AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Leopard Attack: ತೋಟಕ್ಕೆ ಹೋದವರ ಮೇಲೆ ಚಿರತೆ ದಾಳಿ; ನಾಯಿಯೊಂದಿಗೆ ಲಾಕ್ ಆಗಿದ್ದ ಚಿರತೆಯೇ ಇರಬಹುದೆಂಬ ಅನುಮಾನ

Leopard Attack: ಕಳೆದ ಕೆಲ ದಿನಗಳ ಹಿಂದೆ ಚಿರತೆ ಮನೆಗೆ ನುಗ್ಗಿತ್ತು. ಆದರೆ ಅದನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ವಿಫಲರಾಗಿದ್ದರು.

Leopard Attack: ತೋಟಕ್ಕೆ ಹೋದವರ ಮೇಲೆ ಚಿರತೆ ದಾಳಿ; ನಾಯಿಯೊಂದಿಗೆ ಲಾಕ್ ಆಗಿದ್ದ ಚಿರತೆಯೇ ಇರಬಹುದೆಂಬ ಅನುಮಾನ
ಚಿರತೆ ಹಿಡಿಯಲು ಕಾರ್ಯಾಚರಣೆ ನಡೆಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ
Follow us
sandhya thejappa
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 12, 2021 | 4:11 PM

ಮಂಗಳೂರು: ತೋಟಕ್ಕೆ ಹೋದವರ ಮೇಲೆ ಚಿರತೆ ದಾಳಿ ನಡೆದ ಘಟನೆ ಜಿಲ್ಲೆಯ ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ನಡೆದಿದೆ. ಗಾಯಾಳುಗಳು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಕಡಬ ತಾಲೂಕಿನ ಕೈಕಂಬ ಗ್ರಾಮದ ಮನೆಯೊಂದರಲ್ಲಿ ನಾಯಿಯೊಂದಿಗೆ ಶೌಚಾಲಯ ಪ್ರವೇಶಿಸಿದ್ದ ಚಿರತೆಯನ್ನು ಮನೆ ಮಾಲೀಕರು ಅಲ್ಲಿಯೇ ಚಿಲಕ ಹಾಕಿ ಕೂಡಿಟ್ಟಿದ್ದರು. ಅರಣ್ಯ ಇಲಾಖೆಯ ಬಲೆಗೆ ಸಿಗದ ಚಿರತೆ ತಪ್ಪಿಸಿಕೊಂಡು ಕಾಡು ಸೇರಿತ್ತು.

ಇದೇ ಚಿರತೆ ತೋಟದಲ್ಲಿ ಇದೀಗ ಇಬ್ಬರ ಮೇಲೆ ದಾಳಿ ನಡೆಸಿರುವ ಅನುಮಾನ ವ್ಯಕ್ತವಾಗಿದೆ. ಸದ್ಯ ಅರಣ್ಯ ಇಲಾಖೆಯು ಚಿರತೆ ಸೆರೆಹಿಡಿಯಲು ಕಾರ್ಯಾಚರಣೆ ನಡೆಸುತ್ತಿದೆ.

ಕಾರ್ಯಚರಣೆಯಲ್ಲಿ ತೊಡಗಿರುವ ಅರಣ್ಯ ಇಲಾಖೆ.

ಕಳೆದ ಕೆಲ ದಿನಗಳ ಹಿಂದೆ ಚಿರತೆ ಮನೆಗೆ ನುಗ್ಗಿತ್ತು. ಆದರೆ ಅದನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ವಿಫಲರಾಗಿದ್ದರು. ಇದೀಗ ಮತ್ತೆ ಅದೇ ಚಿರತೆಯಿಂದ ನಸುಕಿನ ಜಾವ ಅಡಿಕೆ ತೋಟಕ್ಕೆ ನೀರು ಬಿಡಲು ಹೋಗಿದ್ದ ಇಬ್ಬರ ಮೇಲೆ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಶೇಖರ್ ಕಾಮತ್ ಮತ್ತು ಸೌಮ್ಯಾ ಕಾಮತ್ ಚಿರತೆ ದಾಳಿಗೊಳದವರು ಎಂದು ತಿಳಿದುಬಂದಿದೆ. ಚಿರತೆ ದಾಳಿಯಿಂದ ಇಬ್ಬರಿಗೂ ತರಚಿದ ಗಾಯಗಳಾಗಿದ್ದು, ಸದ್ಯ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಅರಣ್ಯ ಇಲಾಖೆ ಸಿಬ್ಬಂದಿ ಕೈಗೆ ಸಿಗದೆ ಪರಾರಿಯಾಯ್ತು ನಾಯಿ ಜೊತೆ ಬಂಧಿಯಾಗಿದ್ದ ಚಿರತೆ

ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​