AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರ ಮಾಂಗಲ್ಯ ಅರ್ಥ ಮಾಡಿಕೊಂಡಲ್ಲಿ ನೆಮ್ಮದಿ ನಿಶ್ಚಿತ; ಕುವೆಂಪು ಅವರ ಸರಳ ಮದುವೆ ಪದ್ಧತಿ ನಿಯಮ ಹೇಗಿದೆ?

ಜಾತಿ, ಧರ್ಮ, ಭಾಷೆ ಎಲ್ಲವನ್ನೂ ಮೀರಿದ ವಿಶ್ವಮಾನವ ಎಂದು ಕರೆಸಿಕೊಳ್ಳುವ ರಾಷ್ಟ್ರಕವಿ ಕುವೆಂಪು ಅವರ ಪರಿಕಲ್ಪನೆಯ ಒಂದು ಸರಳ ವಿವಾಹ ಪದ್ಧತಿಯೇ ಮಂತ್ರ ಮಾಂಗಲ್ಯ. ವರದಕ್ಷಿಣೆ, ಗೊಡ್ಡು ಸಂಪ್ರದಾಯ, ಅರ್ಥವಿಲ್ಲದ ಆಚರಣೆ, ಆಡಂಬರವನ್ನು ಒಳಗೊಂಡ ಮದುವೆಗಳಿಂದ ಸಮಾಜಕ್ಕೆ ಯಾವುದೇ ಪ್ರಯೋಜನವಿಲ್ಲ ಎಂಬುದನ್ನು ಮನಗಂಡ ಕುವೆಂಪುರವರು 1960ರ ದಶಕದಲ್ಲಿ ಮಾಡಿದ ಸಾಮಾಜಿಕ ಕ್ರಾಂತಿಯೇ ಮಂತ್ರ ಮಾಂಗಲ್ಯ ಮದುವೆ.

ಮಂತ್ರ ಮಾಂಗಲ್ಯ ಅರ್ಥ ಮಾಡಿಕೊಂಡಲ್ಲಿ ನೆಮ್ಮದಿ ನಿಶ್ಚಿತ; ಕುವೆಂಪು ಅವರ ಸರಳ ಮದುವೆ ಪದ್ಧತಿ ನಿಯಮ ಹೇಗಿದೆ?
ಏನಿದು ಮಂತ್ರ ಮಾಂಗಲ್ಯ? ಇದು ಹೇಗೆ ನಡೆಯುತ್ತೆ?
ಆಯೇಷಾ ಬಾನು
|

Updated on: Apr 16, 2024 | 5:04 PM

Share

ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು ಎಂಬ ಮಾತಿದೆ. ಈ ಮಾತಿನ ಅರ್ಥ ಮನೆ ಕಟ್ಟುವುದಾಗಲೀ, ಮಕ್ಕಳ ಮದುವೆ ಮಾಡುವ ವಿಚಾರವಾಗಲಿ ಸುಲಭದ್ದಲ್ಲ. ಹಲವು ಬಗೆಯ ಕಷ್ಟಗಳು, ಸವಾಲುಗಳನ್ನು ಎದುರಿಸಬೇಕಾಗುತ್ತೆ. ಮಧ್ಯಮ ವರ್ಗ, ಕೆಳ ಮಧ್ಯಮ ವರ್ಗದ ಜನರಿಗೆ ಈ ಮಾತಿನ ಅರ್ಥದ ಅನುಭವ ಚೆನ್ನಾಗಿಯೇ ಆಗಿರುತ್ತೆ. ಮಕ್ಕಳ ಮದುವೆ ಮಾಡಲು ಪೋಷಕರು ಹಗಲು-ರಾತ್ರಿ ದುಡಿಯುವುದನ್ನು ನೋಡಿದ್ದೇವೆ. ಚೀಟಿ, ಸಾಲ ಅಂತೆಲ್ಲ ಮಾಡಿಕೊಂಡು ಮದುವೆ ಮಾಡಿಸಿದ ನಂತರವೂ ಗಂಜಿ ಕುಡ್ಕೊಂಡು ಹತ್ತಾರು ವರ್ಷ ಸಾಲ ತೀರಿಸುವುದುಂಟು. ಅದೆಷ್ಟೋ ತಂದೆ-ತಾಯಿ ಸಾಲ ತೀರಿಸಲಾಗದೆ, ನೆಮ್ಮದಿಯಿಂದ ಬದುಕು ನಡೆಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವುದನ್ನೂ ನಾವು ನೋಡಿದ್ದೇವೆ. ಹೀಗಾಗಿ ಈ ಜಂಜಾಟಗಳೇ ಬೇಡ ಎನ್ನುವವರು ಮಂತ್ರ ಮಾಂಗಲ್ಯ ಪದ್ಧತಿಯ ಮೂಲಕ ಹೊಸ ಜೀವನ ನಡೆಸುತ್ತಿದ್ದಾರೆ. ಈ ಹೊತ್ತಿನಲ್ಲಿ ಕುವೆಂಪು ಅವರ ‘ ಮಂತ್ರ ಮಾಂಗಲ್ಯ ‘ ನಿಜಕ್ಕೂ ಪ್ರಸ್ತುತ. ಅರ್ಥ ಮಾಡಿಕೊಂಡಲ್ಲಿ ನೆಮ್ಮದಿ ನಿಶ್ಚಿತ. ಕುವೆಂಪು ಅವರು ಸಾಹಿತಿ, ಕವಿ, ಬರಹಗಾರ, ಪ್ರಾಧ್ಯಾಪಕರಷ್ಟೇ ಅಲ್ಲ ಶ್ರೇಷ್ಠ ಸಮಾಜ ಸುಧಾರಕರೂ ಹೌದು. ಸಮಾಜದಲ್ಲಿದ್ದ ಮೇಲು ಕೀಳು, ಅಸಮಾನತೆ, ಮೌಢ್ಯ, ದುಂದುವೆಚ್ಚ, ಪುರೋಹಿತಶಾಹಿಗಳ ವಿರುದ್ಧ ಧ್ವನಿ ಎತ್ತಿದ್ದವರು. ವಿಶ್ವಮಾನವ ಕುವೆಂಪು ಅವರು ಮದುವೆ ಎಂಬುವುದು ಅದ್ದೂರಿತನ ಮತ್ತು ಮೌಢ್ಯಗಳಿಂದ ತುಂಬಿದೆ ಎಂದು ಆ ಆಚರಣೆಗೆ ಬೇರೆಯದ್ದೇ ರೂಪ ಕೊಟ್ಟು, ಅದನ್ನು ಪ್ರಚಾರ ಮಾಡಲು ಶ್ರಮವಹಿಸಿದರು. ಮದುವೆಗಾಗಿ ಜನರು ದುಂದುವೆಚ್ಚ ಮಾಡುತ್ತಿದ್ದಾರೆ. ಅದರಿಂದ ಸಾಲಬಾಧೆಗೆ ಸಿಲುಕುತ್ತಿದ್ದಾರೆ. ಅಲ್ಲಿದ್ದ ಕಂದಾಚಾರವಿದೆ, ಪುರೋಹಿತಶಾಹಿ ವ್ಯವಸ್ಥೆ ಇದೆ ಎಂದು ಅವುಗಳ ವಿರುದ್ಧ ದನಿಯೆತ್ತಿದ ಕುವೆಂಪು ಅವರು, ಜನರು ಸರಳವಾಗಿ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?