AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತಕ್ಕೀಡಾದ ಕಾರಲ್ಲಿ ನನ್ನ ಪುತ್ರ ಚಿದಾನಂದ ಇರಲಿಲ್ಲ: ಡಿಸಿಎಂ ಲಕ್ಷ್ಮಣ ಸವದಿ

ಕಾರಿನಲ್ಲಿ ನನ್ನ ಮಗ ಇರಲಿಲ್ಲ. ಹೀಗಾಗಿ ಎಫ್​ಐಆರ್​ನಲ್ಲಿಯೂ ಆತನ ಹೆಸರು ಸೇರಿಲ್ಲ. ಏನೇ ಆದರೂ ಅಪಘಾತ ಅಂದ್ರೆ ಅಪಘಾತವೇ. ಪೊಲೀಸರು ಕಾನೂನಿನ ಪ್ರಕಾರ ಕ್ರಮ ಜರುಗಿಸುತ್ತಾರೆ. ಇದರಲ್ಲಿ ಯಾವುದೇ ಗೊಂದಲ ಬೇಡ ಎಂದರು.

ಅಪಘಾತಕ್ಕೀಡಾದ ಕಾರಲ್ಲಿ ನನ್ನ ಪುತ್ರ ಚಿದಾನಂದ ಇರಲಿಲ್ಲ: ಡಿಸಿಎಂ ಲಕ್ಷ್ಮಣ ಸವದಿ
ಡಿಸಿಎಂ ಲಕ್ಷ್ಮಣ ಸವದಿ
TV9 Web
| Edited By: |

Updated on: Jul 06, 2021 | 3:39 PM

Share

ಮೈಸೂರು: ಬಾಗಲಕೋಟೆ ಜಿಲ್ಲೆಯ ಚಿಕ್ಕಹಂಡರಗಲ್ ಕ್ರಾಸ್ ಬಳಿ ನಡೆದಿದ್ದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಅಪಘಾತಕ್ಕೀಡಾದ ಕಾರಲ್ಲಿ ನನ್ನ ಪುತ್ರ ಚಿದಾನಂದ ಇರಲಿಲ್ಲ ಎಂದು ಹೇಳಿದರು.

ಕಾರಿನಲ್ಲಿ ನನ್ನ ಮಗ ಇರಲಿಲ್ಲ. ಹೀಗಾಗಿ ಎಫ್​ಐಆರ್​ನಲ್ಲಿಯೂ ಆತನ ಹೆಸರು ಸೇರಿಲ್ಲ. ಏನೇ ಆದರೂ ಅಪಘಾತ ಅಂದ್ರೆ ಅಪಘಾತವೇ. ಪೊಲೀಸರು ಕಾನೂನಿನ ಪ್ರಕಾರ ಕ್ರಮ ಜರುಗಿಸುತ್ತಾರೆ. ಇದರಲ್ಲಿ ಯಾವುದೇ ಗೊಂದಲ ಬೇಡ ಎಂದರು. ನನ್ನ ಪುತ್ರ ಕಾರಿನಲ್ಲಿದ್ದರೂ ಅಪಘಾತ ಮಾಡು ಎನ್ನುತ್ತಿರಲಿಲ್ಲ.

ಗಾಯಗೊಂಡವರಿಗೆ ತುರ್ತು ನೆರವು ಒದಗಿಸಲು ನನ್ನ ಮಗ ನೆರವಾಗಿದ್ದಾನೆ. ಆದರೆ ಗಾಯಾಳು ಬೈಕ್ ಸವಾರ ಕೂಡಲೆಪ್ಪ ಬದುಕಿ ಬರಲಿಲ್ಲ. 2 ದಿನಗಳ ನಂತರ ಮೃತರ ಮನೆಗೆ ಭೇಟಿ ನೀಡಿ, ಸಾಂತ್ವನ ಹೇಳುವೆ. ಅವರ ಕುಟುಂಬಕ್ಕೂ ನನ್ನ ಕೈಲಾದಷ್ಟು ಸಹಾಯ ಮಾಡುತ್ತೇನೆ ಎಂದು ಲಕ್ಷ್ಮಣ ಸವದಿ ತಿಳಿಸಿದರು.

ಪೊಲೀಸರಿಂದ ಪಂಚನಾಮೆ ಲಕ್ಷ್ಮಣ ಸವದಿ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಹುನಗುಂದ ಪೊಲೀಸರು ಪ್ರತ್ಯಕ್ಷದರ್ಶಿಗಳನ್ನು ಸ್ಥಳಕ್ಕೆ ಕರೆಸಿ ಪಂಚನಾಮೆ ಮಾಡಿದರು. ಬಾಗಲಕೋಟೆ ಜಿಲ್ಲೆಯ ಚಿಕ್ಕಹಂಡರಗಲ್ ಕ್ರಾಸ್ ಬಳಿ ನಡೆದಿದ್ದ ಅಪಘಾತ ಸಂಭವಿಸಿತ್ತು.

(Lakshman Savadi Denies his son involvement in Accident Near Hungund)

ಇದನ್ನೂ ಓದಿ: DCM Laxman Savadi Son: ಡಿಸಿಎಂ ಲಕ್ಷ್ಮಣ ಸವದಿ ಮಗನ ಕಾರು ಬೈಕ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು

ಇದನ್ನೂ ಓದಿ: ಅಪಘಾತವಾದ ತಕ್ಷಣ ತಂದೆ ಲಕ್ಷ್ಮಣ ಸವದಿಯನ್ನ ಸಂಪರ್ಕಿಸಿದ ಪುತ್ರ; ತಕ್ಷಣ ಬಾಗಲಕೋಟೆ ಎಸ್‌ಪಿಗೆ ಕರೆ ಮಾಡಿದ ಸಚಿವ ಸವದಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ