Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಸ್ತುವಾರಿ ಅರುಣ್​ ಸಿಂಗ್ ಭೇಟಿಯಾದ ಅತೃಪ್ತ ಶಾಸಕರು; ಡಿಸಿಎಂ ಅಶ್ವತ್ಥ್​ ನಾರಾಯಣ, ಸಚಿವ ಸುಧಾಕರ್ ಸಾಥ್​

ಒಂದೆಡೆ ಏಳು ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ ಖುಷಿಯಾಗಿದ್ದರೆ, ತಮಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎಂದು ಅತಿಯಾದ ವಿಶ್ವಾಸದಲ್ಲಿದ್ದ ರೇಣುಕಾಚಾರ್ಯ, ಬಸನಗೌಡ ಪಾಟೀಲ್ ಯತ್ನಾಳ್, ಮುನಿರತ್ನ ಮತ್ತಿತರರಿಗೆ ಅತಿಯಾದ ನಿರಾಸೆಯಾಗಿದೆ.

ಉಸ್ತುವಾರಿ ಅರುಣ್​ ಸಿಂಗ್ ಭೇಟಿಯಾದ ಅತೃಪ್ತ ಶಾಸಕರು; ಡಿಸಿಎಂ ಅಶ್ವತ್ಥ್​ ನಾರಾಯಣ, ಸಚಿವ ಸುಧಾಕರ್ ಸಾಥ್​
ಮುನಿರತ್ನ ಮತ್ತು ಎಚ್​. ನಾಗೇಶ್​
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on: Jan 13, 2021 | 5:58 PM

ಬೆಂಗಳೂರು: ಬಹುದಿನಗಳಿಂದ ಕಗ್ಗಂಟಾಗಿದ್ದ ಸಚಿವ ಸಂಪುಟ ವಿಸ್ತರಣೆ ಇಂದು ಮುಕ್ತಾಯವಾಯಿತು. ಆದರೆ ಸಚಿವ ಸ್ಥಾನ ಆಕಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದ್ದು, ಮತ್ತೊಂದಷ್ಟು ಅಸಮಾಧಾನಗಳು ಸೃಷ್ಟಿಯಾಗಿವೆ.

ಒಂದೆಡೆ ಏಳು ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿ ಖುಷಿಯಾಗಿದ್ದರೆ, ಇನ್ನೊಂದೆಡೆ, ತಮಗೆ ಸಚಿವ ಸmuniatna ್ಥಾನ ಸಿಕ್ಕೇ ಸಿಗುತ್ತದೆ ಎಂದು ಅತಿಯಾದ ವಿಶ್ವಾಸದಲ್ಲಿದ್ದ ರೇಣುಕಾಚಾರ್ಯ, ಬಸನಗೌಡ ಪಾಟೀಲ್ ಯತ್ನಾಳ್, ಮುನಿರತ್ನ ಮತ್ತಿತರರಿಗೆ ಅತಿಯಾದ ನಿರಾಸೆಯಾಗಿದೆ. ಈ ಮಧ್ಯೆ ಎಚ್​.ನಾಗೇಶ್​ಗೆ ರಾಜೀನಾಮೆ ನೀಡಲು ಹೇಳಿದ್ದರಿಂದ ಅವರೂ ಕೂಡ ತೀವ್ರ ಅಸಮಾಧಾನಗೊಂಡಿದ್ದಾರೆ.

ಇದೀಗ ಇನ್ನೊಂದು ಮಹತ್ವದ ಬೆಳವಣಿಗೆಯಾಗಿದ್ದು, ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಗಿಯುತ್ತಿದ್ದಂತೆ ಅತೃಪ್ತ ಶಾಸಕರು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ರನ್ನು ಭೇಟಿಯಾಗಿದ್ದಾರೆ. ಎಚ್​. ನಾಗೇಶ್​ ಮತ್ತು ಮುನಿರತ್ನ ಅವರು ಕುಮಾರ ಕೃಪಾದಲ್ಲಿ ಅರುಣ್​ ಸಿಂಗ್​ರನ್ನು ಭೇಟಿಯಾಗಿದ್ದು, ಈ ವೇಳೆ ಉಪ ಮುಖ್ಯಮಂತ್ರಿ ಅಶ್ವತ್ಥ್​ ನಾರಾಯಣ್​, ಸಚಿವ ಸುಧಾಕರ್​ ಉಪಸ್ಥಿತರಿದ್ದರು.

Karnataka BS Yediyurappa Cabinet Expansion ಮೂರನೇ ಬಾರಿಗೆ ವಿಸ್ತರಣೆಗೊಂಡ ಯಡಿಯೂರಪ್ಪ ನೇತೃತ್ವದ ಸಂಪುಟಕ್ಕೆ 7 ಮಂದಿ ಸೇರ್ಪಡೆ, ಯಾರವರು?

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ