AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಚಿರತೆ ದಾಳಿಗೆ ಎರಡು ಕರುಗಳು ಬಲಿ.. ದೊಡ್ಡೇರಿ ಗ್ರಾಮಸ್ಥರಲ್ಲಿ ಆತಂಕ

ಬಸವರಾಜ್ ಎಂಬುವವರಿಗೆ ಸೇರಿದ ಎರಡು ಕರುಗಳನ್ನು ರಾತ್ರಿ ದಾಳಿ ನಡೆಸಿ ಕರುಗಳನ್ನು ತಿಂದು ಮುಗಿಸಿದೆ. ಚಿರತೆ ದಾಳಿಯಿಂದ ದೊಡ್ಡೇರಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ಚಿರತೆ ದಾಳಿಗೆ ಎರಡು ಕರುಗಳು ಬಲಿ.. ದೊಡ್ಡೇರಿ ಗ್ರಾಮಸ್ಥರಲ್ಲಿ ಆತಂಕ
ಬೆಂಗಳೂರಿನಲ್ಲಿ ಚಿರತೆ ದಾಳಿಗೆ ಎರಡು ಕರುಗಳು ಬಲಿ
TV9 Web
| Edited By: |

Updated on: Jun 30, 2021 | 10:56 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ‌ ಚಿರತೆ ದಾಳಿಗೆ ಎರಡು ಕರುಗಳು ಬಲಿಯಾಗಿವೆ. ತಾವರೆಕೆರೆ ಹೋಬಳಿಯ ದೊಡ್ಡೇರಿ ಗ್ರಾಮದಲ್ಲಿ ಎರಡು ಚಿರತೆಗಳು ಕಾಣಿಸಿಕೊಂಡಿದ್ದು ಎರಡು ಕರುಗಳ ಮೇಲೆ ದಾಳಿ ಮಾಡಿ ಅವುಗಳನ್ನು ತಿಂದು ಹೋಗಿದೆ. ಬಸವರಾಜ್ ಎಂಬುವವರಿಗೆ ಸೇರಿದ ಎರಡು ಕರುಗಳನ್ನು ರಾತ್ರಿ ದಾಳಿ ನಡೆಸಿ ಕರುಗಳನ್ನು ತಿಂದು ಮುಗಿಸಿದೆ. ಚಿರತೆ ದಾಳಿಯಿಂದ ದೊಡ್ಡೇರಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.

ಈ ಬಗ್ಗೆ ಮಾಹಿತಿ ನೀಡಲು ಅರಣ್ಯ ಇಲಾಖೆ ಸಿಬ್ಬಂದಿಗೆ ಗ್ರಾಮಸ್ಥರು ಕರೆ ಮಾಡಿದ್ರೆ, ಸಿಎಂ ಪ್ರೋಗ್ರಾಂ ಇದೆ. ಸ್ಥಳಕ್ಕೆ ಬರೋಕೆ ಆಗಲ್ಲ ಎಂದು ಹೇಳುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸದ್ಯ ಚಿರತೆ ದಾಳಿಗೆ ಇಡೀ ಗ್ರಾಮವೇ ಆತಂಕ, ಭಯದಲ್ಲಿದೆ.

leopard attack

ದೊಡ್ಡೇರಿ ಗ್ರಾಮ

ಇದನ್ನೂ ಓದಿ: ಅಣ್ಣನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ 5 ವರ್ಷದ ಬಾಲಕಿ ಚಿರತೆ ದಾಳಿಗೆ ಬಲಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?