AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಹೊಸದಾಗಿ 15 ಮಂದಿಗೆ ಕೊರೊನಾ, ತಾಜಾ ಮಾಹಿತಿ​ ಇಲ್ಲಿದೆ

ಬೆಂಗಳೂರು: ಕರ್ನಾಟಕದಲ್ಲಿ ಇಂದು ಹೊಸದಾಗಿ 15 ಜನರಿಗೆ ಮಹಾಮಾರಿ ಕೊರೊನಾ ವೈರಸ್​ ಸೋಂಕು ತಗುಲಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 6, ಬೆಳಗಾವಿಯಲ್ಲಿ 6, ಮಂಡ್ಯ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ ಜಿಲ್ಲೆಯ ತಲಾ ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಒಬ್ಬನಿಂದ 25 ಮಂದಿಗೆ ಸೋಂಕು! ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 126ಕ್ಕೆ ಏರಿಕೆಯಾಗಿದ್ದು, 419ನೇ ಬಿಹಾರಿ ಸೋಂಕಿತನಿಂದ ಕೇವಲ ಮೂರೇ ದಿನದಲ್ಲಿ ಒಟ್ಟು 25 ಮಂದಿಗೆ ವೈರಸ್ ವಕ್ಕರಿಸಿದೆ. 475ನೇ ಸೋಂಕಿತ ಬೆಂಗಳೂರಿನ 34 […]

ರಾಜ್ಯದಲ್ಲಿ ಹೊಸದಾಗಿ 15 ಮಂದಿಗೆ ಕೊರೊನಾ, ತಾಜಾ ಮಾಹಿತಿ​ ಇಲ್ಲಿದೆ
ಸಾಧು ಶ್ರೀನಾಥ್​
|

Updated on:Apr 25, 2020 | 12:22 PM

Share

ಬೆಂಗಳೂರು: ಕರ್ನಾಟಕದಲ್ಲಿ ಇಂದು ಹೊಸದಾಗಿ 15 ಜನರಿಗೆ ಮಹಾಮಾರಿ ಕೊರೊನಾ ವೈರಸ್​ ಸೋಂಕು ತಗುಲಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 6, ಬೆಳಗಾವಿಯಲ್ಲಿ 6, ಮಂಡ್ಯ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ ಜಿಲ್ಲೆಯ ತಲಾ ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಒಬ್ಬನಿಂದ 25 ಮಂದಿಗೆ ಸೋಂಕು! ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 126ಕ್ಕೆ ಏರಿಕೆಯಾಗಿದ್ದು, 419ನೇ ಬಿಹಾರಿ ಸೋಂಕಿತನಿಂದ ಕೇವಲ ಮೂರೇ ದಿನದಲ್ಲಿ ಒಟ್ಟು 25 ಮಂದಿಗೆ ವೈರಸ್ ವಕ್ಕರಿಸಿದೆ. 475ನೇ ಸೋಂಕಿತ ಬೆಂಗಳೂರಿನ 34 ವರ್ಷದ ಪುರುಷ ಬಿಬಿಎಂಪಿ ಕಂಟೇನ್‌ಮೆಂಟ್ ಜೋನ್‌ಗಳಿಗೆ ಭೇಟಿ ನೀಡಿದ್ದ. ಈ ಹಿನ್ನೆಲೆಯಲ್ಲಿ ವೈರಸ್ ಅಟ್ಯಾಕ್ ಆಗಿದೆ.

476ನೇ ಸೋಂಕಿತ ಬೆಂಗಳೂರಿನ 37 ವರ್ಷದ ಪುರುಷ, 477ನೇ ಸೋಂಕಿತ ಬೆಂಗಳೂರಿನ 21 ವರ್ಷದ ಯುವಕ, 478ನೇ ಸೋಂಕಿತ ಬೆಂಗಳೂರಿನ 17 ವರ್ಷದ ಬಾಲಕ, 479ನೇ ಸೋಂಕಿತೆ ಬೆಂಗಳೂರಿನ 19 ವರ್ಷದ ಯುವತಿ, 480ನೇ ಸೋಂಕಿತ ಬೆಂಗಳೂರಿನ 28 ವರ್ಷದ ಪುರುಷನಾಗಿದ್ದು ಈ ಐವರಿಗೂ 419ನೇ ಸೋಂಕಿತನಿಂದ ಕೊರೊನಾ ತಗುಲಿದೆ.

Published On - 12:18 pm, Sat, 25 April 20

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್