AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSIಗಳ ಲವ್​-ಸೆಕ್ಸ್-ಧೋಖಾ: ಗರ್ಭಪಾತ ಮಾಡಿಸಿದ ಪ್ರಿಯತಮನ ವಿರುದ್ಧ ‘ಠಾಣೆ ಮೆಟ್ಟಿಲೇರಿದ’ ಮಹಿಳಾ ಅಧಿಕಾರಿ

ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾರೆ ಎಂದು ಸಬ್​ ಇನ್​ಸ್ಪೆಕ್ಟರ್​​ ವಿರುದ್ಧ ಮಹಿಳಾ PSI ಓರ್ವರು ದೂರು ನೀಡಿದ್ದಾರೆ. PSI ಆನಂದ್ ವಿರುದ್ಧ ಮಹಿಳಾ ಸಬ್​ ಇನ್​ಸ್ಪೆಕ್ಟರ್​ ದೂರು ದಾಖಲಿಸಿದ್ದಾರೆ.

PSIಗಳ ಲವ್​-ಸೆಕ್ಸ್-ಧೋಖಾ: ಗರ್ಭಪಾತ ಮಾಡಿಸಿದ ಪ್ರಿಯತಮನ ವಿರುದ್ಧ ‘ಠಾಣೆ ಮೆಟ್ಟಿಲೇರಿದ’ ಮಹಿಳಾ ಅಧಿಕಾರಿ
PSI ಆನಂದ್​
Lakshmi Hegde
| Edited By: |

Updated on:Dec 10, 2020 | 2:41 PM

Share

ಮೈಸೂರು: ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾರೆ ಎಂದು ಸಬ್​ ಇನ್​ಸ್ಪೆಕ್ಟರ್​​ ವಿರುದ್ಧ ಮಹಿಳಾ PSI ಓರ್ವರು ದೂರು ನೀಡಿದ್ದಾರೆ. PSI ಆನಂದ್ ವಿರುದ್ಧ ಮಹಿಳಾ ಸಬ್​ ಇನ್​ಸ್ಪೆಕ್ಟರ್​ ದೂರು ದಾಖಲಿಸಿದ್ದಾರೆ.

ವಿವಿಪುರಂ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ PSI ಹಾಗೂ ​N.R.​ಪುರ ಠಾಣೆಯ PSI ಆನಂದ್ ನಡುವೆ ಪ್ರೇಮಾಂಕುರವಾಗಿ ಒಟ್ಟಿಗೆ ಓಡಾಡುತ್ತಿದ್ದರು. ಈ ನಡುವೆ, ಮಹಿಳಾ PSIಯನ್ನು ಮದುವೆಯಾಗುವುದಾಗಿ ನಂಬಿಸಿ ಆನಂದ್​ ದೈಹಿಕ ಸಂಪರ್ಕ ಬೆಳೆಸಿದ್ದ. ಆದರೆ, ಆಕೆ ಗರ್ಭವತಿ ಆಗುತ್ತಿದ್ದಂತೆ ತನ್ನ ವರಸೆ ಬದಲಿಸಿದ ಆನಂದ್​ ಮಹಿಳಾ ಸಬ್​ ಇನ್​ಸ್ಪೆಕ್ಟರ್​ಗೆ ಗರ್ಭಪಾತ ಮಾಡಿಸಿದ ಎಂದು ಹೇಳಲಾಗಿದೆ.

ಈ ಮಧ್ಯೆ, ಮಹಿಳಾ ಸಬ್​ ಇನ್​ಸ್ಪೆಕ್ಟರ್​ ತನ್ನನ್ನು ಮದುವೆಯಾಗಲು ಒತ್ತಡ ಹೇರುತ್ತಿದ್ದಂತೆ ಆಕೆಗೆ ಕೊಲೆ ಬೆದರಿಕೆ ಸಹ ಹಾಕಿದ್ದಾನಂತೆ. ಜೊತೆಗೆ, ಬೇರೊಂದು ಯುವತಿಯೊಟ್ಟಿಗೆ ವಿವಾಹವಾಗಿದ್ದಾನೆ ಎಂದು ಹೇಳಲಾಗಿದೆ.

ಹಾಗಾಗಿ, ನನಗೆ ಅನ್ಯಾಯವಾಗಿದೆ, ನ್ಯಾಯ ಕೊಡಿಸಿ ಎಂದು ಸಂತ್ರಸ್ತೆ ವಿಜಯನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ, PSI ಆನಂದ್ ಮೇಲೆ FIR ದಾಖಲಾಗಿದ್ದು, ಇಬ್ಬರು ಪೊಲೀಸ್​ ಸಿಬ್ಬಂದಿಯ ಲವ್​ ಸೆಕ್ಸ್​ ದೋಖಾ ಕಥೆ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಯುವಕನ ಹಿಂದೆ ಹೋದ ಯುವತಿ? ಮಗಳಿಗಾಗಿ ಪೊಲೀಸ್ ಠಾಣೆ ಎದುರು ತಂದೆ ರಂಪಾಟ..

Published On - 2:30 pm, Thu, 10 December 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ