AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸದ ಅವಧಿ 8 ಗಂಟೆಗೆ ಇಳಿಸಲು ಮಹಿಳಾ ಕಂಡಕ್ಟರ್ಸ್ ಮನವಿ

ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ವಿಡಿಯೋ ಮಾಡಿ ಕೆಲಸದ ಸಮಯವನ್ನು 8 ಗಂಟೆಗೆ ಇಳಿಸುವಂತೆ ಮುಖ್ಯಮಂತ್ರಿಗೆ ಮತ್ತು ಸಾರಿಗೆ ಸಚಿವರಿಗೆ ಮಹಿಳಾ ಕಂಡಕ್ಟರ್ಸ್ ಮನವಿ ಮಾಡಿದ್ದಾರೆ.

ಕೆಲಸದ ಅವಧಿ 8 ಗಂಟೆಗೆ ಇಳಿಸಲು ಮಹಿಳಾ ಕಂಡಕ್ಟರ್ಸ್ ಮನವಿ
ಕೈ ಮುಗಿದು ಮನವಿ ಮಾಡುತ್ತಿರುವ ಮಹಿಳಾ ಕಂಡಕ್ಟರ್ಸ್​ಗಳು
Follow us
sandhya thejappa
| Updated By: ರಶ್ಮಿ ಕಲ್ಲಕಟ್ಟ

Updated on:Feb 05, 2021 | 10:44 AM

ಬೆಂಗಳೂರು: ಕೆಲಸದ ಅವಧಿಯನ್ನು 8 ಗಂಟೆಗೆ ಇಳಿಸಲು ರಾಜ್ಯದ ಮುಖ್ಯಮಂತ್ರಿ ಹಾಗು ಸಾರಿಗೆ ಸಚಿವರಿಗೆ ಮಹಿಳಾ ಬಸ್ ಕಂಡಕ್ಟರ್​ಗಳು ಕೈಮುಗಿದು ಮನವಿ ಮಾಡಿದ್ದಾರೆ.

ಸದ್ಯ 12 ರಿಂದ 16 ಗಂಟೆ ಕಾಲ ಡ್ಯೂಟಿ ಮಾಡಲಾಗುತ್ತಿದೆ. ಬೆಳಗ್ಗೆ 6 ಗಂಟೆಗೆ ಹೋದರೆ ರಾತ್ರಿ 8 ಆದರೂ ಕೆಲಸದಲ್ಲಿರುತ್ತೇವೆ. ಇದರಿಂದ ಮಹಿಳೆಯರಿಗೆ ಸಾಕಷ್ಟು ಸಮಸ್ಯೆಗಳಾಗುತ್ತಿದೆ. ಅಲ್ಲದೇ ಬಹಳಷ್ಟು ಕಡೆ ಮಹಿಳಾ ಶೌಚಾಲಯಗಳ ಕೊರತೆ ಇದೆ. ಇದರ ಜೊತೆಗೆ ಸಂಬಳ ಕೂಡ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಮಕ್ಕಳಿಗೆ ಶಾಲೆ ಫೀಸ್, ಮನೆ ಬಾಡಿಗೆ, ಕರೆಂಟ್ ಬಿಲ್, ನೀರಿನ ಬಿಲ್ ಕಟ್ಟಬೇಕು. ಹೀಗಾಗಿ ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ವಿಡಿಯೋ ಮಾಡಿ ಕೆಲಸದ ಸಮಯವನ್ನು 8 ಗಂಟೆಗೆ ಇಳಿಸಯವಂತೆ ಮುಖ್ಯಮಂತ್ರಿಗೆ ಮತ್ತು ಸಾರಿಗೆ ಸಚಿವರಿಗೆ ಮಹಿಳಾ ಕಂಡಕ್ಟರ್​ಗಳು ಮನವಿ ಮಾಡಿದ್ದಾರೆ.

Chakka Jam ಮತ್ತೆ ಮೊಳಗಲಿದೆ ರೈತರ ಕಹಳೆ.. ದೇಶಾದ್ಯಂತ ನಾಳೆ ಹೈವೇಗಳು ಬಂದ್

Published On - 10:36 am, Fri, 5 February 21

ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ