AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಯಿಂದ ಶ್ಲಾಘನೆ ಪಡೆದ ಕಾಮೇಗೌಡ್ರಿಗೆ ಸಿಕ್ತು ಮತ್ತೊಂದು ಸ್ಪೆಷಲ್ ಗಿಫ್ಟ್​?!

ಬೆಂಗಳೂರು: ಇತ್ತೀಚೆಗೆ ನಡೆದ ಮನ್​ ಕೀ ಬಾತ್​ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರಿಂದ ತಮ್ಮ ಕಾರ್ಯಕ್ಕೆ ಶ್ಲಾಘನೆ ಪಡೆದ ಮಂಡ್ಯದ ದಾಸನದೊಡ್ಡಿಯ ಕಾಮೇಗೌಡರಿಗೆ ಇದೀಗ ಕರ್ನಾಟಕ ಸರ್ಕಾರ ಭರ್ಜರಿ ಉಡುಗೊರೆ ಒಂದನ್ನು ನೀಡಿದೆ. ಇದನ್ನೂ ಓದಿ: ಕೆರೆಗಳ ಹರಿಕಾರ ಕನ್ನಡಿಗ ಕಾಮೇಗೌಡರ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ ಕಾಮೇಗೌಡರಿಗೆ ಸಿಕ್ತು ಲೈಫ್​ಟೈಮ್​ ಬಸ್​ ಪಾಸ್​..! ಕೆರೆಗಳ ಹರಿಕಾರ, ‘ಆಧುನಿಕ ಭಗೀರಥ’ ಎಂದೇ ಪ್ರಖ್ಯಾತಿ ಪಡೆದಿರುವ ಕಾಮೇಗೌಡರಿಗೆ KSRTC ಸಂಸ್ಥೆಯು ತನ್ನ ಎಲ್ಲಾ ಬಸ್​ಗಳಲ್ಲಿ, ಕಾಮೇಗೌಡರು ತಮ್ಮ ಜೀವನುದ್ದಕ್ಕೂ ಉಚಿತವಾಗಿ […]

ಪ್ರಧಾನಿ ಮೋದಿಯಿಂದ ಶ್ಲಾಘನೆ ಪಡೆದ ಕಾಮೇಗೌಡ್ರಿಗೆ ಸಿಕ್ತು ಮತ್ತೊಂದು ಸ್ಪೆಷಲ್ ಗಿಫ್ಟ್​?!
KUSHAL V
| Edited By: |

Updated on:Jul 02, 2020 | 6:40 PM

Share

ಬೆಂಗಳೂರು: ಇತ್ತೀಚೆಗೆ ನಡೆದ ಮನ್​ ಕೀ ಬಾತ್​ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರಿಂದ ತಮ್ಮ ಕಾರ್ಯಕ್ಕೆ ಶ್ಲಾಘನೆ ಪಡೆದ ಮಂಡ್ಯದ ದಾಸನದೊಡ್ಡಿಯ ಕಾಮೇಗೌಡರಿಗೆ ಇದೀಗ ಕರ್ನಾಟಕ ಸರ್ಕಾರ ಭರ್ಜರಿ ಉಡುಗೊರೆ ಒಂದನ್ನು ನೀಡಿದೆ.

ಇದನ್ನೂ ಓದಿ: ಕೆರೆಗಳ ಹರಿಕಾರ ಕನ್ನಡಿಗ ಕಾಮೇಗೌಡರ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಕಾಮೇಗೌಡರಿಗೆ ಸಿಕ್ತು ಲೈಫ್​ಟೈಮ್​ ಬಸ್​ ಪಾಸ್​..! ಕೆರೆಗಳ ಹರಿಕಾರ, ‘ಆಧುನಿಕ ಭಗೀರಥ’ ಎಂದೇ ಪ್ರಖ್ಯಾತಿ ಪಡೆದಿರುವ ಕಾಮೇಗೌಡರಿಗೆ KSRTC ಸಂಸ್ಥೆಯು ತನ್ನ ಎಲ್ಲಾ ಬಸ್​ಗಳಲ್ಲಿ, ಕಾಮೇಗೌಡರು ತಮ್ಮ ಜೀವನುದ್ದಕ್ಕೂ ಉಚಿತವಾಗಿ ಪ್ರಯಾಣಿಸಲು ಲೈಫ್​ಟೈಮ್​ ಬಸ್ ಪಾಸ್ ನೀಡಿದೆ. ಸಾರಿಗೆ ಸಂಸ್ಥೆಯ ಟ್ವಿಟರ್​ ಖಾತೆಯ ಮೂಲಕ ಇದನ್ನು ಹಂಚಿಕೊಂಡ ವ್ಯವಸ್ಥಾಪಕ‌ ನಿರ್ದೇಶಕ ಶಿವಯೋಗಿ ಸಿ. ಕಳಸದ ಮುಖ್ಯಮಂತ್ರಿ ಮತ್ತು ಕರ್ನಾಟಕ ಸರ್ಕಾರ ಶ್ರೀ ಕಾಮೇಗೌಡ ಅವರ ಅಪರಿಮಿತ ಸಾಧನೆಗಾಗಿ ಈ ಉಚಿತ ಬಸ್​ ಪಾಸ್ ನೀಡಲು ಆದೇಶಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

Published On - 5:44 pm, Thu, 2 July 20

Follow Us
KUSHAL V
KUSHAL V
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ