AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡದ ಮೇಲೆ ಗಾರೆ ಕೆಲಸ ಮಾಡುವಾಗ.. ವಿದ್ಯುತ್​ ತಂತಿ ತಗುಲಿ ವಿಜಯಪುರದ ಕಾರ್ಮಿಕ ಸಾವು

ವಿದ್ಯುತ್​ ತಂತಿ ತಗುಲಿ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಗರದ ಹೊನ್ನಸಂದ್ರದಲ್ಲಿ ನಡೆದಿದೆ. ಕಟ್ಟಡದ ಮೇಲೆ ಕೆಲಸ ಮಾಡುವಾಗ ದುರ್ಘಟನೆ ಸಂಭವಿಸಿದೆ.

ಕಟ್ಟಡದ ಮೇಲೆ ಗಾರೆ ಕೆಲಸ ಮಾಡುವಾಗ.. ವಿದ್ಯುತ್​ ತಂತಿ ತಗುಲಿ ವಿಜಯಪುರದ ಕಾರ್ಮಿಕ ಸಾವು
ವಿದ್ಯುತ್​ ತಂತಿ ತಗುಲಿ ಕೂಲಿ ಕಾರ್ಮಿಕ ಸಾವು
KUSHAL V
|

Updated on:Jan 29, 2021 | 6:28 PM

Share

ಬೆಂಗಳೂರು: ವಿದ್ಯುತ್​ ತಂತಿ ತಗುಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಗರದ ಹೊನ್ನಸಂದ್ರದಲ್ಲಿ ನಡೆದಿದೆ. ಕಟ್ಟಡದ ಮೇಲೆ ಕೆಲಸ ಮಾಡುವಾಗ ದುರ್ಘಟನೆ ಸಂಭವಿಸಿದೆ.

ವಿಜಯಪುರ ಮೂಲದ ದೇವಲಾ(20) ಮೃತ ಕೂಲಿ ಕಾರ್ಮಿಕ. ಸಿದ್ಧಲಿಂಗೇಶ್ವರ ಸ್ವಾಮಿ ಎಂಬುವವರಿಗೆ ಸೇರಿದ ಜಾಗದಲ್ಲಿ ಕರೆಂಟ್​ ಲೈನ್ ಕೆಳಗಡೆ ಕಟ್ಟಡ ನಿರ್ಮಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.

ಇದೀಗ, ವಿದ್ಯುತ್ ತಂತಿಯ ಕೆಳಗಡೆ ಅಕ್ರಮವಾಗಿ ಕೆಲಸ ನಡೀತಿದ್ರೂ ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಜೊತೆಗೆ, ಬೆಸ್ಕಾಂ ಸಿಬ್ಬಂದಿ ವಿರುದ್ಧ ಸ್ಥಳೀಯ ನಿವಾಸಿಗಳ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಫುಟ್​ಪಾತ್​ ಟ್ರಾನ್ಸ್​ಫಾರ್ಮರ್​ಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲ -BESCOM

Published On - 6:17 pm, Fri, 29 January 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್