AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರನಲ್ಲಿ ಇಳಿಯಲು ಹೊಸ ದಾರಿ ಹುಡುಕೋಣ; ಇಸ್ರೋ ವಿಜ್ಞಾನಿಗಳಿಗೆ ಮೋದಿ ಆತ್ಮಸ್ಥೈರ್ಯ

ಪ್ರಯತ್ನ, ಪ್ರಯತ್ನ, ಪ್ರಯತ್ನ ಇದೊಂದೇ ನಮ್ಮ ಮಂತ್ರ, ಚಂದ್ರನಲ್ಲಿ ಇಳಿಯಲು ಹೊಸ ದಾರಿ ಹುಡುಕೋಣ, ಹತಾಶರಾಗಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಇಡೀ ಭಾರತವಿದೆ ಎಂದು ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿ ಆತ್ಮಸ್ಥೈರ್ಯ ತುಂಬಿದ್ದಾರೆ. ಚಂದ್ರನ ಮೇಲೆ ಇಳಿಯುವ ಕೊನೆಯ ಕ್ಷಣದಲ್ಲಿ ವಿಕ್ರಮ್ ಲ್ಯಾಂಡರ್ ಸಂಪರ್ಕ ಕಳೆದುಕೊಂಡಿತ್ತು. ಬೆಂಗಳೂರಿನ ಇಸ್ರೋ ಕಂಟ್ರೋಲ್ ಸೆಂಟರ್​ನಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ ಇಸ್ರೋ ವಿಜ್ಞಾನಿಗಳ ಕಾರ್ಯಕ್ಷಮತೆಯನ್ನು ಕೊಂಡಾದಿದ್ದಾರೆ. ಚಂದ್ರನನ್ನ ತಲುಪೋ ನಮ್ಮ ಗುರಿ ಮತ್ತಷ್ಟು ಪ್ರಬಲವಾಗಿದೆ. ವಿಜ್ಞಾನದಲ್ಲಿ ಯಾವತ್ತು ವಿಫಲತೆ ಅನ್ನೋದೆ ಇಲ್ಲ, ಇದೊಂದು ಪ್ರಯೋಗ […]

ಚಂದ್ರನಲ್ಲಿ ಇಳಿಯಲು ಹೊಸ ದಾರಿ ಹುಡುಕೋಣ; ಇಸ್ರೋ ವಿಜ್ಞಾನಿಗಳಿಗೆ ಮೋದಿ ಆತ್ಮಸ್ಥೈರ್ಯ
Follow us
ಸಾಧು ಶ್ರೀನಾಥ್​
|

Updated on:Sep 07, 2019 | 1:09 PM

ಪ್ರಯತ್ನ, ಪ್ರಯತ್ನ, ಪ್ರಯತ್ನ ಇದೊಂದೇ ನಮ್ಮ ಮಂತ್ರ, ಚಂದ್ರನಲ್ಲಿ ಇಳಿಯಲು ಹೊಸ ದಾರಿ ಹುಡುಕೋಣ, ಹತಾಶರಾಗಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಇಡೀ ಭಾರತವಿದೆ ಎಂದು ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿ ಆತ್ಮಸ್ಥೈರ್ಯ ತುಂಬಿದ್ದಾರೆ.

ಚಂದ್ರನ ಮೇಲೆ ಇಳಿಯುವ ಕೊನೆಯ ಕ್ಷಣದಲ್ಲಿ ವಿಕ್ರಮ್ ಲ್ಯಾಂಡರ್ ಸಂಪರ್ಕ ಕಳೆದುಕೊಂಡಿತ್ತು. ಬೆಂಗಳೂರಿನ ಇಸ್ರೋ ಕಂಟ್ರೋಲ್ ಸೆಂಟರ್​ನಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ ಇಸ್ರೋ ವಿಜ್ಞಾನಿಗಳ ಕಾರ್ಯಕ್ಷಮತೆಯನ್ನು ಕೊಂಡಾದಿದ್ದಾರೆ.

ಚಂದ್ರನನ್ನ ತಲುಪೋ ನಮ್ಮ ಗುರಿ ಮತ್ತಷ್ಟು ಪ್ರಬಲವಾಗಿದೆ. ವಿಜ್ಞಾನದಲ್ಲಿ ಯಾವತ್ತು ವಿಫಲತೆ ಅನ್ನೋದೆ ಇಲ್ಲ, ಇದೊಂದು ಪ್ರಯೋಗ ವಿಜ್ಞಾನ ಕ್ಷೇತ್ರದಲ್ಲಿ ಸಂತೃಪ್ತಿ ಅನ್ನೋದೆ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಿಮ್ಮ ಈ ಕಾರ್ಯಕ್ಷಮತೆ ಚಂದ್ರನನ್ನು ಮುಟ್ಟುವ ಆಸೆ ಮತ್ತಷ್ಟು ಗಟ್ಟಿ ಮಾಡಿದೆ. ನಿಮ್ಮ ಕಠಿಣ ಪರಿಶ್ರಮ ಪ್ರತೀಯೊಬ್ಬ ಭಾರತೀಯನಿಗೂ ತಿಳಿದಿದೆ. ಇಡೀ ಭಾರತವೇ ನಿಮ್ಮೊಂದಿಗೆ. ನಮ್ಮ ಕಲಿಕೆ ನಾಳೆ ನಮ್ಮನ್ನು ಗಟ್ಟಿಗೊಳಿಸುತ್ತದೆ. ಮುಂಬರುವ ಯೋಜನೆಗಾಗಿ ವಿಜ್ಞಾನಿಗಳಿಗೆ ಪ್ರಧಾನಿ ಮೋದಿ ಶುಭ ಹಾರೈಸಿದ್ದಾರೆ.

Published On - 1:08 pm, Sat, 7 September 19

ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ