AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲೂರು ಗ್ರಾಮದ ಬಳಿ ಕಲ್ಲಿನ ಕ್ವಾರೆಗಳಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಸ್ಪೋಟಕಗಳ ವಶ

ಬಾಗಲಕೋಟೆಯಿಂದ ದಾವಣಗೆರೆಗೆ ಅಕ್ರಮವಾಗಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಅಪಾರ ಪ್ರಮಾಣದ ಸ್ಟೋಟಕ ಸಾಗಾಣೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಐಜಿ ಸ್ಕ್ವಾಡ್ ನ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಆಲೂರು ಗ್ರಾಮದ ಬಳಿ ಕಲ್ಲಿನ ಕ್ವಾರೆಗಳಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಸ್ಪೋಟಕಗಳ ವಶ
ಆಲೂರು ಗ್ರಾಮದ ಬಳಿ ಕಲ್ಲಿನ ಕ್ವಾರೆಗಳಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಸ್ಪೋಟಕಗಳ ವಶ
TV9 Web
| Edited By: |

Updated on: Jul 31, 2021 | 10:22 AM

Share

ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಆಲೂರು ಗ್ರಾಮದ ಬಳಿ ಇರುವ ಕಲ್ಲಿನ ಕ್ವಾರೆಗಳಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಸ್ಪೋಟಕಗಳನ್ನು ಪೊಲೀಸರು ದಾಳಿ ನಡೆಸಿ, ವಶಪಡಿಸಿಕೊಂಡಿದ್ದಾರೆ. ಎರಡು ಬುಲೇರೋ ವಾಹನಗಳಲ್ಲಿ ಸಾಗಿಸುತ್ತಿದ್ದ 2,970 ಜಿಲೆಟಿನ್ ಜೆಲ್ ಗಳು, 790 ಎಲೆಕ್ಟ್ರಾನಿಕ್ ಡಿಟೋನೇಟರ್ ಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಪೂರ್ವ ವಲಯ ಐಜಿ ಸ್ಕ್ವಾಡ್ ದಾಳಿ ನಡೆಸಿತ್ತು.

ಬಾಗಲಕೋಟೆಯಿಂದ ದಾವಣಗೆರೆಗೆ ಅಕ್ರಮವಾಗಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಅಪಾರ ಪ್ರಮಾಣದ ಸ್ಟೋಟಕ ಸಾಗಾಣೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಐಜಿ ಸ್ಕ್ವಾಡ್ ನ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಇಬ್ಬರು ಚಾಲಕರು, ಸ್ಪೋಟಕಗಳನ್ನು ಕಳುಹಿಸಿಕೊಟ್ಟಿದ್ದ ಮಾಲೀಕರ‌ನ್ನು ಪೊಲೀಸರು ವಶಕ್ಕೆ ಪಡೆದರು. ಅಕ್ರಮ ಸ್ಪೋಟಕ ಸಾಗಿಸುತ್ತಿದ್ದ ಎರಡು ವಾಹನಗಳನ್ನು ಸ್ವಾಧೀನಕ್ಕೆ ತೆಗೆದುಕೊಂಡರು. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾವಣಗೆರೆಯಲ್ಲಿ ಕಲ್ಲಿನ ಕ್ವಾರಿ ಮೇಲೆ ಪೊಲೀಸರ ದಾಳಿ: ಸ್ಪೋಟಕ ವಸ್ತುಗಳು ಪತ್ತೆ

(large scale of illegal explosives confiscated by west range igp squad in davanagere taluk)

ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!