AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡದ ಮೇಲೆ ಗಾರೆ ಕೆಲಸ ಮಾಡುವಾಗ.. ವಿದ್ಯುತ್​ ತಂತಿ ತಗುಲಿ ವಿಜಯಪುರದ ಕಾರ್ಮಿಕ ಸಾವು

ವಿದ್ಯುತ್​ ತಂತಿ ತಗುಲಿ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಗರದ ಹೊನ್ನಸಂದ್ರದಲ್ಲಿ ನಡೆದಿದೆ. ಕಟ್ಟಡದ ಮೇಲೆ ಕೆಲಸ ಮಾಡುವಾಗ ದುರ್ಘಟನೆ ಸಂಭವಿಸಿದೆ.

ಕಟ್ಟಡದ ಮೇಲೆ ಗಾರೆ ಕೆಲಸ ಮಾಡುವಾಗ.. ವಿದ್ಯುತ್​ ತಂತಿ ತಗುಲಿ ವಿಜಯಪುರದ ಕಾರ್ಮಿಕ ಸಾವು
ವಿದ್ಯುತ್​ ತಂತಿ ತಗುಲಿ ಕೂಲಿ ಕಾರ್ಮಿಕ ಸಾವು
KUSHAL V
|

Updated on:Jan 29, 2021 | 6:28 PM

Share

ಬೆಂಗಳೂರು: ವಿದ್ಯುತ್​ ತಂತಿ ತಗುಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಗರದ ಹೊನ್ನಸಂದ್ರದಲ್ಲಿ ನಡೆದಿದೆ. ಕಟ್ಟಡದ ಮೇಲೆ ಕೆಲಸ ಮಾಡುವಾಗ ದುರ್ಘಟನೆ ಸಂಭವಿಸಿದೆ.

ವಿಜಯಪುರ ಮೂಲದ ದೇವಲಾ(20) ಮೃತ ಕೂಲಿ ಕಾರ್ಮಿಕ. ಸಿದ್ಧಲಿಂಗೇಶ್ವರ ಸ್ವಾಮಿ ಎಂಬುವವರಿಗೆ ಸೇರಿದ ಜಾಗದಲ್ಲಿ ಕರೆಂಟ್​ ಲೈನ್ ಕೆಳಗಡೆ ಕಟ್ಟಡ ನಿರ್ಮಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.

ಇದೀಗ, ವಿದ್ಯುತ್ ತಂತಿಯ ಕೆಳಗಡೆ ಅಕ್ರಮವಾಗಿ ಕೆಲಸ ನಡೀತಿದ್ರೂ ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಜೊತೆಗೆ, ಬೆಸ್ಕಾಂ ಸಿಬ್ಬಂದಿ ವಿರುದ್ಧ ಸ್ಥಳೀಯ ನಿವಾಸಿಗಳ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಫುಟ್​ಪಾತ್​ ಟ್ರಾನ್ಸ್​ಫಾರ್ಮರ್​ಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲ -BESCOM

Published On - 6:17 pm, Fri, 29 January 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ