AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಯಿಂದ ಶ್ಲಾಘನೆ ಪಡೆದ ಕಾಮೇಗೌಡ್ರಿಗೆ ಸಿಕ್ತು ಮತ್ತೊಂದು ಸ್ಪೆಷಲ್ ಗಿಫ್ಟ್​?!

ಬೆಂಗಳೂರು: ಇತ್ತೀಚೆಗೆ ನಡೆದ ಮನ್​ ಕೀ ಬಾತ್​ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರಿಂದ ತಮ್ಮ ಕಾರ್ಯಕ್ಕೆ ಶ್ಲಾಘನೆ ಪಡೆದ ಮಂಡ್ಯದ ದಾಸನದೊಡ್ಡಿಯ ಕಾಮೇಗೌಡರಿಗೆ ಇದೀಗ ಕರ್ನಾಟಕ ಸರ್ಕಾರ ಭರ್ಜರಿ ಉಡುಗೊರೆ ಒಂದನ್ನು ನೀಡಿದೆ. ಇದನ್ನೂ ಓದಿ: ಕೆರೆಗಳ ಹರಿಕಾರ ಕನ್ನಡಿಗ ಕಾಮೇಗೌಡರ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ ಕಾಮೇಗೌಡರಿಗೆ ಸಿಕ್ತು ಲೈಫ್​ಟೈಮ್​ ಬಸ್​ ಪಾಸ್​..! ಕೆರೆಗಳ ಹರಿಕಾರ, ‘ಆಧುನಿಕ ಭಗೀರಥ’ ಎಂದೇ ಪ್ರಖ್ಯಾತಿ ಪಡೆದಿರುವ ಕಾಮೇಗೌಡರಿಗೆ KSRTC ಸಂಸ್ಥೆಯು ತನ್ನ ಎಲ್ಲಾ ಬಸ್​ಗಳಲ್ಲಿ, ಕಾಮೇಗೌಡರು ತಮ್ಮ ಜೀವನುದ್ದಕ್ಕೂ ಉಚಿತವಾಗಿ […]

ಪ್ರಧಾನಿ ಮೋದಿಯಿಂದ ಶ್ಲಾಘನೆ ಪಡೆದ ಕಾಮೇಗೌಡ್ರಿಗೆ ಸಿಕ್ತು ಮತ್ತೊಂದು ಸ್ಪೆಷಲ್ ಗಿಫ್ಟ್​?!
KUSHAL V
| Edited By: |

Updated on:Jul 02, 2020 | 6:40 PM

Share

ಬೆಂಗಳೂರು: ಇತ್ತೀಚೆಗೆ ನಡೆದ ಮನ್​ ಕೀ ಬಾತ್​ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರಿಂದ ತಮ್ಮ ಕಾರ್ಯಕ್ಕೆ ಶ್ಲಾಘನೆ ಪಡೆದ ಮಂಡ್ಯದ ದಾಸನದೊಡ್ಡಿಯ ಕಾಮೇಗೌಡರಿಗೆ ಇದೀಗ ಕರ್ನಾಟಕ ಸರ್ಕಾರ ಭರ್ಜರಿ ಉಡುಗೊರೆ ಒಂದನ್ನು ನೀಡಿದೆ.

ಇದನ್ನೂ ಓದಿ: ಕೆರೆಗಳ ಹರಿಕಾರ ಕನ್ನಡಿಗ ಕಾಮೇಗೌಡರ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಕಾಮೇಗೌಡರಿಗೆ ಸಿಕ್ತು ಲೈಫ್​ಟೈಮ್​ ಬಸ್​ ಪಾಸ್​..! ಕೆರೆಗಳ ಹರಿಕಾರ, ‘ಆಧುನಿಕ ಭಗೀರಥ’ ಎಂದೇ ಪ್ರಖ್ಯಾತಿ ಪಡೆದಿರುವ ಕಾಮೇಗೌಡರಿಗೆ KSRTC ಸಂಸ್ಥೆಯು ತನ್ನ ಎಲ್ಲಾ ಬಸ್​ಗಳಲ್ಲಿ, ಕಾಮೇಗೌಡರು ತಮ್ಮ ಜೀವನುದ್ದಕ್ಕೂ ಉಚಿತವಾಗಿ ಪ್ರಯಾಣಿಸಲು ಲೈಫ್​ಟೈಮ್​ ಬಸ್ ಪಾಸ್ ನೀಡಿದೆ. ಸಾರಿಗೆ ಸಂಸ್ಥೆಯ ಟ್ವಿಟರ್​ ಖಾತೆಯ ಮೂಲಕ ಇದನ್ನು ಹಂಚಿಕೊಂಡ ವ್ಯವಸ್ಥಾಪಕ‌ ನಿರ್ದೇಶಕ ಶಿವಯೋಗಿ ಸಿ. ಕಳಸದ ಮುಖ್ಯಮಂತ್ರಿ ಮತ್ತು ಕರ್ನಾಟಕ ಸರ್ಕಾರ ಶ್ರೀ ಕಾಮೇಗೌಡ ಅವರ ಅಪರಿಮಿತ ಸಾಧನೆಗಾಗಿ ಈ ಉಚಿತ ಬಸ್​ ಪಾಸ್ ನೀಡಲು ಆದೇಶಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

Published On - 5:44 pm, Thu, 2 July 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ