AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೊಂದು ಗಂಟೆಗೆ ಒಂದೊಂದು ಹೇಳಿಕೆ ಕೊಡ್ತಿದ್ದಾರೆ -ಕೋಡಿಹಳ್ಳಿ ವಿರುದ್ಧ ಸವದಿ ಗರಂ

ಕೋಡಿಹಳ್ಳಿ ಒಂದೊಂದು ಗಂಟೆಗೆ ಒಂದೊಂದು ಹೇಳಿಕೆ ಕೊಡ್ತಿದ್ದಾರೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಚಂದ್ರಶೇಖರ್ ವಿರುದ್ಧ ಕಿಡಿಕಾರಿದರು.

ಒಂದೊಂದು ಗಂಟೆಗೆ ಒಂದೊಂದು ಹೇಳಿಕೆ ಕೊಡ್ತಿದ್ದಾರೆ -ಕೋಡಿಹಳ್ಳಿ ವಿರುದ್ಧ ಸವದಿ ಗರಂ
ಲಕ್ಷ್ಮಣ ಸವದಿ (ಎಡ); ಕೋಡಿಹಳ್ಳಿ ಚಂದ್ರಶೇಖರ್ (ಬಲ)
KUSHAL V
|

Updated on:Dec 14, 2020 | 1:08 PM

Share

ಬೆಂಗಳೂರು: ಕೋಡಿಹಳ್ಳಿ ಒಂದೊಂದು ಗಂಟೆಗೆ ಒಂದೊಂದು ಹೇಳಿಕೆ ಕೊಡ್ತಿದ್ದಾರೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಚಂದ್ರಶೇಖರ್ ವಿರುದ್ಧ ಕಿಡಿಕಾರಿದರು.

SC, ST ನೌಕರರ ಸಂಘ ತಮ್ಮ ಬೆಂಬಲ ವಾಪಸ್​ ಪಡೆದಿದ್ದಾರೆ. ಲಿಖಿತ ರೂಪದಲ್ಲಿ ಕೊಡುವುದಕ್ಕೆ ನಮ್ಮ ತಕರಾರು ಇಲ್ಲ. 9 ಬೇಡಿಕೆ ಈಡೇರಿಸುವುದಾಗಿ ಹೇಳಿದ್ದನ್ನ ಕೊಡುತ್ತೇವೆ. ಲಿಖಿತ ರೂಪದಲ್ಲಿ ಕೊಡಲು ನಾವು ಸಿದ್ಧರಿದ್ದೇವೆ ಎಂದು ಸವದಿ ಹೇಳಿದರು.

ನಮಗೆ ಯಾವುದೇ ರೀತಿಯ ಪ್ರತಿಷ್ಠೆ ಇಲ್ಲ. ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆ ಆಗಬಾರದು. ಲಿಖಿತ ರೂಪದಲ್ಲಿ ಭರವಸೆ ಪತ್ರವನ್ನು ಕೊಟ್ಟುಕಳಿಸುತ್ತೇವೆ. ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಬಳಿ ಕೊಟ್ಟುಕಳಿಸುತ್ತೇವೆ ಎಂದು ಸವದಿ ಹೇಳಿದರು.

ಫ್ರೀಡಂಪಾರ್ಕ್‌ಗೆ ತೆರಳಿದ ನಂದೀಶ್‌ ರೆಡ್ಡಿ ಇತ್ತ, ಲಿಖಿತ ನಡವಳಿಕೆ ಪತ್ರದೊಂದಿಗೆ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಫ್ರೀಡಂ ಪಾರ್ಕ್​ಗೆ ತೆರಳಿದರು. BDA ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಹಾಗೂ ಶಾಸಕ ರಾಜೂ ಗೌಡ ಅವರಿಗೆ ಸಾಥ್​ ಕೊಟ್ಟರು.

ಯಾರದ್ದೋ ಸ್ವಪ್ರತಿಷ್ಠೆಗೆ ರಾಜ್ಯದಲ್ಲಿ ಜನ, ರೋಗಿಗಳಿಗೆ ತೊಂದ್ರೆ ಕೊಡ್ತಿದ್ದಾರೆ -ಸಚಿವ ಆರ್​.ಅಶೋಕ್

ಯಾವುದೇ ಕಾರಣಕ್ಕೂ ಮುಷ್ಕರ ವಾಪಸ್ ಪಡೆಯೋವುದಿಲ್ಲ -ಕೋಡಿಹಳ್ಳಿ ಪಟ್ಟು ಏನು?

Published On - 1:03 pm, Mon, 14 December 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!