AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Breaking Kannada News Live: ಬಿಜೆಪಿ ಮೈತ್ರಿ ವಿಚಾರ ಇನ್ನೂ ಸಮಯ ಇದೆ: ಕುಮಾರಸ್ವಾಮಿ

Breaking News Today Highlights Updates: ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ, ಲೋಕಸಭೆ ಚುನಾವಣೆ ತಯಾರಿ, ಸನಾತನ ಹಿಂದೂ ಧರ್ಮದ ಬಗೆಗಿನ ವಿವಾದಾತ್ಮಕ ಹೇಳಿಕೆ, ಗ್ಯಾರಂಟಿ ಯೋಜನೆಗಳು, ಹವಾಮಾನ ವರದಿ ಇತ್ಯಾದಿ ವಿದ್ಯಮಾನಗಳ ಕ್ಷಣ ಕ್ಷಣದ ಅಪ್ಡೇಟ್ಸ್​ಗಾಗಿ ಟಿವಿ9 ಡಿಜಿಟಲ್ ಲೈವ್ ವೀಕ್ಷಿಸಿ.

Karnataka Breaking Kannada News Live: ಬಿಜೆಪಿ ಮೈತ್ರಿ ವಿಚಾರ ಇನ್ನೂ ಸಮಯ ಇದೆ: ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
Rakesh Nayak Manchi
|

Updated on:Sep 09, 2023 | 9:57 AM

Share

Karnataka Breaking News: ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇರುವಂತೆ ಕರ್ನಾಟಕದಲ್ಲಿ (Karnataka) ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆ ಲೋಕಸಭೆ ಚುನಾವಣೆಗೆ (Loka Sabha Elections) ಸಂಬಂಧಿಸಿದಂತೆ ಬಿಜೆಪಿ (BJP) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ಕಾಂಗ್ರೆಸ್ (Congress) ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಅಷ್ಟೇ ಅಲ್ಲದೆ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡುವ ವಿಚಾರ ಭಾರೀ ಕುತೂಹಲ ಮೂಡಿಸಿದೆ. ಇದರ ಜೊತೆಗೆ ಕಾವೇರಿ (Cauvery) ಹೋರಾಟವೂ ಜೋರಾಗಿದ್ದು, ಮೈಸೂರಿನಲ್ಲಿ ದಸರಾ ಮಹೋತ್ಸವದ ಕಲೆ ಹೆಚ್ಚಾಗುತ್ತಿದೆ. ಇವೆಲ್ಲದರ ಜೊತೆಗೆ ರಾಜ್ಯದ ಪ್ರಮುಖ ಸುದ್ದಿಗಳ ಲೈವ್ ಅಪ್ಡೇಟ್ಸ್ ಟಿವಿ9 ಡಿಜಿಟಲ್​ನಲ್ಲಿ ವೀಕ್ಷಿಸಿ.

LIVE NEWS & UPDATES

The liveblog has ended.
  • 09 Sep 2023 09:26 AM (IST)

    Karnataka Breaking News Live: ಅರೇನೂರು ಗ್ರಾಮದಲ್ಲಿ ಕಾಡಾನೆ ದಾಳಿ, ಬೆಳೆ ನಾಶ

    ಚಿಕ್ಕಮಗಳೂರು: ತಾಲೂಕಿನ ಅರೇನೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ತೆಂಗಿನ ಮರ, ಕಾಫಿ ಗಿಡ, ಅಡಕೆ, ಬಾಳೆ ಬೆಳೆ ನಾಶಗೊಂಡಿವೆ. ಕಳೆದ 1 ವಾರದಿಂದ ಗ್ರಾಮದಲ್ಲಿ ಕಾಡಾನೆಗಳು ಬೀಡುಬಿಟ್ಟಿವೆ. ಸೆ.3ರಂದು ಕಾಡಾನೆ ದಾಳಿಯಿಂದ ಕಾರ್ಮಿಕ ಕಿನ್ನಿ ಮೃತಪಟ್ಟಿದ್ದರು. ಕಾಡಾನೆ ಹಿಂಡು ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

  • 09 Sep 2023 08:12 AM (IST)

    Karnataka Breaking News Live: ಬಿಜೆಪಿ ಮೈತ್ರಿ ವಿಚಾರ ಇನ್ನೂ ಸಮಯ ಇದೆ: ಕುಮಾರಸ್ವಾಮಿ

    ಬೆಂಗಳೂರಿನ ಜೆ.ಪಿ.ನಗರದ ತಿರುಮಲಗಿರಿ ದೇವಸ್ಥಾನದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದರು. ಎರಡು ಗಂಟೆಗಳ ಸುಧೀರ್ಘ ಹೋಮ-ಹವನ ಬಳಿಕ ಮಾತನಾಡಿದ ಅವರು, ಬಿಜೆಪಿ ಮೈತ್ರಿ ವಿಚಾರ ಇನ್ನೂ ಸಮಯ ಇದೆ. ತಂದೆಯವರ ಆರೋಗ್ಯ ವೃದ್ಧಿ ಗಾಗಿ ಪೂಜೆ ಸಲ್ಲಿಸಿದ್ದೇನೆ. ನಮ್ಮ ಕುಟುಂಬದಲ್ಲಿ ಇತ್ತಿಚೇಗಿನ ನಡೆದ ಬೆಳವಣಿಗೆ,ಆರೋಗ್ಯ ವೃದ್ದಿಗೆ ಪೂಜೆ ಮಾಡಿದ್ದೇನೆ. ಹಿಂದೂ ಧರ್ಮದ ಸಂಪ್ರದಾಯದಂತೆ ಧಾರ್ಮಿಕ ಪೂಜೆ ನೆರವೇರಿಸಿದ್ದೇನೆ ಎಂದರು.

Published On - Sep 09,2023 8:09 AM

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!