AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಯಿಂದ ಶ್ಲಾಘನೆ ಪಡೆದ ಕಾಮೇಗೌಡ್ರಿಗೆ ಸಿಕ್ತು ಮತ್ತೊಂದು ಸ್ಪೆಷಲ್ ಗಿಫ್ಟ್​?!

ಬೆಂಗಳೂರು: ಇತ್ತೀಚೆಗೆ ನಡೆದ ಮನ್​ ಕೀ ಬಾತ್​ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರಿಂದ ತಮ್ಮ ಕಾರ್ಯಕ್ಕೆ ಶ್ಲಾಘನೆ ಪಡೆದ ಮಂಡ್ಯದ ದಾಸನದೊಡ್ಡಿಯ ಕಾಮೇಗೌಡರಿಗೆ ಇದೀಗ ಕರ್ನಾಟಕ ಸರ್ಕಾರ ಭರ್ಜರಿ ಉಡುಗೊರೆ ಒಂದನ್ನು ನೀಡಿದೆ. ಇದನ್ನೂ ಓದಿ: ಕೆರೆಗಳ ಹರಿಕಾರ ಕನ್ನಡಿಗ ಕಾಮೇಗೌಡರ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ ಕಾಮೇಗೌಡರಿಗೆ ಸಿಕ್ತು ಲೈಫ್​ಟೈಮ್​ ಬಸ್​ ಪಾಸ್​..! ಕೆರೆಗಳ ಹರಿಕಾರ, ‘ಆಧುನಿಕ ಭಗೀರಥ’ ಎಂದೇ ಪ್ರಖ್ಯಾತಿ ಪಡೆದಿರುವ ಕಾಮೇಗೌಡರಿಗೆ KSRTC ಸಂಸ್ಥೆಯು ತನ್ನ ಎಲ್ಲಾ ಬಸ್​ಗಳಲ್ಲಿ, ಕಾಮೇಗೌಡರು ತಮ್ಮ ಜೀವನುದ್ದಕ್ಕೂ ಉಚಿತವಾಗಿ […]

ಪ್ರಧಾನಿ ಮೋದಿಯಿಂದ ಶ್ಲಾಘನೆ ಪಡೆದ ಕಾಮೇಗೌಡ್ರಿಗೆ ಸಿಕ್ತು ಮತ್ತೊಂದು ಸ್ಪೆಷಲ್ ಗಿಫ್ಟ್​?!
KUSHAL V
| Edited By: |

Updated on:Jul 02, 2020 | 6:40 PM

Share

ಬೆಂಗಳೂರು: ಇತ್ತೀಚೆಗೆ ನಡೆದ ಮನ್​ ಕೀ ಬಾತ್​ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರಿಂದ ತಮ್ಮ ಕಾರ್ಯಕ್ಕೆ ಶ್ಲಾಘನೆ ಪಡೆದ ಮಂಡ್ಯದ ದಾಸನದೊಡ್ಡಿಯ ಕಾಮೇಗೌಡರಿಗೆ ಇದೀಗ ಕರ್ನಾಟಕ ಸರ್ಕಾರ ಭರ್ಜರಿ ಉಡುಗೊರೆ ಒಂದನ್ನು ನೀಡಿದೆ.

ಇದನ್ನೂ ಓದಿ: ಕೆರೆಗಳ ಹರಿಕಾರ ಕನ್ನಡಿಗ ಕಾಮೇಗೌಡರ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಕಾಮೇಗೌಡರಿಗೆ ಸಿಕ್ತು ಲೈಫ್​ಟೈಮ್​ ಬಸ್​ ಪಾಸ್​..! ಕೆರೆಗಳ ಹರಿಕಾರ, ‘ಆಧುನಿಕ ಭಗೀರಥ’ ಎಂದೇ ಪ್ರಖ್ಯಾತಿ ಪಡೆದಿರುವ ಕಾಮೇಗೌಡರಿಗೆ KSRTC ಸಂಸ್ಥೆಯು ತನ್ನ ಎಲ್ಲಾ ಬಸ್​ಗಳಲ್ಲಿ, ಕಾಮೇಗೌಡರು ತಮ್ಮ ಜೀವನುದ್ದಕ್ಕೂ ಉಚಿತವಾಗಿ ಪ್ರಯಾಣಿಸಲು ಲೈಫ್​ಟೈಮ್​ ಬಸ್ ಪಾಸ್ ನೀಡಿದೆ. ಸಾರಿಗೆ ಸಂಸ್ಥೆಯ ಟ್ವಿಟರ್​ ಖಾತೆಯ ಮೂಲಕ ಇದನ್ನು ಹಂಚಿಕೊಂಡ ವ್ಯವಸ್ಥಾಪಕ‌ ನಿರ್ದೇಶಕ ಶಿವಯೋಗಿ ಸಿ. ಕಳಸದ ಮುಖ್ಯಮಂತ್ರಿ ಮತ್ತು ಕರ್ನಾಟಕ ಸರ್ಕಾರ ಶ್ರೀ ಕಾಮೇಗೌಡ ಅವರ ಅಪರಿಮಿತ ಸಾಧನೆಗಾಗಿ ಈ ಉಚಿತ ಬಸ್​ ಪಾಸ್ ನೀಡಲು ಆದೇಶಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

Published On - 5:44 pm, Thu, 2 July 20

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ