AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷ್ಮಣ ಸವದಿ ಡಿಕೆ ಶಿವಕುಮಾರ್ ಸಂಪರ್ಕದಲ್ಲಿದ್ದಾರೆ; ಟಿವಿ9ಗೆ ಎಂಎಲ್​ಸಿ ಲಖನ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಸಚಿವ ಉಮೇಶ್ ಕತ್ತಿ ನಿವಾಸದಲ್ಲಿ ಗೌಪ್ಯ ಸಭೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಲಖನ್ ಜಾರಕಿಹೊಳಿ, ಜಾರಕಿಹೊಳಿ ಬ್ರದರ್ಸ್ ಹೊರಗಿಟ್ಟು ಸಭೆ ಮಾಡೋದಲ್ಲ. ಯಾರನ್ನೂ ಹಣಿಯಲು ಆಗಲ್ಲ, ಏನನ್ನೂ ಮಾಡಲಾಗಲ್ಲ.

ಲಕ್ಷ್ಮಣ ಸವದಿ ಡಿಕೆ ಶಿವಕುಮಾರ್ ಸಂಪರ್ಕದಲ್ಲಿದ್ದಾರೆ; ಟಿವಿ9ಗೆ ಎಂಎಲ್​ಸಿ ಲಖನ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಲಕ್ಷ್ಮಣ ಸವದಿ
TV9 Web
| Edited By: |

Updated on: Jan 27, 2022 | 1:05 PM

Share

ಬೆಳಗಾವಿ: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಜೆಡಿಎಸ್ ಮತ್ತು ಬಿಜೆಪಿ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಬೆಳಗಾವಿಯಲ್ಲಿ ಎಂಎಲ್​ಸಿ ಲಖನ್ ಜಾರಕಿಹೊಳಿ (Lakhan Jarkiholi) ಟಿವಿ9ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಲಕ್ಷ್ಮಣ ಸವದಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಸಂಪರ್ಕದಲ್ಲಿದ್ದಾರೆ. ಡಿಕೆಶಿ, ಸವದಿ ಮಾತನಾಡಿರುವ ಮೊಬೈಲ್ ನಂಬರ್ ಇದೆ. ಸವದಿ, ಡಿಕೆಶಿ ಮಾತನಾಡಿದ ನಂಬರ್ ನಮ್ಮ ಬಳಿ ಇದೆ. ಲಕ್ಷ್ಮಣ ಸವದಿ ಬೇರೆ ನಂಬ್​ನಿಂದ ಡಿಕೆಶಿ ಜೊತೆ ಮಾತುಕತೆ ನಡೆಸಿದ್ದಾರೆ. ಸೋತ ನಾಯಕರೇ ಡಿಕೆಶಿ ಜತೆ ಸಂಪರ್ಕದಲ್ಲಿರುವವರು ಅಂತ ಲಖನ್ ಜಾರಕಿಹೊಳಿ ಹೇಳಿದ್ದಾರೆ.

ಮುಂದುವರಿದು ಮಾತನಾಡಿದ ಲಖನ್ ಜಾರಕಿಹೊಳಿ, ಬಿಜೆಪಿ ವರಿಷ್ಠರು ರಮೇಶ್, ಬಾಲಚಂದ್ರರನ್ನ ಬಳಸಿಕೊಳ್ಳಬೇಕು. ರಮೇಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ಕೊಟ್ಟರೆ ಇನ್ನೂ 25 ಸ್ಥಾನ ಹೆಚ್ಚು ಗೆಲ್ಲುತ್ತಾರೆ. 25ಕ್ಕೂ ಹೆಚ್ಚು ಶಾಸಕರು ರಮೇಶ್ ಸಂಪರ್ಕದಲ್ಲಿ ಇದ್ದಾರೆ ಅಂತ ತಿಳಿಸಿದರು.

ಸಚಿವ ಉಮೇಶ್ ಕತ್ತಿ ನಿವಾಸದಲ್ಲಿ ಗೌಪ್ಯ ಸಭೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಲಖನ್ ಜಾರಕಿಹೊಳಿ, ಜಾರಕಿಹೊಳಿ ಬ್ರದರ್ಸ್ ಹೊರಗಿಟ್ಟು ಸಭೆ ಮಾಡೋದಲ್ಲ. ಯಾರನ್ನೂ ಹಣಿಯಲು ಆಗಲ್ಲ, ಏನನ್ನೂ ಮಾಡಲಾಗಲ್ಲ. ಲಕ್ಷ್ಮಣ ಸವದಿ ಡಿಸಿಎಂ ಆದ್ರೂ ಪಕ್ಷ ಸಂಘಟನೆ ಮಾಡಿಲ್ಲ. ಉಮೇಶ್ ಕತ್ತಿ ರಮೇಶ್ ಜಾರಕಿಹೊಳಿ ಶಕ್ತಿ ಕುಂದಿಸಲಾಗಲ್ಲ. ರಮೇಶ್ಗೆ ಸ್ಥಾನ ನೀಡಿದರೆ ಕಾಂಗ್ರೆಸ್ನವರು ಬಿಜೆಪಿ ಸೇರುತ್ತಾರೆ. ಬೆಳಗಾವಿಯ ಎಲ್ಲಾ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ. ಸೋತವರೇ ರಮೇಶ್ಗೆ ಸಚಿವ ಸ್ಥಾನ ಕೊಡಬೇಡಿ ಅಂತಿದ್ದಾರೆ. ಡಿಕೆಶಿ, ಸವದಿ ಕುತಂತ್ರದಿಂದ ಎಮ್ಎಲ್ಸಿ ಎಲೆಕ್ಷನ್ನಲ್ಲಿ ಸೋಲು ಅನುಭವಿಸಿದರು ಅಂತ ಗೋಕಾಕ್ನಲ್ಲಿ ಎಂಎಲ್​ಸಿ ಲಖನ್ ಜಾರಕಿಹೊಳಿ ಹೇಳಿದರು.

ಇದನ್ನೂ ಓದಿ

ಹಸೆಮಣೆ ಏರಿದ ‘ಕೆಜಿಎಫ್​’ ನಟಿ ಮೌನಿ ರಾಯ್​; ಸೂರಜ್​ ನಂಬಿಯಾರ್​ ಜತೆ ಬೆಂಗಾಲಿ ಬೆಡಗಿ ಸಪ್ತಪದಿ

ಹಿಂದೂ ಆಗಿ ಭಾರತದಲ್ಲಿ ಅಕ್ರಮವಾಗಿ ನೆಲಸಿದ್ದ ಬಾಂಗ್ಲಾ ಮಹಿಳೆ ಬಂಧನ, ಹಿನ್ನೆಲೆ ಏನಿತ್ತು?

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!