AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಮಿಕರು ಇರುವ ಸ್ಥಳದಲ್ಲೇ ಕೊವಿಡ್ ಲಸಿಕೆ, ಇ ಶ್ರಮ್ ಯೋಜನೆಯಡಿ 15 ರೂ ನೋಂದಣಿಗೆ 2 ಲಕ್ಷದವರೆಗೆ ಇನ್ಶೂರೆನ್ಸ್: ಸಚಿವ ಶಿವರಾಮ ಹೆಬ್ಬಾರ

ಕಟ್ಟಡ ಕಾರ್ಮಿಕರು, ರೈತರು, ಕ್ಷೌರಿಕರು, ಚಾಲಕರು, ಟೈಲರ್‌ಗಳು, ವಲಸೆ ಕಾರ್ಮಿಕರು ಸೇರಿದಂತೆ ಹಲವರು ಈ ವ್ಯಾಪ್ತಿಯಲ್ಲಿ ಬರಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಕಾರ್ಮಿಕರು ಇರುವ ಸ್ಥಳದಲ್ಲೇ ಕೊವಿಡ್ ಲಸಿಕೆ, ಇ ಶ್ರಮ್ ಯೋಜನೆಯಡಿ 15 ರೂ ನೋಂದಣಿಗೆ 2 ಲಕ್ಷದವರೆಗೆ ಇನ್ಶೂರೆನ್ಸ್: ಸಚಿವ ಶಿವರಾಮ ಹೆಬ್ಬಾರ
ಶಿವರಾಮ ಹೆಬ್ಬಾರ್​
TV9 Web
| Edited By: |

Updated on:Aug 26, 2021 | 3:36 PM

Share

ಬೆಂಗಳೂರು: ಕಾರ್ಮಿಕರಿಗೆ ಅವರು ಇರುವ ಸ್ಥಳದಲ್ಲೇ ಕೊವಿಡ್ ವ್ಯಾಕ್ಸಿನ್ ನೀಡಲಿದ್ದೇವೆ. ಈ ಕಾರ್ಯಕ್ಕಾಗಿ ಕೊವಿಶೀಲ್ಡ್ ವ್ಯಾಕ್ಸಿನ್ ತೆಗೆದುಕೊಳ್ಳಲು ಇಲಾಖೆ ನಿರ್ಧಾರ ಮಾಡಿದೆ. ಜತೆಗೆ ಕಾರ್ಮಿಕರಿಗೆ ಉಪಯುಕ್ತವಾಗುವಂತೆ ಶೀಘ್ರವೇ ಹೊಸ ಕಾನೂನು ತರಲಿದ್ದೇವೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಇ-ಶ್ರಮ್ ಕಾರ್ಯಕ್ರಮವನ್ನು ರಾಜ್ಯದಲ್ಲೂ ಜಾರಿಗೊಳಿಸಲಾಗುತ್ತಿದೆ. ಕಟ್ಟಡ ಕಾರ್ಮಿಕರು, ರೈತರು, ಕ್ಷೌರಿಕರು, ಚಾಲಕರು, ಟೈಲರ್‌ಗಳು, ವಲಸೆ ಕಾರ್ಮಿಕರು ಸೇರಿದಂತೆ ಹಲವರು ಈ ವ್ಯಾಪ್ತಿಯಲ್ಲಿ ಬರುತ್ತಾರೆ. ಕಟ್ಟಡ ಕಾರ್ಮಿಕರು, ರೈತರು, ಕ್ಷೌರಿಕರು, ಚಾಲಕರು, ಟೈಲರ್‌ಗಳು, ವಲಸೆ ಕಾರ್ಮಿಕರು ಸೇರಿದಂತೆ ಹಲವರು ಈ ವ್ಯಾಪ್ತಿಯಲ್ಲಿ ಬರಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಮೈಸೂರಿನಲ್ಲಿ ನಡೆದ ಘಟನೆ ಅಘಾತಕಾರಿ. ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಇಂತಹ ದುರ್ಘಟನೆಗಳು ನಡೆದಿವೆ. ರಾಜೀನಾಮೆ ಕೇಳೋದು ವಿರೋಧ ಪಕ್ಷಗಳ ಕೆಲಸ. ರಾಜಕೀಯ ಕಾರಣಕ್ಕೋಸ್ಕರ ರಾಜೀನಾಮೆ ಕೇಳ್ತಿದ್ದಾರೆ. ಅಪರಾಧಿಗಳನ್ನ ಬಿಡುವ ಮಾತೆ ಇಲ್ಲ. ಯಾರು ಎಷ್ಟೇ ದೊಡ್ಡವರಾದ್ರೂ ಅವರಿಗೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಸ್ಪಷ್ಟಪಡಿಸಿದರು.

ಇದನ್ನೂ ಓದಿ: 

ಕಾಂಗ್ರೆಸ್​ನವರು ನನ್ನ ಮೇಲೆ ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ

Afghanistan Crisis: 6 ವರ್ಷ ಅಮೆರಿಕ ಸೇನೆಯ ಬಂಧಿಯಾಗಿದ್ದಾತ ಅಫ್ಘಾನಿಸ್ತಾನದ ಮುಂದಿನ ರಕ್ಷಣಾ ಸಚಿವ!

(Labour Minister Shivaram Hebbar says will give Covid vaccine on the spot where workers are located)

Published On - 3:09 pm, Thu, 26 August 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!