ಶ್ರೀನಾಥ್​
| Edited By: |

Updated on: Dec 31, 2020 | 3:01 PM

Share

ದಾವಣಗೆರೆ: ರಾಜಕೀಯ ಒತ್ತಡ ಇಲ್ಲದಿದ್ದರಿಂದ ST ಮೀಸಲಾತಿ ಸಿಕ್ಕಿಲ್ಲ. ಹೋರಾಟದ ಮೂಲಕ ಕುರುಬರು ಮೀಸಲಾತಿ ಪಡೀಬೇಕು ಎಂದು ಕುರುಬ ST ಮೀಸಲಾತಿ ಚಿಂತನಾ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ರು.

ದಾವಣಗೆರೆ ಜಿಲ್ಲೆಯ ಬೆಳ್ಳೂಡಿ ಶಾಖಾ ಮಠದಲ್ಲಿ ಚಿಂತನಾ ಸಭೆ ನಡೆಯುತ್ತಿದೆ. ಸಭೆಯಲ್ಲಿ ಮಾತನಾಡಿದ ಅವರು ಮೀಸಲು ಹೋರಾಟ ಯಾವ ಜನಾಂಗದ ವಿರುದ್ಧವೂ ಅಲ್ಲ. ಎಲ್ಲ ಸಮುದಾಯಗಳ ಪರ ನಾವು ಹೋರಾಟ ಮಾಡುತ್ತೇವೆ. ಪ್ರಧಾನಿಗೆ ಕುರುಬ ಸಮಾಜದ ಬೇಡಿಕೆ ಅರ್ಥೈಸುವ ಪ್ರಯತ್ನ ಮಾಡಿದ್ದೇವೆ. ಇದೀಗ ನಮ್ಮ ಶಕ್ತಿ ಪ್ರದರ್ಶನ ಮಾಡುವ ಆಗತ್ಯತೆ ಇದೆ ಎಂದು KS ಈಶ್ವರಪ್ಪ ತಿಳಿಸಿದ್ರು.

ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ಪರೋಕ್ಷ ವಾಗ್ದಾಳಿ ನಮ್ಮವರು ಮಂತ್ರಿ ಆಗಿದ್ದಾರೆ, ಮುಖ್ಯಮಂತ್ರಿ ಆಗಿದ್ದಾರೆ. ಆದರೆ ನಮ್ಮ ಕೆಲಸ ಆಗಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಸಚಿವ ಈಶ್ವರಪ್ಪ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ರು. ಜನವರಿ 15ರಂದು ಕಾಗಿನೆಲೆಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡ್ತೇವೆ. ಫೆ.7ರಂದು ಬೆಂಗಳೂರಿನಲ್ಲಿ ST ಹೋರಾಟ ಸಮಾವೇಶ ನಡೆಯಲಿದೆ. ಈ ಹೋರಾಟದಲ್ಲಿ ಕನಿಷ್ಠ 10 ಲಕ್ಷ ಜನರು ಸೇರಬೇಕು ಈಶ್ವರಪ್ಪ ಸಭೆಯಲ್ಲಿ ಹೇಳಿದ್ರು.

ಅಕ್ರಮ ಗಣಿ ಕಂಪನಿಯೊಂದಿಗೆ ಸಚಿವ ಈಶ್ವರಪ್ಪ ಸಂಬಂಧಿಗಳ ಒಡಂಬಡಿಕೆ?

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ