AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ ಐತಿಹಾಸಿಕ ಕೋಟೆ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ, ಹೂವುಗಳಿಂದ ಸಿಂಗಾರಗೊಂಡ ವೇಣುಗೋಪಾಲಸ್ವಾಮಿ

ಐದು ವರ್ಷಗಳ ನಂತರ ಕಂಗೊಳಿಸಿದ ದೇವನಹಳ್ಳಿಯ ವೇಣುಗೋಪಾಲಸ್ವಾಮಿ ದೇವಸ್ಥಾನ. ನವವಧುವಿನಂತೆ ಸಿಂಗಾರಗೊಂಡು, ವಿದ್ಯುತ್​ ದೀಪಗಳಿಂದ ಜೊತೆಗೆ ಆಕರ್ಷಕ ಹೂಗಳ ಅಲಂಕಾರದ, ಆಭರಣಗಳಿಂದ ನೋಡುಗರನ್ನ ಒಂದು ಕ್ಷಣ ಮೂಕವಿಸ್ಮೀತರಾಗುವಂತೆ ಮಾಡಿದೆ.

TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 09, 2022 | 11:04 AM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ನೂರಾರು ವರ್ಷಗಳ ಇತಿಹಾಸವಿರುವ ಕೋಟೆ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ರಾಜ ಮಹಾರಾಜರ ಕಾಲದಿಂದಲು ಪ್ರತಿ ಐದು ವರ್ಷಕ್ಕೊಮ್ಮೆ ಅದ್ದೂರಿ ಲಕ್ಷ ದೀಪೋತ್ಸವ ಆಚರಣೆ ಮಾಡಿಕೊಂಡು ಬರುತ್ತಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ನೂರಾರು ವರ್ಷಗಳ ಇತಿಹಾಸವಿರುವ ಕೋಟೆ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ರಾಜ ಮಹಾರಾಜರ ಕಾಲದಿಂದಲು ಪ್ರತಿ ಐದು ವರ್ಷಕ್ಕೊಮ್ಮೆ ಅದ್ದೂರಿ ಲಕ್ಷ ದೀಪೋತ್ಸವ ಆಚರಣೆ ಮಾಡಿಕೊಂಡು ಬರುತ್ತಿದ್ದಾರೆ.

1 / 6
ಇನ್ನು ರಾಜ ಮಹಾರಾಜರು ಪಟ್ಟಣದ ವೇಣುಗೋಪಾಲ ಸ್ವಾಮಿ ದೇವಸ್ಥಾನವನ್ನ ಕಟ್ಟಿಸಿದ್ದು ಆ ಕಾಲದಿಂದಲೂ ರತ್ನ ಖಚಿತ ವಜ್ರಾಭರಣಗಳನ್ನ ದೇವಸ್ಥಾನಕ್ಕೆ ದಾನವಾಗಿ ನೀಡಿದ್ದಾರೆ. ಹೀಗಾಗಿ ಭದ್ರತೆಯ ದೃಷ್ಟಿಯಿಂದ ಬೆಲೆ ಕಟ್ಟಲಾಗದ ವಜ್ರ ಖಚಿತ ವಜ್ರಾಭರಣಗಳನ್ನ ಸರ್ಕಾರದ ಖಜಾನೆಯಲ್ಲಿಟ್ಟಿದ್ದು ಇಂದು ಬಿಗಿ ಪೊಲೀಸ್ ಭದ್ರತೆ ಮೂಲಕ ರತ್ನ ಖಚಿತ ವಜ್ರಾಭರಣಗಳನ್ನ ತಂದು ವೇಣುಗೋಪಾಲಸ್ವಾಮಿಗೆ ಹಾಕಿ ಮೆರವಣಿಗೆ ಮಾಡಿದ್ರು.

ಇನ್ನು ರಾಜ ಮಹಾರಾಜರು ಪಟ್ಟಣದ ವೇಣುಗೋಪಾಲ ಸ್ವಾಮಿ ದೇವಸ್ಥಾನವನ್ನ ಕಟ್ಟಿಸಿದ್ದು ಆ ಕಾಲದಿಂದಲೂ ರತ್ನ ಖಚಿತ ವಜ್ರಾಭರಣಗಳನ್ನ ದೇವಸ್ಥಾನಕ್ಕೆ ದಾನವಾಗಿ ನೀಡಿದ್ದಾರೆ. ಹೀಗಾಗಿ ಭದ್ರತೆಯ ದೃಷ್ಟಿಯಿಂದ ಬೆಲೆ ಕಟ್ಟಲಾಗದ ವಜ್ರ ಖಚಿತ ವಜ್ರಾಭರಣಗಳನ್ನ ಸರ್ಕಾರದ ಖಜಾನೆಯಲ್ಲಿಟ್ಟಿದ್ದು ಇಂದು ಬಿಗಿ ಪೊಲೀಸ್ ಭದ್ರತೆ ಮೂಲಕ ರತ್ನ ಖಚಿತ ವಜ್ರಾಭರಣಗಳನ್ನ ತಂದು ವೇಣುಗೋಪಾಲಸ್ವಾಮಿಗೆ ಹಾಕಿ ಮೆರವಣಿಗೆ ಮಾಡಿದ್ರು.

2 / 6
ಈ ಭಾರಿಯು ಸಹ ಅದ್ದೂರಿ ಲಕ್ಷ ದೀಪೋತ್ಸವವನ್ನ ಆಚರಣೆ ಮಾಡ್ತಿದ್ದು ದೀಪೋತ್ಸವದ ಪ್ರಯುಕ್ತ ಪಟ್ಟಣದ ರಸ್ತೆಗಳಲೆಲ್ಲ ಆಕರ್ಷಕ ದೀಪಾಲಂಕಾರ ಮಾಡುವ ಮೂಲಕ ಪಟ್ಟಣವನ್ನ ನವವಧುವಿನಂತೆ ಸಿಂಗಾರ ಮಾಡಿದ್ದಾರೆ.

ಈ ಭಾರಿಯು ಸಹ ಅದ್ದೂರಿ ಲಕ್ಷ ದೀಪೋತ್ಸವವನ್ನ ಆಚರಣೆ ಮಾಡ್ತಿದ್ದು ದೀಪೋತ್ಸವದ ಪ್ರಯುಕ್ತ ಪಟ್ಟಣದ ರಸ್ತೆಗಳಲೆಲ್ಲ ಆಕರ್ಷಕ ದೀಪಾಲಂಕಾರ ಮಾಡುವ ಮೂಲಕ ಪಟ್ಟಣವನ್ನ ನವವಧುವಿನಂತೆ ಸಿಂಗಾರ ಮಾಡಿದ್ದಾರೆ.

3 / 6
ಪಟ್ಟಣದಲ್ಲಿ ಲಕ್ಷ ದೀಪೋತ್ಸವದ ಪ್ರಯುಕ್ತ ಕಬ್ಬಡಿ ಸೇರಿದಂತೆ ಅನಾದಿಕಾಲದಿಂದಲು ದೇವನಹಳ್ಳಿ ಕುಸ್ತಿಗೆ ಹೆಸರುವಾಸಿಯಾಗಿದ್ದ ಕಾರಣ ಕುಸ್ತಿ ಪಂದ್ಯಾವಳಿಗಳನ್ನ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜನೆ ಮಾಡಿದ್ದರು,. ಹೀಗಾಗಿ ರಾಜ್ಯ ಮತ್ತು ದೇಶದ ವಿವಿಧ ಮೂಲೆಗಳಿಂದ  ಕುಸ್ತಿ ಪಟುಗಳು ಆಗಮಿಸಿದ್ದರು

ಪಟ್ಟಣದಲ್ಲಿ ಲಕ್ಷ ದೀಪೋತ್ಸವದ ಪ್ರಯುಕ್ತ ಕಬ್ಬಡಿ ಸೇರಿದಂತೆ ಅನಾದಿಕಾಲದಿಂದಲು ದೇವನಹಳ್ಳಿ ಕುಸ್ತಿಗೆ ಹೆಸರುವಾಸಿಯಾಗಿದ್ದ ಕಾರಣ ಕುಸ್ತಿ ಪಂದ್ಯಾವಳಿಗಳನ್ನ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜನೆ ಮಾಡಿದ್ದರು,. ಹೀಗಾಗಿ ರಾಜ್ಯ ಮತ್ತು ದೇಶದ ವಿವಿಧ ಮೂಲೆಗಳಿಂದ ಕುಸ್ತಿ ಪಟುಗಳು ಆಗಮಿಸಿದ್ದರು

4 / 6
ಕೋಟೆ ದೇವಸ್ತಾನದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಆಕರ್ಷದ ದೀಪಾಲಂಕಾರ, ದೇವರ ವಿದ್ಯುತ್ ಚಿತ್ರಗಳು ಮತ್ತು ವಿವಿಧ ಬಣ್ಣಗಳಿಂದ ಮಾಡಿದ ಕೋಟೆ ವೇಣುಗೋಪಾಲಸ್ವಾಮಿಯ ಸಿಂಗಾರವನ್ನ ಕಂಡು ಭಕ್ತರು ಪುಲ್ ಫಿದಾ ಆದ್ರು.

ಕೋಟೆ ದೇವಸ್ತಾನದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಆಕರ್ಷದ ದೀಪಾಲಂಕಾರ, ದೇವರ ವಿದ್ಯುತ್ ಚಿತ್ರಗಳು ಮತ್ತು ವಿವಿಧ ಬಣ್ಣಗಳಿಂದ ಮಾಡಿದ ಕೋಟೆ ವೇಣುಗೋಪಾಲಸ್ವಾಮಿಯ ಸಿಂಗಾರವನ್ನ ಕಂಡು ಭಕ್ತರು ಪುಲ್ ಫಿದಾ ಆದ್ರು.

5 / 6
ಇನ್ನು ಕುಸ್ತಿ ನೋಡಲು ಸಹಸ್ರಾರು ಸಂಖ್ಯೆಯಲ್ಲಿ ಪ್ರೇಕ್ಷಕರು ಆಗಮಿಸಿದ್ದು, ಶಿಳ್ಳೇ ಚಪ್ಪಾಳೆ ಹೊಡೆಯುವ ಮೂಲಕ ಮಸ್ತ್ ಎಂಜಾಯ್ ಮಾಡಿದರು.

ಇನ್ನು ಕುಸ್ತಿ ನೋಡಲು ಸಹಸ್ರಾರು ಸಂಖ್ಯೆಯಲ್ಲಿ ಪ್ರೇಕ್ಷಕರು ಆಗಮಿಸಿದ್ದು, ಶಿಳ್ಳೇ ಚಪ್ಪಾಳೆ ಹೊಡೆಯುವ ಮೂಲಕ ಮಸ್ತ್ ಎಂಜಾಯ್ ಮಾಡಿದರು.

6 / 6
Follow us
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!