AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಡಿ ಲೇಡಿ ಡಿಕೆಶಿ ಹೆಸರು ಹೇಳಿರೋದು ತಪ್ಪಲ್ಲ; ಅವರ ಸಹಾಯ ಕೇಳಿದ್ದು ತಪ್ಪಿಲ್ಲ, ಅವರು ಮಾಡಿದ್ರೂ ತಪ್ಪಲ್ಲ’

ಸಿಡಿ ಲೇಡಿ ಡಿ.ಕೆ.ಶಿವಕುಮಾರ್‌ ಹೆಸರು ಹೇಳಿರುವುದು ತಪ್ಪಲ್ಲ ಎಂದು ಟಿವಿ9ಗೆ ಸಂತ್ರಸ್ತೆ ಪರ ವಕೀಲ ಜಗದೀಶ್ ಹೇಳಿದ್ದಾರೆ. ಆಡಿಯೋದಲ್ಲಿ ಯುವತಿ ಡಿಕೆಶಿ​​​ ಹೆಸರು ಪ್ರಸ್ತಾಪಿಸಿದ ವಿಚಾರವಾಗಿ ಜಗದೀಶ್​ ಪ್ರತಿಕ್ರಿಯಿಸಿದ್ದಾರೆ.

‘ಸಿಡಿ ಲೇಡಿ ಡಿಕೆಶಿ ಹೆಸರು ಹೇಳಿರೋದು ತಪ್ಪಲ್ಲ; ಅವರ ಸಹಾಯ ಕೇಳಿದ್ದು ತಪ್ಪಿಲ್ಲ, ಅವರು ಮಾಡಿದ್ರೂ ತಪ್ಪಲ್ಲ’
‘ಸಿಡಿ ಲೇಡಿ ಡಿಕೆಶಿ ಹೆಸರು ಹೇಳಿರೋದು ತಪ್ಪಲ್ಲ; ಅವರ ಸಹಾಯ ಕೇಳಿದ್ದು ತಪ್ಪಿಲ್ಲ, ಅವರು ಮಾಡಿದ್ರೂ ತಪ್ಪಲ್ಲ’
KUSHAL V
|

Updated on:Mar 26, 2021 | 10:56 PM

Share

ಬೆಂಗಳೂರು: ಸಿಡಿ ಲೇಡಿ ಡಿ.ಕೆ.ಶಿವಕುಮಾರ್‌ ಹೆಸರು ಹೇಳಿರುವುದು ತಪ್ಪಲ್ಲ ಎಂದು ಟಿವಿ9ಗೆ ಸಂತ್ರಸ್ತೆ ಪರ ವಕೀಲ ಜಗದೀಶ್ ಹೇಳಿದ್ದಾರೆ. ಆಡಿಯೋದಲ್ಲಿ ಯುವತಿ ಡಿಕೆಶಿ​​​ ಹೆಸರು ಪ್ರಸ್ತಾಪಿಸಿದ ವಿಚಾರವಾಗಿ ಜಗದೀಶ್​ ಪ್ರತಿಕ್ರಿಯಿಸಿದ್ದಾರೆ. ಡಿಕೆಶಿ, ಸಿದ್ದರಾಮಯ್ಯ, ಬೊಮ್ಮಾಯಿ ಹೆಸರು ಹೇಳಿದ್ರೆ ತಪ್ಪಿಲ್ಲ. ಯುವತಿಗೆ ವಿಪಕ್ಷದ ನಾಯಕರು ಸಹಾಯ ಮಾಡಬೇಕು. ಸಹಾಯ ಕೇಳಿದ್ದು ತಪ್ಪಿಲ್ಲ, ಅವರು ಮಾಡಿದ್ರೂ ತಪ್ಪಲ್ಲ ಎಂದು ಜಗದೀಶ್​ ಹೇಳಿದರು.

ಬೆಂಗಳೂರಲ್ಲಿ ಸಂತ್ರಸ್ತೆಗೆ ಭದ್ರತೆ ಕೊಡೋದಾಗಿ ಆಯುಕ್ತರು ಹೇಳಿದ್ದಾರೆ. ಕಲಬುರಗಿಯಲ್ಲಿರುವ ಆಕೆಗೆ ಪೋಷಕರಿಗೂ ಸಹ ಭದ್ರತೆ ಬೇಕು. ಸೋಮವಾರ ಡಿಜಿ&ಐಜಿಪಿ ಅವರನ್ನು ಭೇಟಿ ಮಾಡಿ ಯುವತಿ ಪೋಷಕರಿಗೆ ರಕ್ಷಣೆ ಕೊಡಿ ಅಂತಾ ಕೇಳ್ತೇವೆ. ಭದ್ರತೆ ನೀಡಿದ ಬಳಿಯ ಯುವತಿ ಹಾಜರಾಗಿ ಹೇಳಿಕೆ ನೀಡುತ್ತಾರೆ ಎಂದು ಜಗದೀಶ್​ ಹೇಳಿದರು.

LAWYER JAGADISH 3

ಜಗದೀಶ್

‘ಮನೆಯವರು ಕೇಳಿದಾಗ ನಾನಲ್ಲ ಅಂತಲೇ ಹೇಳೋದು’ ಮನೆಯವರು ಕೇಳಿದಾಗ ನಾನಲ್ಲ ಅಂತಲೇ ಹೇಳೋದು. ಮನೆಯವರಿಗೆ ಸಂತ್ರಸ್ತೆ ನಾನಲ್ಲವೆಂದು ಹೇಳಿರಬಹುದು ಎಂದು ಜಗದೀಶ್ ಹೇಳಿದ್ದಾರೆ. ಯುವತಿಗೆ ತಲುಪಿಸಲು ಇವತ್ತು ನೋಟಿಸ್ ಕೊಟ್ಟಿದ್ದಾರೆ. ಘಟನೆ ನಡೆದ ಜಾಗದ ಮಹಜರು ಮಾಡಬೇಕಾಗುತ್ತೆ. ಸ್ಥಳ ಮಹಜರು ಮಾಡಿ ಸಾಕ್ಷಿಗಳನ್ನ ಕಲೆ ಹಾಕಬೇಕಾಗುತ್ತೆ. ಆಕೆಯ ವೈದ್ಯಕೀಯ ಪರೀಕ್ಷೆ ಕೂಡ ಮಾಡಬೇಕಾಗುತ್ತೆ. ನ್ಯಾಯಾಲಯಕ್ಕೆ ಬಂದು ಯುವತಿ ಹೇಳಿಕೆ ನೀಡಬೇಕು ಎಂದು ಹೇಳಿದರು.

‘ಇದುವರೆಗೂ ಯುವತಿ ನನ್ನ ಸಂಪರ್ಕಕ್ಕೆ ಸಿಕ್ಕಿಲ್ಲ’ ಇದುವರೆಗೂ ಯುವತಿ ನನ್ನ ಸಂಪರ್ಕಕ್ಕೆ ಸಿಕ್ಕಿಲ್ಲ. ಇವತ್ತು ಬೆಳಗ್ಗೆ ನನಗೆ ದೂರಿನ ಪ್ರತಿಯನ್ನು ತಲುಪಿಸಿದ್ರು. ನನ್ನ ಕಚೇರಿಗೆ ಬಂದು ದೂರಿನ‌ ಪ್ರತಿಯನ್ನು ತಲುಪಿಸಿದ್ರು. ದೂರಿನ ಪ್ರತಿ ಯಾರು ನೀಡಿದರೆಂದು ಬಹಿರಂಗಪಡಿಸಲ್ಲ ಎಂದು ಟಿವಿ9ಗೆ ರಮೇಶ್‌ ಸಿಡಿ ಲೇಡಿ ಪರ ವಕೀಲ ಜಗದೀಶ್ ಹೇಳಿದ್ದಾರೆ.

ಇದನ್ನೂ ಓದಿ: ಡಿಕೆಶಿಗೆ ನೋಟಿಸ್ ನೀಡುವ ಬಗ್ಗೆ ಪೊಲೀಸರು ನಿರ್ಧರಿಸ್ತಾರೆ -ಬಸವರಾಜ್ ಬೊಮ್ಮಾಯಿ

Published On - 10:50 pm, Fri, 26 March 21

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು