AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಚಿರತೆ ದಾಳಿಗೆ ಎರಡು ಕರುಗಳು ಬಲಿ.. ದೊಡ್ಡೇರಿ ಗ್ರಾಮಸ್ಥರಲ್ಲಿ ಆತಂಕ

ಬಸವರಾಜ್ ಎಂಬುವವರಿಗೆ ಸೇರಿದ ಎರಡು ಕರುಗಳನ್ನು ರಾತ್ರಿ ದಾಳಿ ನಡೆಸಿ ಕರುಗಳನ್ನು ತಿಂದು ಮುಗಿಸಿದೆ. ಚಿರತೆ ದಾಳಿಯಿಂದ ದೊಡ್ಡೇರಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ಚಿರತೆ ದಾಳಿಗೆ ಎರಡು ಕರುಗಳು ಬಲಿ.. ದೊಡ್ಡೇರಿ ಗ್ರಾಮಸ್ಥರಲ್ಲಿ ಆತಂಕ
ಬೆಂಗಳೂರಿನಲ್ಲಿ ಚಿರತೆ ದಾಳಿಗೆ ಎರಡು ಕರುಗಳು ಬಲಿ
TV9 Web
| Edited By: ಆಯೇಷಾ ಬಾನು|

Updated on: Jun 30, 2021 | 10:56 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ‌ ಚಿರತೆ ದಾಳಿಗೆ ಎರಡು ಕರುಗಳು ಬಲಿಯಾಗಿವೆ. ತಾವರೆಕೆರೆ ಹೋಬಳಿಯ ದೊಡ್ಡೇರಿ ಗ್ರಾಮದಲ್ಲಿ ಎರಡು ಚಿರತೆಗಳು ಕಾಣಿಸಿಕೊಂಡಿದ್ದು ಎರಡು ಕರುಗಳ ಮೇಲೆ ದಾಳಿ ಮಾಡಿ ಅವುಗಳನ್ನು ತಿಂದು ಹೋಗಿದೆ. ಬಸವರಾಜ್ ಎಂಬುವವರಿಗೆ ಸೇರಿದ ಎರಡು ಕರುಗಳನ್ನು ರಾತ್ರಿ ದಾಳಿ ನಡೆಸಿ ಕರುಗಳನ್ನು ತಿಂದು ಮುಗಿಸಿದೆ. ಚಿರತೆ ದಾಳಿಯಿಂದ ದೊಡ್ಡೇರಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.

ಈ ಬಗ್ಗೆ ಮಾಹಿತಿ ನೀಡಲು ಅರಣ್ಯ ಇಲಾಖೆ ಸಿಬ್ಬಂದಿಗೆ ಗ್ರಾಮಸ್ಥರು ಕರೆ ಮಾಡಿದ್ರೆ, ಸಿಎಂ ಪ್ರೋಗ್ರಾಂ ಇದೆ. ಸ್ಥಳಕ್ಕೆ ಬರೋಕೆ ಆಗಲ್ಲ ಎಂದು ಹೇಳುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸದ್ಯ ಚಿರತೆ ದಾಳಿಗೆ ಇಡೀ ಗ್ರಾಮವೇ ಆತಂಕ, ಭಯದಲ್ಲಿದೆ.

leopard attack

ದೊಡ್ಡೇರಿ ಗ್ರಾಮ

ಇದನ್ನೂ ಓದಿ: ಅಣ್ಣನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ 5 ವರ್ಷದ ಬಾಲಕಿ ಚಿರತೆ ದಾಳಿಗೆ ಬಲಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ