AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಷ್ಕರ್ಮಿಗಳಿಂದ ವಕೀಲ ಹತ್ಯೆ: ಹಳೆ ವೈಷಮ್ಯದಿಂದ ಕೊಲೆ ಶಂಕೆ

ಮದ್ದೂರು ತಾಲೂಕಿನ ನವಿಲೆ ಗ್ರಾಮದಲ್ಲಿ ವಕೀಲ ರವೀಂದ್ರ ಎಂಬವರ ಕೊಲೆ ನಡೆದಿದ್ದು ಹಳೆ ವೈಷಮ್ಯವೇ ಕೊಲೆಗೆ ಕಾರಣ ಆಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ದುಷ್ಕರ್ಮಿಗಳಿಂದ ವಕೀಲ ಹತ್ಯೆ: ಹಳೆ ವೈಷಮ್ಯದಿಂದ ಕೊಲೆ ಶಂಕೆ
ವಕೀಲ ರವೀಂದ್ರ
sandhya thejappa
| Edited By: |

Updated on: Jan 03, 2021 | 11:50 AM

Share

ಮಂಡ್ಯ: ದುಷ್ಕರ್ಮಿಗಳು ವಕೀಲರನ್ನು ಕೊಲೆ ಮಾಡಿ ಶವವನ್ನು ನದಿಗೆ ಎಸೆದು, ಮೃತ ದೇಹದ ಮೇಲೆ ಕಲ್ಲು ಹಾಕಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ನವಿಲೆ ಗ್ರಾಮದಲ್ಲಿ ನಡೆದಿದೆ.

ಬೆಳಿಗ್ಗೆ ಜಮೀನಿಗೆ ಹೋಗುತ್ತೇನೆಂದು ಹೇಳಿ ಹೋಗಿದ್ದ ವಕೀಲ ರವೀಂದ್ರ (48) ಎಂಬುವವರು ಸಂಜೆಯಾದರೂ  ಮನೆಗೆ ಬರದ ಹಿನ್ನೆಲೆಯಲ್ಲಿ ಜಮೀನಿನ ಬಳಿ ಕುಟುಂಬಸ್ಥರು ಹುಟುಕಾಟ ನಡೆಸಿದರು. ಜಮೀನಿನ ಸಮೀಪ ಶಿಂಷಾ ನದಿಯಲ್ಲಿ ಮುಳುಗಿಸಿದ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಹಳೆಯ ವೈಷಮ್ಯದಿಂದ   ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಸದ್ಯ ಈ ಪ್ರಕರಣ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಪ್ರೇಮ ಸಂಬಂಧಕ್ಕೆ ವಿರೋಧ: ಯುವತಿಯ ಕುಟುಂಬದವರಿಂದ ಪ್ರಿಯಕರನ ಕೊಲೆ ಶಂಕೆ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ