AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಮಿಕರು ಇರುವ ಸ್ಥಳದಲ್ಲೇ ಕೊವಿಡ್ ಲಸಿಕೆ, ಇ ಶ್ರಮ್ ಯೋಜನೆಯಡಿ 15 ರೂ ನೋಂದಣಿಗೆ 2 ಲಕ್ಷದವರೆಗೆ ಇನ್ಶೂರೆನ್ಸ್: ಸಚಿವ ಶಿವರಾಮ ಹೆಬ್ಬಾರ

ಕಟ್ಟಡ ಕಾರ್ಮಿಕರು, ರೈತರು, ಕ್ಷೌರಿಕರು, ಚಾಲಕರು, ಟೈಲರ್‌ಗಳು, ವಲಸೆ ಕಾರ್ಮಿಕರು ಸೇರಿದಂತೆ ಹಲವರು ಈ ವ್ಯಾಪ್ತಿಯಲ್ಲಿ ಬರಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಕಾರ್ಮಿಕರು ಇರುವ ಸ್ಥಳದಲ್ಲೇ ಕೊವಿಡ್ ಲಸಿಕೆ, ಇ ಶ್ರಮ್ ಯೋಜನೆಯಡಿ 15 ರೂ ನೋಂದಣಿಗೆ 2 ಲಕ್ಷದವರೆಗೆ ಇನ್ಶೂರೆನ್ಸ್: ಸಚಿವ ಶಿವರಾಮ ಹೆಬ್ಬಾರ
ಶಿವರಾಮ ಹೆಬ್ಬಾರ್​
TV9 Web
| Updated By: guruganesh bhat|

Updated on:Aug 26, 2021 | 3:36 PM

Share

ಬೆಂಗಳೂರು: ಕಾರ್ಮಿಕರಿಗೆ ಅವರು ಇರುವ ಸ್ಥಳದಲ್ಲೇ ಕೊವಿಡ್ ವ್ಯಾಕ್ಸಿನ್ ನೀಡಲಿದ್ದೇವೆ. ಈ ಕಾರ್ಯಕ್ಕಾಗಿ ಕೊವಿಶೀಲ್ಡ್ ವ್ಯಾಕ್ಸಿನ್ ತೆಗೆದುಕೊಳ್ಳಲು ಇಲಾಖೆ ನಿರ್ಧಾರ ಮಾಡಿದೆ. ಜತೆಗೆ ಕಾರ್ಮಿಕರಿಗೆ ಉಪಯುಕ್ತವಾಗುವಂತೆ ಶೀಘ್ರವೇ ಹೊಸ ಕಾನೂನು ತರಲಿದ್ದೇವೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಇ-ಶ್ರಮ್ ಕಾರ್ಯಕ್ರಮವನ್ನು ರಾಜ್ಯದಲ್ಲೂ ಜಾರಿಗೊಳಿಸಲಾಗುತ್ತಿದೆ. ಕಟ್ಟಡ ಕಾರ್ಮಿಕರು, ರೈತರು, ಕ್ಷೌರಿಕರು, ಚಾಲಕರು, ಟೈಲರ್‌ಗಳು, ವಲಸೆ ಕಾರ್ಮಿಕರು ಸೇರಿದಂತೆ ಹಲವರು ಈ ವ್ಯಾಪ್ತಿಯಲ್ಲಿ ಬರುತ್ತಾರೆ. ಕಟ್ಟಡ ಕಾರ್ಮಿಕರು, ರೈತರು, ಕ್ಷೌರಿಕರು, ಚಾಲಕರು, ಟೈಲರ್‌ಗಳು, ವಲಸೆ ಕಾರ್ಮಿಕರು ಸೇರಿದಂತೆ ಹಲವರು ಈ ವ್ಯಾಪ್ತಿಯಲ್ಲಿ ಬರಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಮೈಸೂರಿನಲ್ಲಿ ನಡೆದ ಘಟನೆ ಅಘಾತಕಾರಿ. ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಇಂತಹ ದುರ್ಘಟನೆಗಳು ನಡೆದಿವೆ. ರಾಜೀನಾಮೆ ಕೇಳೋದು ವಿರೋಧ ಪಕ್ಷಗಳ ಕೆಲಸ. ರಾಜಕೀಯ ಕಾರಣಕ್ಕೋಸ್ಕರ ರಾಜೀನಾಮೆ ಕೇಳ್ತಿದ್ದಾರೆ. ಅಪರಾಧಿಗಳನ್ನ ಬಿಡುವ ಮಾತೆ ಇಲ್ಲ. ಯಾರು ಎಷ್ಟೇ ದೊಡ್ಡವರಾದ್ರೂ ಅವರಿಗೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಸ್ಪಷ್ಟಪಡಿಸಿದರು.

ಇದನ್ನೂ ಓದಿ: 

ಕಾಂಗ್ರೆಸ್​ನವರು ನನ್ನ ಮೇಲೆ ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ

Afghanistan Crisis: 6 ವರ್ಷ ಅಮೆರಿಕ ಸೇನೆಯ ಬಂಧಿಯಾಗಿದ್ದಾತ ಅಫ್ಘಾನಿಸ್ತಾನದ ಮುಂದಿನ ರಕ್ಷಣಾ ಸಚಿವ!

(Labour Minister Shivaram Hebbar says will give Covid vaccine on the spot where workers are located)

Published On - 3:09 pm, Thu, 26 August 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ