AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸದ ಅವಧಿ 8 ಗಂಟೆಗೆ ಇಳಿಸಲು ಮಹಿಳಾ ಕಂಡಕ್ಟರ್ಸ್ ಮನವಿ

ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ವಿಡಿಯೋ ಮಾಡಿ ಕೆಲಸದ ಸಮಯವನ್ನು 8 ಗಂಟೆಗೆ ಇಳಿಸುವಂತೆ ಮುಖ್ಯಮಂತ್ರಿಗೆ ಮತ್ತು ಸಾರಿಗೆ ಸಚಿವರಿಗೆ ಮಹಿಳಾ ಕಂಡಕ್ಟರ್ಸ್ ಮನವಿ ಮಾಡಿದ್ದಾರೆ.

ಕೆಲಸದ ಅವಧಿ 8 ಗಂಟೆಗೆ ಇಳಿಸಲು ಮಹಿಳಾ ಕಂಡಕ್ಟರ್ಸ್ ಮನವಿ
ಕೈ ಮುಗಿದು ಮನವಿ ಮಾಡುತ್ತಿರುವ ಮಹಿಳಾ ಕಂಡಕ್ಟರ್ಸ್​ಗಳು
sandhya thejappa
sandhya thejappa| Edited By: ರಶ್ಮಿ ಕಲ್ಲಕಟ್ಟ|

Updated on:Feb 05, 2021 | 10:44 AM

Share

ಬೆಂಗಳೂರು: ಕೆಲಸದ ಅವಧಿಯನ್ನು 8 ಗಂಟೆಗೆ ಇಳಿಸಲು ರಾಜ್ಯದ ಮುಖ್ಯಮಂತ್ರಿ ಹಾಗು ಸಾರಿಗೆ ಸಚಿವರಿಗೆ ಮಹಿಳಾ ಬಸ್ ಕಂಡಕ್ಟರ್​ಗಳು ಕೈಮುಗಿದು ಮನವಿ ಮಾಡಿದ್ದಾರೆ.

ಸದ್ಯ 12 ರಿಂದ 16 ಗಂಟೆ ಕಾಲ ಡ್ಯೂಟಿ ಮಾಡಲಾಗುತ್ತಿದೆ. ಬೆಳಗ್ಗೆ 6 ಗಂಟೆಗೆ ಹೋದರೆ ರಾತ್ರಿ 8 ಆದರೂ ಕೆಲಸದಲ್ಲಿರುತ್ತೇವೆ. ಇದರಿಂದ ಮಹಿಳೆಯರಿಗೆ ಸಾಕಷ್ಟು ಸಮಸ್ಯೆಗಳಾಗುತ್ತಿದೆ. ಅಲ್ಲದೇ ಬಹಳಷ್ಟು ಕಡೆ ಮಹಿಳಾ ಶೌಚಾಲಯಗಳ ಕೊರತೆ ಇದೆ. ಇದರ ಜೊತೆಗೆ ಸಂಬಳ ಕೂಡ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಮಕ್ಕಳಿಗೆ ಶಾಲೆ ಫೀಸ್, ಮನೆ ಬಾಡಿಗೆ, ಕರೆಂಟ್ ಬಿಲ್, ನೀರಿನ ಬಿಲ್ ಕಟ್ಟಬೇಕು. ಹೀಗಾಗಿ ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ವಿಡಿಯೋ ಮಾಡಿ ಕೆಲಸದ ಸಮಯವನ್ನು 8 ಗಂಟೆಗೆ ಇಳಿಸಯವಂತೆ ಮುಖ್ಯಮಂತ್ರಿಗೆ ಮತ್ತು ಸಾರಿಗೆ ಸಚಿವರಿಗೆ ಮಹಿಳಾ ಕಂಡಕ್ಟರ್​ಗಳು ಮನವಿ ಮಾಡಿದ್ದಾರೆ.

Chakka Jam ಮತ್ತೆ ಮೊಳಗಲಿದೆ ರೈತರ ಕಹಳೆ.. ದೇಶಾದ್ಯಂತ ನಾಳೆ ಹೈವೇಗಳು ಬಂದ್

Published On - 10:36 am, Fri, 5 February 21

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ