AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಚಿರತೆ ದಾಳಿಗೆ ಎರಡು ಕರುಗಳು ಬಲಿ.. ದೊಡ್ಡೇರಿ ಗ್ರಾಮಸ್ಥರಲ್ಲಿ ಆತಂಕ

ಬಸವರಾಜ್ ಎಂಬುವವರಿಗೆ ಸೇರಿದ ಎರಡು ಕರುಗಳನ್ನು ರಾತ್ರಿ ದಾಳಿ ನಡೆಸಿ ಕರುಗಳನ್ನು ತಿಂದು ಮುಗಿಸಿದೆ. ಚಿರತೆ ದಾಳಿಯಿಂದ ದೊಡ್ಡೇರಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ಚಿರತೆ ದಾಳಿಗೆ ಎರಡು ಕರುಗಳು ಬಲಿ.. ದೊಡ್ಡೇರಿ ಗ್ರಾಮಸ್ಥರಲ್ಲಿ ಆತಂಕ
ಬೆಂಗಳೂರಿನಲ್ಲಿ ಚಿರತೆ ದಾಳಿಗೆ ಎರಡು ಕರುಗಳು ಬಲಿ
TV9 Web
| Edited By: |

Updated on: Jun 30, 2021 | 10:56 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ‌ ಚಿರತೆ ದಾಳಿಗೆ ಎರಡು ಕರುಗಳು ಬಲಿಯಾಗಿವೆ. ತಾವರೆಕೆರೆ ಹೋಬಳಿಯ ದೊಡ್ಡೇರಿ ಗ್ರಾಮದಲ್ಲಿ ಎರಡು ಚಿರತೆಗಳು ಕಾಣಿಸಿಕೊಂಡಿದ್ದು ಎರಡು ಕರುಗಳ ಮೇಲೆ ದಾಳಿ ಮಾಡಿ ಅವುಗಳನ್ನು ತಿಂದು ಹೋಗಿದೆ. ಬಸವರಾಜ್ ಎಂಬುವವರಿಗೆ ಸೇರಿದ ಎರಡು ಕರುಗಳನ್ನು ರಾತ್ರಿ ದಾಳಿ ನಡೆಸಿ ಕರುಗಳನ್ನು ತಿಂದು ಮುಗಿಸಿದೆ. ಚಿರತೆ ದಾಳಿಯಿಂದ ದೊಡ್ಡೇರಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.

ಈ ಬಗ್ಗೆ ಮಾಹಿತಿ ನೀಡಲು ಅರಣ್ಯ ಇಲಾಖೆ ಸಿಬ್ಬಂದಿಗೆ ಗ್ರಾಮಸ್ಥರು ಕರೆ ಮಾಡಿದ್ರೆ, ಸಿಎಂ ಪ್ರೋಗ್ರಾಂ ಇದೆ. ಸ್ಥಳಕ್ಕೆ ಬರೋಕೆ ಆಗಲ್ಲ ಎಂದು ಹೇಳುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸದ್ಯ ಚಿರತೆ ದಾಳಿಗೆ ಇಡೀ ಗ್ರಾಮವೇ ಆತಂಕ, ಭಯದಲ್ಲಿದೆ.

leopard attack

ದೊಡ್ಡೇರಿ ಗ್ರಾಮ

ಇದನ್ನೂ ಓದಿ: ಅಣ್ಣನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ 5 ವರ್ಷದ ಬಾಲಕಿ ಚಿರತೆ ದಾಳಿಗೆ ಬಲಿ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್