AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡದ ಮೇಲೆ ಗಾರೆ ಕೆಲಸ ಮಾಡುವಾಗ.. ವಿದ್ಯುತ್​ ತಂತಿ ತಗುಲಿ ವಿಜಯಪುರದ ಕಾರ್ಮಿಕ ಸಾವು

ವಿದ್ಯುತ್​ ತಂತಿ ತಗುಲಿ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಗರದ ಹೊನ್ನಸಂದ್ರದಲ್ಲಿ ನಡೆದಿದೆ. ಕಟ್ಟಡದ ಮೇಲೆ ಕೆಲಸ ಮಾಡುವಾಗ ದುರ್ಘಟನೆ ಸಂಭವಿಸಿದೆ.

ಕಟ್ಟಡದ ಮೇಲೆ ಗಾರೆ ಕೆಲಸ ಮಾಡುವಾಗ.. ವಿದ್ಯುತ್​ ತಂತಿ ತಗುಲಿ ವಿಜಯಪುರದ ಕಾರ್ಮಿಕ ಸಾವು
ವಿದ್ಯುತ್​ ತಂತಿ ತಗುಲಿ ಕೂಲಿ ಕಾರ್ಮಿಕ ಸಾವು
KUSHAL V
|

Updated on:Jan 29, 2021 | 6:28 PM

Share

ಬೆಂಗಳೂರು: ವಿದ್ಯುತ್​ ತಂತಿ ತಗುಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಗರದ ಹೊನ್ನಸಂದ್ರದಲ್ಲಿ ನಡೆದಿದೆ. ಕಟ್ಟಡದ ಮೇಲೆ ಕೆಲಸ ಮಾಡುವಾಗ ದುರ್ಘಟನೆ ಸಂಭವಿಸಿದೆ.

ವಿಜಯಪುರ ಮೂಲದ ದೇವಲಾ(20) ಮೃತ ಕೂಲಿ ಕಾರ್ಮಿಕ. ಸಿದ್ಧಲಿಂಗೇಶ್ವರ ಸ್ವಾಮಿ ಎಂಬುವವರಿಗೆ ಸೇರಿದ ಜಾಗದಲ್ಲಿ ಕರೆಂಟ್​ ಲೈನ್ ಕೆಳಗಡೆ ಕಟ್ಟಡ ನಿರ್ಮಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.

ಇದೀಗ, ವಿದ್ಯುತ್ ತಂತಿಯ ಕೆಳಗಡೆ ಅಕ್ರಮವಾಗಿ ಕೆಲಸ ನಡೀತಿದ್ರೂ ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಜೊತೆಗೆ, ಬೆಸ್ಕಾಂ ಸಿಬ್ಬಂದಿ ವಿರುದ್ಧ ಸ್ಥಳೀಯ ನಿವಾಸಿಗಳ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಫುಟ್​ಪಾತ್​ ಟ್ರಾನ್ಸ್​ಫಾರ್ಮರ್​ಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲ -BESCOM

Published On - 6:17 pm, Fri, 29 January 21

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ