AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಡಿಕಲ್ ಕಾಲೇಜು ಕ್ಯಾಂಪಸ್‌ನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಕಂಗಾಲಾದ ವಿದ್ಯಾರ್ಥಿಗಳು

ಕಳೆದ ಎರಡು ದಿನಗಳ ಹಿಂದೆಯಷ್ಟೆ ಕಾಲೇಜು ವಸತಿನಿಯದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಮತ್ತೆ ಕಾಲೇಜಿನಲ್ಲಿ ಕಂಡುಬಂದಿದೆ. ವಿದ್ಯಾರ್ಥಿಯೋರ್ವನ ಮೊಬೈಲ್​ನಲ್ಲಿ ದೃಶ್ಯ ಸೆರೆಯಾಗಿದೆ.

ಮೆಡಿಕಲ್ ಕಾಲೇಜು ಕ್ಯಾಂಪಸ್‌ನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಕಂಗಾಲಾದ ವಿದ್ಯಾರ್ಥಿಗಳು
ಮೆಡಿಕಲ್ ಕಾಲೇಜು ಕ್ಯಾಂಪಸ್​ನಲ್ಲಿ ಚಿರತೆ ಪ್ರತ್ಯಕ್ಷ
shruti hegde
| Edited By: |

Updated on: Jan 12, 2021 | 10:13 AM

Share

ಚಾಮರಾಜನಗರ: ಯಡಬೆಟ್ಟ ಬಳಿ ಇರುವ ಸರ್ಕಾರಿ ಮೆಡಿಕಲ್ ಕಾಲೇಜ್ ಕ್ಯಾಂಪಸ್​ನಲ್ಲಿ ಎರಡು ದಿನಗಳ ಹಿಂದೆ ಮಾತ್ರ ಕಾಲೇಜಿನ ವಸತಿ ನಿಲಯದಲ್ಲಿ ಚಿರತೆಯೊಂದು ಕಾಣಿಸಿಕೊಂಡಿತ್ತು. ಇದೀಗ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ.

ಕೆಲ ದಿನಗಳ ಹಿಂದೆ ವಸತಿ ಗೃಹದ ಕಾರಿಡಾರಿನಲ್ಲಿ ಚಿರತೆ ಓಡಾಡಿದ್ದ ಘಟನೆ ಎಲ್ಲೆಡೆ ಸುದ್ದಿಯಾಗಿತ್ತು. ನಿನ್ನೆ ತಡರಾತ್ರಿಯಲ್ಲಿ ಮತ್ತೆ ಕಾಲೇಜು ಕ್ಯಾಂಪಸ್​​ ಹಿಂಭಾಗದಲ್ಲಿ ಚಿರತೆ ಕಂಡುಬಂದಿದೆ. ಕಿಟಕಿಯ ಮೂಲಕ ಒಳನುಗ್ಗಲು ಚಿರತೆ ಪ್ರಯತ್ನಿಸಿದ್ದು, ಕಾಲೇಜು ವಿದ್ಯಾರ್ಥಿಯ ಮೊಬೈಲ್​ನಲ್ಲಿ ಈ ದೃಶ್ಯ ಸೆರೆಯಾಗಿದೆ.

ಮೆಡಿಕಲ್ ಕಾಲೇಜಿನ ವಸತಿ ನಿಲಯಕ್ಕೆ ಚಿರತೆ ಎಂಟ್ರಿ.. ಸಿಸಿ ಕ್ಯಾಮರಾದಲ್ಲಿ ನೋಡಿ ಬೆಚ್ಚಿಬಿದ್ದ ಸಿಬ್ಬಂದಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ