AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​​ ಜಾರಕಿಹೊಳಿ ಸಿಡಿ ಪ್ರಕರಣದ ಶಂಕಿತ ಆರೋಪಿ ಲಕ್ಷ್ಮೀಪತಿಯಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮೀಪತಿ ಮೇಲೆ ಇದುವರೆಗೆ ಎಫ್​ಐಆರ್ ದಾಖಲಾಗಿಲ್ಲವಾದರೂ ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸುವ ಸಾಧ್ಯತೆ ಇದೆ. ಇದರಲ್ಲಿ ನನ್ನ ಪಾತ್ರವೇನೂ ಇಲ್ಲ ಎಂದು ಲಕ್ಷ್ಮೀಪತಿ ನಿರೀಕ್ಷಣಾ ಜಾಮೀನಿನ ಮೊರೆ ಹೋಗಿದ್ದಾರೆ.

ರಮೇಶ್​​ ಜಾರಕಿಹೊಳಿ ಸಿಡಿ ಪ್ರಕರಣದ ಶಂಕಿತ ಆರೋಪಿ ಲಕ್ಷ್ಮೀಪತಿಯಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ
ನಿರೀಕ್ಷಣಾ ಜಾಮೀನಿನ ಮೊರೆ ಹೋದ ಲಕ್ಷ್ಮೀಪತಿ
Skanda
|

Updated on:Mar 20, 2021 | 4:51 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಲಕ್ಷ್ಮೀಪತಿ ಸಿಟಿ ಸಿವಿಲ್​ ಕೋರ್ಟ್​ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮೀಪತಿ ಮೇಲೆ ಇದುವರೆಗೆ ಎಫ್​ಐಆರ್ ದಾಖಲಾಗಿಲ್ಲವಾದರೂ ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸುವ ಸಾಧ್ಯತೆ ಇದೆ. ಇದರಲ್ಲಿ ನನ್ನ ಪಾತ್ರವೇನೂ ಇಲ್ಲ ಎಂದು ಲಕ್ಷ್ಮೀಪತಿ ನಿರೀಕ್ಷಣಾ ಜಾಮೀನಿನ ಮೊರೆ ಹೋಗಿದ್ದಾರೆ. ಸದಾಶಿವ ನಗರ ಪೊಲೀಸ್ ಹಾಗೂ ಎಸ್ಐಟಿಯನ್ನು ಪ್ರತಿವಾದಿಯಾಗಿಸಿ ಅರ್ಜಿ ಸಲ್ಲಿಸಲಾಗಿದ್ದು, ಮುಂದಿನ ಬೆಳವಣಿಗೆ ಕುತೂಹಲ ಹುಟ್ಟಿಸಿದೆ.

Published On - 4:36 pm, Sat, 20 March 21

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್