AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಳಿಕಲ್ಲು ಕ್ವಾರಿಯಲ್ಲಿ ಸ್ಪೋಟ: ಕಾರ್ಮಿಕ ದುರ್ಮರಣ

ಕ್ವಾರಿ ಅದೇ ಗ್ರಾಮದ ಸ್ವಾಮಿ ಎಂಬುವವನಿಗೆ ಸೇರಿದ್ದು, ಬಿಳಿಕಲ್ಲು ಒಡೆಯಲು ಸ್ಟೋಟಕ ಬಳಸಿದ್ದ. ಆದರೆ ಕಾರ್ಮಿಕ ಮಹದೇವಶೆಟ್ಟಿ (37) ಸಾವಿಗೀಡಾದಂತೆ ಮಾಲೀಕ ನಾಪತ್ತೆಯಾಗಿದ್ದಾನೆ.

ಬಿಳಿಕಲ್ಲು ಕ್ವಾರಿಯಲ್ಲಿ ಸ್ಪೋಟ: ಕಾರ್ಮಿಕ ದುರ್ಮರಣ
ಸ್ಪೋಟಗೊಂಡ ಕಲ್ಲು
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Dec 29, 2020 | 10:45 AM

Share

ಚಾಮರಾಜನಗರ: ಬಿಳಿಕಲ್ಲು ಕ್ವಾರಿಯಲ್ಲಿ ಸ್ಪೋಟಕ ಸಿಡಿದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ತಾಲೂಕಿನ ಮುಕ್ಕಡಹಳ್ಳಿ ಗ್ರಾಮದಲ್ಲಿ ನಿನ್ನೆ (ಡಿಸೆಂಬರ್ 28) ರಾತ್ರಿ ನಡೆದಿದೆ.

ಕ್ವಾರಿ ಅದೇ ಗ್ರಾಮದ ಸ್ವಾಮಿ ಎಂಬುವವನಿಗೆ ಸೇರಿದ್ದು, ಬಿಳಿಕಲ್ಲು ಒಡೆಯಲು ಸ್ಟೋಟಕ ಬಳಸಿದ್ದ. ಆದರೆ ಕಾರ್ಮಿಕ ಮಹದೇವಶೆಟ್ಟಿ (37) ಸಾವಿಗೀಡಾದಂತೆ ಮಾಲೀಕ ನಾಪತ್ತೆಯಾಗಿದ್ದಾನೆ. ಸರ್ಕಾರಿ ಜಾಗವನ್ನು ಗುತ್ತಿಗೆಗೆ ಪಡೆದುಕೊಂಡು ಕ್ವಾರಿ ನಡೆಸುತ್ತಿರುವ ಸ್ವಾಮಿಯನ್ನು ಹುಡುಕಲು ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಯಲ್ಲಿ ಸಿಲಿಂಡರ್ ಸ್ಫೋಟ: ವೃದ್ಧನಿಗೆ ಗಂಭೀರ ಗಾಯ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ