AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಒತ್ತಡದ ಮೂಲಕ ಕುರುಬರು ಮೀಸಲಾತಿ ಪಡೆಯಬೇಕು: ಸಚಿವ K.S. ಈಶ್ವರಪ್ಪ

ದಾವಣಗೆರೆ ಜಿಲ್ಲೆಯ ಬೆಳ್ಳೂಡಿ ಶಾಖಾ ಮಠದಲ್ಲಿ ಚಿಂತನಾ ಸಭೆ ನಡೆಯುತ್ತಿದೆ. ಸಭೆಯಲ್ಲಿ ಮಾತನಾಡಿದ ಅವರು ಮೀಸಲು ಹೋರಾಟ ಯಾವ ಜನಾಂಗದ ವಿರುದ್ಧವೂ ಅಲ್ಲ. ಎಲ್ಲ ಸಮುದಾಯಗಳ ಪರ ನಾವು ಹೋರಾಟ ಮಾಡುತ್ತೇವೆ. ಪ್ರಧಾನಿಗೆ ಕುರುಬ ಸಮಾಜದ ಬೇಡಿಕೆ ಅರ್ಥೈಸುವ ಪ್ರಯತ್ನ ಮಾಡಿದ್ದೇವೆ. ಇದೀಗ ನಮ್ಮ ಶಕ್ತಿ ಪ್ರದರ್ಶನ ಮಾಡುವ ಆಗತ್ಯತೆ ಇದೆ ಎಂದ KS ಈಶ್ವರಪ್ಪ ತಿಳಿಸಿದ್ರು.

ರಾಜಕೀಯ ಒತ್ತಡದ ಮೂಲಕ ಕುರುಬರು ಮೀಸಲಾತಿ ಪಡೆಯಬೇಕು: ಸಚಿವ K.S. ಈಶ್ವರಪ್ಪ
ಸಾಧು ಶ್ರೀನಾಥ್​
| Edited By: |

Updated on: Dec 31, 2020 | 3:01 PM

Share

ದಾವಣಗೆರೆ: ರಾಜಕೀಯ ಒತ್ತಡ ಇಲ್ಲದಿದ್ದರಿಂದ ST ಮೀಸಲಾತಿ ಸಿಕ್ಕಿಲ್ಲ. ಹೋರಾಟದ ಮೂಲಕ ಕುರುಬರು ಮೀಸಲಾತಿ ಪಡೀಬೇಕು ಎಂದು ಕುರುಬ ST ಮೀಸಲಾತಿ ಚಿಂತನಾ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ರು.

ದಾವಣಗೆರೆ ಜಿಲ್ಲೆಯ ಬೆಳ್ಳೂಡಿ ಶಾಖಾ ಮಠದಲ್ಲಿ ಚಿಂತನಾ ಸಭೆ ನಡೆಯುತ್ತಿದೆ. ಸಭೆಯಲ್ಲಿ ಮಾತನಾಡಿದ ಅವರು ಮೀಸಲು ಹೋರಾಟ ಯಾವ ಜನಾಂಗದ ವಿರುದ್ಧವೂ ಅಲ್ಲ. ಎಲ್ಲ ಸಮುದಾಯಗಳ ಪರ ನಾವು ಹೋರಾಟ ಮಾಡುತ್ತೇವೆ. ಪ್ರಧಾನಿಗೆ ಕುರುಬ ಸಮಾಜದ ಬೇಡಿಕೆ ಅರ್ಥೈಸುವ ಪ್ರಯತ್ನ ಮಾಡಿದ್ದೇವೆ. ಇದೀಗ ನಮ್ಮ ಶಕ್ತಿ ಪ್ರದರ್ಶನ ಮಾಡುವ ಆಗತ್ಯತೆ ಇದೆ ಎಂದು KS ಈಶ್ವರಪ್ಪ ತಿಳಿಸಿದ್ರು.

ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ಪರೋಕ್ಷ ವಾಗ್ದಾಳಿ ನಮ್ಮವರು ಮಂತ್ರಿ ಆಗಿದ್ದಾರೆ, ಮುಖ್ಯಮಂತ್ರಿ ಆಗಿದ್ದಾರೆ. ಆದರೆ ನಮ್ಮ ಕೆಲಸ ಆಗಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಸಚಿವ ಈಶ್ವರಪ್ಪ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ರು. ಜನವರಿ 15ರಂದು ಕಾಗಿನೆಲೆಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡ್ತೇವೆ. ಫೆ.7ರಂದು ಬೆಂಗಳೂರಿನಲ್ಲಿ ST ಹೋರಾಟ ಸಮಾವೇಶ ನಡೆಯಲಿದೆ. ಈ ಹೋರಾಟದಲ್ಲಿ ಕನಿಷ್ಠ 10 ಲಕ್ಷ ಜನರು ಸೇರಬೇಕು ಈಶ್ವರಪ್ಪ ಸಭೆಯಲ್ಲಿ ಹೇಳಿದ್ರು.

ಅಕ್ರಮ ಗಣಿ ಕಂಪನಿಯೊಂದಿಗೆ ಸಚಿವ ಈಶ್ವರಪ್ಪ ಸಂಬಂಧಿಗಳ ಒಡಂಬಡಿಕೆ?

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!