AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಪ್ಯಾಕೇಜ್: ವಾಹನ ಚಾಲಕರು ಪರಿಹಾರ ಧನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಘೋಷಣೆ

ಆಟೋ, ಟ್ಯಾಕ್ಸಿ, ಕಾರು ಚಾಲಕರು ಕೊರೊನಾ ಲಾಕ್​ಡೌನ್ ಪರಿಹಾರ ಪಡೆಯಲು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಸಾರಿಗೆ ಇಲಾಖೆ ಪ್ರಕಟಿಸಿದೆ.

ಲಾಕ್​ಡೌನ್ ಪ್ಯಾಕೇಜ್: ವಾಹನ ಚಾಲಕರು ಪರಿಹಾರ ಧನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಘೋಷಣೆ
ಸೇವಾಸಿಂಧು ಪೋರ್ಟಲ್
TV9 Web
| Edited By: |

Updated on:Jul 06, 2021 | 6:52 PM

Share

ಬೆಂಗಳೂರು: ಆಟೋ, ಟ್ಯಾಕ್ಸಿ, ಕಾರು ಚಾಲಕರಿಗೆ ಪರಿಹಾರ ವಿಚಾರವಾಗಿ ಸಾರಿಗೆ ಇಲಾಖೆ ಮಹತ್ವದ ಮಾಹಿತಿ ನೀಡಿದೆ. ಕೊರೊನಾ ಲಾಕ್​ಡೌನ್ ಸಂಕಷ್ಟ, ಆರ್ಥಿಕ ಹೊಡೆತ ಸುಧಾರಿಸಿಕೊಳ್ಳಲು ಕರ್ನಾಟಕ ಸರ್ಕಾರ ಘೋಷಿಸಿರುವ ಪರಿಹಾರ ಪ್ಯಾಕೇಜ್ ಬಳಕೆ ಮಾಡುವ ಬಗ್ಗೆ ಮಾಹಿತಿ ನೀಡಿದೆ. ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಘೋಷಿಸಿದ್ದ 3000 ರೂಪಾಯಿ ಪರಿಹಾರ ಪ್ಯಾಕೇಜ್​ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಸಾರಿಗೆ ಇಲಾಖೆ ತಿಳಿಸಿದೆ.

ಆಟೋ, ಟ್ಯಾಕ್ಸಿ, ಕಾರು ಚಾಲಕರು ಕೊರೊನಾ ಲಾಕ್​ಡೌನ್ ಪರಿಹಾರ ಪಡೆಯಲು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಅರ್ಜಿ ಸಲ್ಲಿಸಲು ಜುಲೈ 15ರ ಸಂಜೆ 6 ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ಸಾರಿಗೆ ಇಲಾಖೆ ಮಾಹಿತಿ ನೀಡಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಸಾರಿಗೆ ಇಲಾಖೆ ಪ್ರಕಟಿಸಿದೆ. ಅದರಂತೆ, ಜುಲೈ 15, ಗುರುವಾರ ಸಂಜೆ 6 ಗಂಟೆಯವರೆಗೆ ಸಮಯಾವಕಾಶ ಇರಲಿದೆ.

ಕೊರೊನಾ ಸಂಕಷ್ಟ ಕಾಲದಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ತಬ್ಧಗೊಂಡಿದ್ದರಿಂದ ಆಟೋ ಮತ್ತು ಟ್ಯಾಕ್ಸಿ ಚಾಲಕರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದರು. ಈ ಚಾಲಕರಲ್ಲಿ ಚೈತನ್ಯ ತುಂಬಲು ಪ್ರತಿ ಚಾಲಕರಿಗೂ ರಾಜ್ಯ ಸರ್ಕಾರ ತಲಾ ₹ 5 ಸಾವಿರ ಪರಿಹಾರ ಘೋಷಿಸಿತ್ತು. ಬಳಿಕ, ಪರಿಹಾರ ಮಂಜೂರಾತಿಗೆ ಸರ್ಕಾರ ಆದೇಶ ಹೊರಡಿಸಿತ್ತು.

ಅರ್ಜಿಗಳು ಸೇವಾಸಿಂಧು (seva sindhu) ಪೋರ್ಟಲ್ ಮೂಲಕ ಸ್ವೀಕೃತವಾಗಬೇಕು. ಮಾ. 24ರಂದು DL, FC ಹೊಂದಿದ್ದ ವಾಹನಗಳಿಗೆ ಅನ್ವಯ. ಆಧಾರ್​ ಕಾರ್ಡ್, DL, ವಾಹನ ನೋಂದಣಿ ಸಂಖ್ಯೆ ಕಡ್ಡಾಯ. ಮ್ಯಾಕ್ಸಿ‌ ಕ್ಯಾಬ್ ಚಾಲಕರಿಗೆ ಇದು ಅನ್ವಯವಾಗಲ್ಲ. ಪರಿಹಾರ ಧನ ಚಾಲಕರ ಖಾತೆಗೆ ಡಿಬಿಟಿ ಮೂಲಕ ಸಂದಾಯವಾಗಲಿದೆ. 1ಕ್ಕಿಂತ ಹೆಚ್ಚು ಆಟೋ, ಟ್ಯಾಕ್ಸಿ ಇದ್ರೆ ಡಬಲ್ ಪೇಮೆಂಟ್ ಇಲ್ಲ ಎಂದು ಸರ್ಕಾರ ಸ್ಷಷ್ಟಪಡಿಸಿತ್ತು.

ಇದನ್ನೂ ಓದಿ: ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರು ಕರ್ನಾಟಕ ಸರ್ಕಾರದ ಕೋವಿಡ್ ಪ್ಯಾಕೇಜ್ ರೂ. 3000 ಪಡೆಯುವುದು ಹೇಗೆ?

ಆಟೋ ಚಾಲಕರಿಗೆ ಇನ್ನೂ ಬಾರದ ಕೊವಿಡ್​ ಪರಿಹಾರ ಪ್ಯಾಕೇಜ್​; ಧಾರವಾಡ ಆಟೋ ಚಾಲಕರ ಆಕ್ರೋಶ

Published On - 6:33 pm, Tue, 6 July 21

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!