AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಸಹಾಯಧನ ಬಿಡುಗಡೆಗೆ.. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಗಳು ACB ಬಲೆಗೆ

ಮದುವೆ ಸಹಾಯಧನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೇಬರ್‌ ಇನ್​ಸ್ಪೆಕ್ಟರ್​ ಹಾಗೂ ಕಂಪ್ಯೂಟರ್ ಆಪರೇಟರ್‌ ACB ಅಧಿಕಾರಿಗಳ ಕೈಗೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.

ಮದುವೆ ಸಹಾಯಧನ ಬಿಡುಗಡೆಗೆ.. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಗಳು ACB ಬಲೆಗೆ
ಪ್ರಾತಿನಿಧಿಕ ಚಿತ್ರ
KUSHAL V
|

Updated on: Jan 28, 2021 | 10:11 PM

Share

ಚಾಮರಾಜನಗರ: ಮದುವೆ ಸಹಾಯಧನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೇಬರ್‌ ಇನ್​ಸ್ಪೆಕ್ಟರ್​ ಹಾಗೂ ಕಂಪ್ಯೂಟರ್ ಆಪರೇಟರ್‌ ACB ಅಧಿಕಾರಿಗಳ ಕೈಗೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.

ಸುಮಾರು 3 ಸಾವಿರ ರೂಪಾಯಿ ಲಂಚ ಸ್ವೀಕರಿಸ್ತಿದ್ದ ಲೇಬರ್‌ ಇನ್​ಸ್ಪೆಕ್ಟರ್ ಗೀತಾ ಹಾಗೂ ಕಂಪ್ಯೂಟರ್ ಆಪರೇಟರ್ ಮಾಲತಿ ACB ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಹೊರಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವ ಮಾಲತಿ ಚೇತನ್ ಎಂಬುವವರ ಬಳಿ 3 ಸಾವಿರ ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ACB ಅಧಿಕಾರಿಗಳು ದಾಳಿ ನಡೆಸಿದ್ದರು.

5 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ AEE ಎಸಿಬಿ ಬಲೆಗೆ ಇತ್ತ, 5 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ AEE ಎಸಿಬಿ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಉಪವಿಭಾಗ ಕಚೇರಿಯಲ್ಲಿ ನಡೆದಿದೆ. ಮೆಸ್ಕಾಂ AEE ಬಿ.ಎಸ್.ಪ್ರಕಾಶ್ ACB ಬಲೆಗೆ ಬಿದ್ದಿದ್ದಾರೆ. ಕೊಳವೆಬಾವಿಗೆ ಟಿಸಿ ಅಳವಡಿಕೆಗೆ 5,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪ್ರಕಾಶ್​ ಹರೀಶ್ ಎಂಬುವವರ ಬಳಿ ಹಣ ಪಡೆಯುತ್ತಿದ್ದ ವೇಳೆ ಎಸಿಬಿ ಎಸ್‌.ಪಿ ಜಯಪ್ರಕಾಶ್ ನೇತೃತ್ವದ ತಂಡ ದಾಳಿ ನಡೆಸಿದೆ.

ಅನೈತಿಕ ಸಂಬಂಧ ಶಂಕೆ: ದೇವದುರ್ಗದಲ್ಲಿ ಯುವಕನ ರುಂಡವಿಲ್ಲದ ಮೃತದೇಹ ಪತ್ತೆ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ