AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಷ್ಕರ್ಮಿಗಳಿಂದ ವಕೀಲ ಹತ್ಯೆ: ಹಳೆ ವೈಷಮ್ಯದಿಂದ ಕೊಲೆ ಶಂಕೆ

ಮದ್ದೂರು ತಾಲೂಕಿನ ನವಿಲೆ ಗ್ರಾಮದಲ್ಲಿ ವಕೀಲ ರವೀಂದ್ರ ಎಂಬವರ ಕೊಲೆ ನಡೆದಿದ್ದು ಹಳೆ ವೈಷಮ್ಯವೇ ಕೊಲೆಗೆ ಕಾರಣ ಆಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ದುಷ್ಕರ್ಮಿಗಳಿಂದ ವಕೀಲ ಹತ್ಯೆ: ಹಳೆ ವೈಷಮ್ಯದಿಂದ ಕೊಲೆ ಶಂಕೆ
ವಕೀಲ ರವೀಂದ್ರ
sandhya thejappa
| Edited By: |

Updated on: Jan 03, 2021 | 11:50 AM

Share

ಮಂಡ್ಯ: ದುಷ್ಕರ್ಮಿಗಳು ವಕೀಲರನ್ನು ಕೊಲೆ ಮಾಡಿ ಶವವನ್ನು ನದಿಗೆ ಎಸೆದು, ಮೃತ ದೇಹದ ಮೇಲೆ ಕಲ್ಲು ಹಾಕಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ನವಿಲೆ ಗ್ರಾಮದಲ್ಲಿ ನಡೆದಿದೆ.

ಬೆಳಿಗ್ಗೆ ಜಮೀನಿಗೆ ಹೋಗುತ್ತೇನೆಂದು ಹೇಳಿ ಹೋಗಿದ್ದ ವಕೀಲ ರವೀಂದ್ರ (48) ಎಂಬುವವರು ಸಂಜೆಯಾದರೂ  ಮನೆಗೆ ಬರದ ಹಿನ್ನೆಲೆಯಲ್ಲಿ ಜಮೀನಿನ ಬಳಿ ಕುಟುಂಬಸ್ಥರು ಹುಟುಕಾಟ ನಡೆಸಿದರು. ಜಮೀನಿನ ಸಮೀಪ ಶಿಂಷಾ ನದಿಯಲ್ಲಿ ಮುಳುಗಿಸಿದ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಹಳೆಯ ವೈಷಮ್ಯದಿಂದ   ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಸದ್ಯ ಈ ಪ್ರಕರಣ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಪ್ರೇಮ ಸಂಬಂಧಕ್ಕೆ ವಿರೋಧ: ಯುವತಿಯ ಕುಟುಂಬದವರಿಂದ ಪ್ರಿಯಕರನ ಕೊಲೆ ಶಂಕೆ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!