AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಸ್ತುವಾರಿ ಅರುಣ್​ ಸಿಂಗ್ ಭೇಟಿಯಾದ ಅತೃಪ್ತ ಶಾಸಕರು; ಡಿಸಿಎಂ ಅಶ್ವತ್ಥ್​ ನಾರಾಯಣ, ಸಚಿವ ಸುಧಾಕರ್ ಸಾಥ್​

ಒಂದೆಡೆ ಏಳು ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ ಖುಷಿಯಾಗಿದ್ದರೆ, ತಮಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎಂದು ಅತಿಯಾದ ವಿಶ್ವಾಸದಲ್ಲಿದ್ದ ರೇಣುಕಾಚಾರ್ಯ, ಬಸನಗೌಡ ಪಾಟೀಲ್ ಯತ್ನಾಳ್, ಮುನಿರತ್ನ ಮತ್ತಿತರರಿಗೆ ಅತಿಯಾದ ನಿರಾಸೆಯಾಗಿದೆ.

ಉಸ್ತುವಾರಿ ಅರುಣ್​ ಸಿಂಗ್ ಭೇಟಿಯಾದ ಅತೃಪ್ತ ಶಾಸಕರು; ಡಿಸಿಎಂ ಅಶ್ವತ್ಥ್​ ನಾರಾಯಣ, ಸಚಿವ ಸುಧಾಕರ್ ಸಾಥ್​
ಮುನಿರತ್ನ ಮತ್ತು ಎಚ್​. ನಾಗೇಶ್​
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 13, 2021 | 5:58 PM

Share

ಬೆಂಗಳೂರು: ಬಹುದಿನಗಳಿಂದ ಕಗ್ಗಂಟಾಗಿದ್ದ ಸಚಿವ ಸಂಪುಟ ವಿಸ್ತರಣೆ ಇಂದು ಮುಕ್ತಾಯವಾಯಿತು. ಆದರೆ ಸಚಿವ ಸ್ಥಾನ ಆಕಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದ್ದು, ಮತ್ತೊಂದಷ್ಟು ಅಸಮಾಧಾನಗಳು ಸೃಷ್ಟಿಯಾಗಿವೆ.

ಒಂದೆಡೆ ಏಳು ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿ ಖುಷಿಯಾಗಿದ್ದರೆ, ಇನ್ನೊಂದೆಡೆ, ತಮಗೆ ಸಚಿವ ಸmuniatna ್ಥಾನ ಸಿಕ್ಕೇ ಸಿಗುತ್ತದೆ ಎಂದು ಅತಿಯಾದ ವಿಶ್ವಾಸದಲ್ಲಿದ್ದ ರೇಣುಕಾಚಾರ್ಯ, ಬಸನಗೌಡ ಪಾಟೀಲ್ ಯತ್ನಾಳ್, ಮುನಿರತ್ನ ಮತ್ತಿತರರಿಗೆ ಅತಿಯಾದ ನಿರಾಸೆಯಾಗಿದೆ. ಈ ಮಧ್ಯೆ ಎಚ್​.ನಾಗೇಶ್​ಗೆ ರಾಜೀನಾಮೆ ನೀಡಲು ಹೇಳಿದ್ದರಿಂದ ಅವರೂ ಕೂಡ ತೀವ್ರ ಅಸಮಾಧಾನಗೊಂಡಿದ್ದಾರೆ.

ಇದೀಗ ಇನ್ನೊಂದು ಮಹತ್ವದ ಬೆಳವಣಿಗೆಯಾಗಿದ್ದು, ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಗಿಯುತ್ತಿದ್ದಂತೆ ಅತೃಪ್ತ ಶಾಸಕರು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ರನ್ನು ಭೇಟಿಯಾಗಿದ್ದಾರೆ. ಎಚ್​. ನಾಗೇಶ್​ ಮತ್ತು ಮುನಿರತ್ನ ಅವರು ಕುಮಾರ ಕೃಪಾದಲ್ಲಿ ಅರುಣ್​ ಸಿಂಗ್​ರನ್ನು ಭೇಟಿಯಾಗಿದ್ದು, ಈ ವೇಳೆ ಉಪ ಮುಖ್ಯಮಂತ್ರಿ ಅಶ್ವತ್ಥ್​ ನಾರಾಯಣ್​, ಸಚಿವ ಸುಧಾಕರ್​ ಉಪಸ್ಥಿತರಿದ್ದರು.

Karnataka BS Yediyurappa Cabinet Expansion ಮೂರನೇ ಬಾರಿಗೆ ವಿಸ್ತರಣೆಗೊಂಡ ಯಡಿಯೂರಪ್ಪ ನೇತೃತ್ವದ ಸಂಪುಟಕ್ಕೆ 7 ಮಂದಿ ಸೇರ್ಪಡೆ, ಯಾರವರು?

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?